Saturday, April 25, 2026

archiveACB Attack

ಸುದ್ದಿ

ಕೆಐಎಡಿಬಿ ಇಂಜಿನಿಯರ್ ಮನೆ ಮೇಲೆ ಎಸಿಬಿ ದಾಳಿ: ಕೋಟ್ಯಾಂತರ ರೂ. ಹಣ ಪತ್ತೆ – ಕಹಳೆ ನ್ಯೂಸ್

ಬೆಂಗಳೂರು : ಕರ್ನಾಟಕ ಸರ್ಕಾರ ಕೆಐಎಡಿಬಿಯ ಮುಖ್ಯ ಇಂಜಿನಿಯರ್ ಟಿ.ಆರ್.ಸ್ವಾಮಿ ಅವರನ್ನು ಅಮಾನತು ಮಾಡಿದೆ. ಕಳೆದ ವಾರ ಟಿ.ಆರ್.ಸ್ವಾಮಿ ಮನೆ ಮೇಲೆ ಎಸಿಬಿ ದಾಳಿ ನಡೆಸಿದಾಗ ಕೋಟ್ಯಾಂತರ ರೂ. ಹಣ ಪತ್ತೆಯಾಗಿತ್ತು. ಭ್ರಷ್ಟಾಚಾರ ನಿಗ್ರಹ ದಳ ಟಿ.ಆರ್.ಸ್ವಾಮಿ ಅವರನ್ನು ಅಮಾನತು ಮಾಡಬೇಕು ಎಂದು ಕರ್ನಾಟಕ ಸರ್ಕಾರಕ್ಕೆ ಶಿಫಾರಸು ಮಾಡಿತ್ತು. ಶಿಫಾರಸಿನ ಅನ್ವಯ ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆ ಪ್ರಧಾನ ಕಾರ್ಯದರ್ಶಿ ಗೌರವ್ ಗುಪ್ತಾ ಅವರು ಅಮಾನತು ಮಾಡಿ ಆದೇಶ ಹೊರಡಿಸಿದ್ದಾರೆ....