Saturday, March 7, 2026

archiveArun kumar Puttila

ಅಂಕಣದಕ್ಷಿಣ ಕನ್ನಡಪುತ್ತೂರುರಾಜಕೀಯರಾಜ್ಯಸುದ್ದಿ

ಪುತ್ತೂರು ಬಿಜೆಪಿಯಲ್ಲಿ ಭಾರೀ ಸಂಚಲನ ಸೃಷ್ಟಿಸಿದ ಯುವ ಉದ್ಯಮಿ ; ಪುತ್ತೂರು ಬಿಜೆಪಿಯ ಮುಂದಿನ ಅಭ್ಯರ್ಥಿಯಾಗ್ತಾರಾ ಯುವ ನಾಯಕ.!? ಬಿಸಿ ಬಿಸಿ ಚರ್ಚೆ – ಕಹಳೆ ನ್ಯೂಸ್

ಸಂಪಾದಕೀಯ : ಪ್ರೀತಿಯ ಓದುಗ ಮಿತ್ರರೇ, ನಮಸ್ಕಾರ ಹತ್ತೂರಿನಲ್ಲೂ ಪುತ್ತೂರಿನದ್ದೇ ಚರ್ಚೆ. ಯಾಕೆ ಅಂತೀರಾ..!? ಕಾರಣ ಉಂಟು. ಕಳೆದ ವಿಧಾನಸಭಾ ಚುನಾವಣೆ ಪುತೂರಿನ ರಾಜಕೀಯ ಇತಿಹಾಸದಲ್ಲೇ ಒಂದು ಹೊಸ ಅಧ್ಯಾಯವನ್ನು ಬರೆದದ್ದಂತು ನಿಜ. ಆದರೂ, ಬಿಜೆಪಿ ಪಾಲಿಗೆ ಕಹಿಯಾಗಿಯೇ ಪರಿಣಮಿಸಿದೆ ಎಂಬುವುದು ಸುಳ್ಳಲ್ಲ. ಚುನಾವಣೆ ಗೆದ್ದು ಬೀಗಿದ ಅಶೋಕ್ ಕುಮಾರ್ ರೈ, ೨೦೦೦ ಮತಗಳ ಅಂತರದಲ್ಲಿ ಸೋತ ಅರುಣ್ ಕುಮಾರ್ ಪುತ್ತಿಲ, ೩ ನೇ ಸ್ಥಾನದಲ್ಲಿ ತೃಪ್ತಿಪಟ್ಟ ಕಮಲದ ಅಭ್ಯರ್ಥಿ...
ಸುದ್ದಿ

ಪುತ್ತೂರಿನ ಬಸ್ ನಿಲ್ದಾಣದ ಬಳಿ ಕಟ್ಟಡ ಕುಸಿತ ; ರಕ್ಷಣೆಗೆ ಸಹಕರಿಸಿ ಮಾನವೀಯತೆ ಮೆರೆದ ಪುತ್ತೂರಿನ ಫಯರ್ ಬ್ರ್ಯಾಂಡ್ ಅರುಣ್ ಕುಮಾರ್ ಪುತ್ತಿಲ – ಕಹಳೆ ನ್ಯೂಸ್

ಪುತ್ತೂರು : ನಗರದ ಬಸ್ಸು ನಿಲ್ದಾಣದ ಬದಿಯಲ್ಲಿ ಕೆಲಸದ ಹಂತದಲ್ಲಿರುವ ಕಟ್ಟಡದ ಧರೆ ಕುಸಿದು ಮಣ್ಣಿನಡಿಯಲ್ಲಿ ಸಿಲುಕಿರುವ ಕಾರ್ಮಿಕರ ರಕ್ಷಾಣಾ ಕಾರ್ಯ ನಡೆಯುತ್ತಿದ್ದು ರಕ್ಷಣಾ ಕಾರ್ಯದಲ್ಲಿ ಭಾಗಿ ಹಿಂದೂ ಫಯರ್ ಬ್ರ್ಯಾಂಡ್ ಅರುಣ್ ಕುಮಾರ್ ಪುತ್ತಿಲ ಭಾಗಿಯಾಗಿದ್ದಾರೆ. ವಿಡಿಯೋ : https://youtu.be/RguN-pEgke8...
ರಾಜಕೀಯ

