ಬಿಜೆಪಿ ಮುಖಂಡ ಅಶೋಕ್ ರೈ ಸಾರಥ್ಯದಲ್ಲಿ 33 ನೇ ವರ್ಷದ ಉಪ್ಪಿನಂಗಡಿ ಕಂಬಳ – ಇದು ವಿಜಯೋತ್ಸವ | ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯ್ಯೂರಪ್ಪ ಭಾಗಿ – ಕಹಳೆ ನ್ಯೂಸ್
ಪುತ್ತೂರು : ಉಪ್ಪಿನಂಗಡಿಯ ಕೂಟೇಲು ನೇತ್ರಾವತಿ ನದಿ ಕಿನಾರೆಯ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗಡೆಯವರ ಆಶೀರ್ವಾದದೊಂದಿಗೆ 33 ನೇ ವರ್ಷದ ವಿಜಯ -ವಿಕ್ರಮ ಜೋಡುಕರೆ ಬಯಲು ಕಂಬಳವು ಫೆ. 24 ರಂದು ಬಿಜೆಪಿ ಮುಖಂಡ ಅಶೋಕ್ ಕುಮಾರ್ ರೈ ನೇತೃತ್ವದಲ್ಲಿ ವಿಜ್ರಂಭಣೆಯಿಂದ ನಡೆಯಲಿದೆ. ಕರಾವಳಿಯ ಭಾರಿ ಜನ ಸೇರುವ ಕಂಬಳಗಳಲ್ಲಿ ಇದು ಒಂದು ಎಂಬ ಸಾರ್ವರ್ತಿಕ ಮನ್ನಣೆ ಉಪ್ಪಿನಂಗಡಿಯ ಕಂಬಳಕ್ಕೆ ಪ್ರಾಪ್ತವಾಗಿದೆ. ಕಂಬಳಕ್ಕೆ ಇದ್ದ...


