Saturday, March 14, 2026

archiveAgriculture

ಸುದ್ದಿ

ನವೆಂಬರ್ 10 ಮತ್ತು 11 ರಂದು ಕೃಷಿ ಮೇಳ ಹಾಗೂ ಕೃಷಿ ವಸ್ತು ಪ್ರದರ್ಶನ – ಕಹಳೆ ನ್ಯೂಸ್

ಇತ್ತೀಚಿನ ದಿನಗಳಲ್ಲಿ ಯುವಕರು ಉದ್ಯೋಗ ಅರಸಿಕೊಂಡು ನಗರದತ್ತ ಮುಖಮಾಡೋದು ಸಾಮಾನ್ಯ. ಬೇಸಾಯ ಅಂದ್ರೆ ಮೂಗು ಮುರಿಯೋರೆ ಹೆಚ್ಚು.ವ್ಯವಸಾಯದ ಕಡೆ ಯುವಕರನ್ನ ಆಕರ್ಷಿಸುವ ನಿಟ್ಟಿನಲ್ಲಿ ಕೃಷಿ ಮೇಳ ಅಭೂತ ಪೂರ್ವ ಸಾಧನೆ ಮಾಡಿದೆ ಎಂದರೆ ತಪ್ಪಾಗಲಾರದು. ಯುವಕರು ಕೃಷಿಯತ್ತ ಚಿತ್ತ ಹರಿಸುವ ಧ್ಯೇಯದೊಂದಿಗೆ ಕೃಷಿ ಮೇಳಗಳು ಆರಂಭಗೊಂಡವು.ನಗರೀಕರಣ ಭರಾಟೆಯಲ್ಲಿ ವ್ಯವಸಾಯದ ಪ್ರಾಮುಖ್ಯತೆ ತಿಳಿಸುವ ನಿಟ್ಟಿನಲ್ಲಿ ಸಿಪಿಸಿಆರ್‍ಐ ಸಹಯೋಗದಲ್ಲಿ ಕೃಷಿ ಮೇಳವು ಕಡಬ ತಾಲೂಕಿನ ಕಿದುವಿನಲ್ಲಿರುವ ಇದೇ ನವೆಂಬರ್ 10 ಮತ್ತು 11...
ಸುದ್ದಿ

ಕೃಷಿಕರಿಗೆ ಕಂಟಕವಾಗಿ ಪರಿಣಮಿಸಿದ ಕಾಡಾನೆ ದಾಳಿ – ಕಹಳೆ ನ್ಯೂಸ್

ಬೆಳ್ತಂಗಡಿ: ತಾಲೂಕಿನ ಅರಸಿನ ಮಕ್ಕಿ ಗ್ರಾ.ಪಂ. ವ್ಯಾಪ್ತಿಯ ಹತ್ಯಡ್ಕ ಗ್ರಾಮ ವ್ಯಾಪ್ತಿಯ ಕೃಷಿಕರಿಗೆ ಮತ್ತೆ ಕಾಡಾನೆ ಕಾಟ ಆರಂಭಗೊಂಡಿದ್ದು, ಗ್ರಾ.ಪಂ. ವತಿಯಿಂದ ಅಳವಡಿಸಿದ್ದ ಸೋಲಾರ್‌ ದೀಪಗಳ ಬ್ಯಾಟರಿ ಕದ್ದಿರುವುದೇ ಈ ತೊಂದರೆಗೆ ಪ್ರಮುಖ ಕಾರಣ ಎಂದು ಕೃಷಿಕರು ಆರೋಪಿಸುತ್ತಿದ್ದಾರೆ. ಕೊಂಚ ನಿಟ್ಟುಸಿರು ಬಿಟ್ಟಿದ್ದ ಕೃಷಿಕರು ಮತ್ತೆ ಕಾಡಾನೆಗಳ ಕಾಟದಿಂದ ನಿದ್ದೆಗೆಟ್ಟಿದ್ದಾರೆ. ಕಿಡಿಗೇಡಿಗಳ ಸಣ್ಣ ಕೃತ್ಯವೊಂದು ಕೃಷಿಕರಿಗೆ ಕಂಟಕವಾಗಿ ಪರಿಣಮಿಸಿದೆ. ಸಂಜೆ 6.30ರ ವೇಳೆಗೆ ಆನೆಗಳ ಕಾಟ ಆರಂಭಗೊಂಡರೆ, ರಾತ್ರಿ 1 ಗಂಟೆಯವರೆಗೂ...