ಚುನಾವಣಾ ಕಣಕ್ಕಿಳಿಯಲು ಕುಚಿಕುಗಳ ಪೈಪೋಟಿ ; ಮಠಂದೂರು ವಿರುದ್ದ ಕಾರ್ಯಕರ್ತರ ಬಂಢಾಯ “ ಅಭ್ಯರ್ಥಿ! ” – ಕಹಳೆ ನ್ಯೂಸ್

ಪುತ್ತೂರು: ಶಾಲಾ- ಕಾಲೇಜು ದಿನಗಳ ಬಾಲ್ಯ ಸ್ನೇಹಿತರು ಮುಂದೊಂದು ದಿನ ಚುನಾವಣಾ ಅಖಾಡದಲ್ಲಿ ಎದುರು-ಬದುರಾದರೆ ಹೇಗಿರಬಹುದು? ಇಂತಹ ಒಂದು ಕುತೂಹಲಕಾರಿ ಸನ್ನಿವೇಶ ಪುತ್ತೂರು ವಿಧಾನಸಭಾ ಕ್ಷೇತ್ರದಲ್ಲಿ ಕಾಣಿಸಿಕೊಂಡಿದೆ. ಇದು ಅರುಣ್‌ ಕುಮಾರ್‌ ಪುತ್ತಿಲ ಹಾಗೂ ಅಶೋಕ್‌ ಕುಮಾರ್‌ ಕೋಡಿಂಬಾಡಿ ಅವರ ಕಥೆ. ಕಾಲೇಜು ದಿನಗಳಲ್ಲಿ ಗಳಸ್ಯ- ಕಂಠಸ್ಯ ಎಂಬಂತಿದ್ದ ಈ ಇಬ್ಬರು ನಾಯಕರು, ಇಂದು ಪುತ್ತೂರು ವಿಧಾನಸಭಾ ಕ್ಷೇತ್ರದ ಅಖಾಡದಲ್ಲಿ ಬಿಜೆಪಿಯ ಪ್ರಬಲ ಆಕಾಂಕ್ಷಿಗಳು. ಬಿಜೆಪಿ ಅಭ್ಯರ್ಥಿಗಳ ಪ್ರಥಮ ಪಟ್ಟಿ ಬಿಡುಗಡೆ ಆಗುತ್ತಲೇ...
ಸುದ್ದಿ

ಕೆಯ್ಯೂರು ಕಟ್ಟತ್ತಾರಿನಲ್ಲಿ ಕಾರು ಅಪಘಾತ ; ನೆರವು ನೀಡಿ ಮಾನವೀಯತೆ ಮೆರೆದ ಅರುಣ್ ಪುತ್ತಿಲ – ಕಹಳೆ ನ್ಯೂಸ್

ಪುತ್ತೂರು : ಕೆಯ್ಯೂರಿನ ಬಳಿ ಕಟ್ಟತ್ತಾರು ಎಂಬಲ್ಲಿ ಕಾರು ಅಪಘಾತ ನಡೆದಿದೆ. ಈ ಸಂದರ್ಭದಲ್ಲಿ ಅದೇಉ ದಾರಿಯಿಂದ ಬಂದ ಹಿಂದೂ ಮುಖಂಡ ಅರುಣ್ ಕುಮಾರ್ ಪುತ್ತಿಲ ಗಾಯಗೊಂಡ ಮಕ್ಕಳನ್ನು ಮತ್ತು ಕುಟುಂಬವನ್ನು ತನ್ನ ಕಾರಲ್ಲಿ ಆಸ್ಪತ್ರೆಗೆ ಕಳಿಸಿ ಮಾನವೀಯತೆ ಮೆರೆದಿದ್ದಾರೆ. ಇದು ಈಗ ವ್ಯಾಪಕ ಶ್ಲಾಗನೆಗೆ ಪಾತ್ರವಾಗಿದೆ. ಅರುಣ್ ಪುತ್ತಿಲರ ಈ ಸಮಾಜ ಮುಖಿ ಚಿಂತನೆಗೆ ನಮ್ಮದೊಂದು ಸಲಾಂ...
ಸುದ್ದಿ

ಗೋಕಳ್ಳರ ವಿರುದ್ಧ ಹಿಂದೂ ಹಿತರಕ್ಷಣಾ ಸಮಿತಿ ಪ್ರತಿಭಟನೆ ; ಹಿಂದೂಗಳು ಉಗ್ರ ಸ್ವರೂಪ ತಾಳುವ ಮುನ್ನ ಎಚ್ಚೆತ್ತುಕೊಳ್ಳಿ – ಮರಳಿಕೃಷ್ಣ ಹಸಂತ್ತಡ್ಕ

ಪುತ್ತೂರು : ಹಿಂದು ಹಿತರಕ್ಷಣಾ ಸಮಿತಿ ವತಿಯಿಂದ ಅಜ್ಜಿನಡ್ಕ,ಪುಣಚ ದ ಪರಿಸರದಲ್ಲಿ ಇತ್ತಿಚೇಗೆ ನಡೆದ ಗೋಕಳ್ಳತನದ ವಿರುದ್ದ ಇಂದು ಪುಣಚ ಜಂಕ್ಷಣ್ ನಲ್ಲಿ ನಡೆದ ಪ್ರತಿಭಟನಾ ಸಭೆನಡೆಯಿತು. ಹಿಂದೂಗಳು ಉಗ್ರ ಸ್ವರೂಪ ತಾಳುವ ಮುನ್ನ ಎಚ್ಚೆತ್ತುಕೊಳ್ಳಿ - ಮರಳಿಕೃಷ್ಣ ಹಸಂತ್ತಡ್ಕ ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡಿದ ಬಜರಂಗದಳದ ಪ್ರಾಂತ ಸಹಸಂಚಾಲಕರಾದ ಮುರಳಿಕೃಷ್ಣ ಹಸಂತ್ತಡ್ಕ ಗೋಕಳ್ಳತ್ತನ ಪ್ರಕರಣಗಳು ಹೆಚ್ಚುತ್ತಿದ್ದು ಆರೋಪಿಗಳನ್ನು ಸದೆಬಡಿಯುವ ಕೆಲಸ ಪೋಲೀಸ್ ಇಲಾಖೆ ಮಾಡುಬೇಕು. ಸರಕಾರ ಎಚ್ಚೆತ್ತುಕೊಳ್ಳ ಬೇಕು ಹಿಂದೂಗಳ ಉಗ್ರಸ್ವರೂಪ...
ಸುದ್ದಿ

ಪುತ್ತೂರಿನಲ್ಲಿ ಈ ಬಾರಿ ಕಮಲ ಚಿಹ್ನೆಯೇ ಬಿಜೆಪಿ ಅಭ್ಯರ್ಥಿ.!? ವಿಶ್ಲೇಷಣೆ – ಕಹಳೆ ನ್ಯೂಸ್

ದಕ್ಷಿಣ ಕನ್ನಡ : ಒಂದು ಕಾಲದ ಬಿಜೆಪಿ ಭದ್ರಕೋಟೆಯನ್ನು ಕಳೆದ ಬಾರಿ ಕಾಂಗ್ರೆಸ್ ಛಿದ್ರ ಮಾಡಿತ್ತು. ಹೀಗಾಗಿ ಮತ್ತೆ ಕರಾವಳಿಯಲ್ಲಿ ಕಮಲ ಅರಳಿಸಲು ಪಣ ತೊಟ್ಟಿರುವ ಬಿಜೆಪಿ ನಾಯಕರು ಇನ್ನಿಲ್ಲದ ಕಸರತ್ತು ನಡೆಸಿದ್ದಾರೆ. ಗೆಲ್ಲಲೇಬೇಕು ಎಂದು ಪಣ ತೊಟ್ಟಿರುವ ಕ್ಷೇತ್ರಗಳಲ್ಲಿ ಕಾರ್ಯಕರ್ತರ ದಂಡಿಗೆ ಚುರುಕು ಮುಟ್ಟಿಸಲಾಗಿದೆ. ಆದರೆ ಬಿಜೆಪಿ ನಾಯಕರಿಗೆ ತಲೆನೋವಾಗಿರುವುದು ಪುತ್ತೂರು ವಿಧಾನಸಭಾ ಕ್ಷೇತ್ರ. ಆಕಾಂಕ್ಷಿಗಳ ಪಟ್ಟಿ ದೊಡ್ಡದಿರುವ ಕಾರಣದಿಂದ ಸಂಭಾವ್ಯ ಅಭ್ಯರ್ಥಿಗಳ ಪಟ್ಟಿಯನ್ನು ಅಂತಿಮಗೊಳಿಸಲು ಪಕ್ಷದ ವರಿಷ್ಠರಿಗೆ...