Tuesday, March 10, 2026

archiveAyyappa Swamy

ಸುದ್ದಿ

ಶ್ರೀ ಅಯ್ಯಪ್ಪ ಸ್ವಾಮಿ ಭಕ್ತರ ನೇತೃತ್ವದಲ್ಲಿ ಹಕ್ಕೋತ್ತಾಯ ಮೆರವಣಿಗೆ – ಕಹಳೆ ನ್ಯೂಸ್

ಸುಬ್ರಹ್ಮಣ್ಯ: ಇತ್ತೀಚಿಗೆ ಸುಪ್ರೀಂ ಕೋರ್ಟ್ ಶಬರಿಮಲೆಗೆ ಎಲ್ಲಾ ವಯೋಮಾನದ ಮಹಿಳೆಯರ ಪ್ರವೇಶವಕ್ಕೆ ಒಪ್ಪಿಗೆಯನ್ನು ಸೂಚಿಸಿತ್ತು. ಇದರಿಂದಾಗಿ ಕೋಟ್ಯಾಂತರ ಅಯ್ಯಪ್ಪ ಸ್ವಾಮಿ ಭಕ್ತರಿಗೆ ಘಾಸಿಗೊಂಡಿದೆ. ಈಗಾಗಲೇ ನೀಡಿರುವ ತೀರ್ಪಿನ ಮರು ಪರಿಶೀಲನೆ ಮಾಡುವ ಮೂಲಕ ಹಿಂದುಗಳ ಧಾರ್ಮಿಕ ಭಾವನೆಗಳಿಗೆ ಧಕ್ಕೆಯಾಗದಂತೆ ನ್ಯಾಯ ಒದಗಿಸಬೇಕೆಂದು ಆಗ್ರಹಿಸಿ ಸುಬ್ರಹ್ಮಣ್ಯ ಕ್ಷೇತ್ರ ವ್ಯಾಪ್ತಿಯ ಸಮಸ್ತ ಶ್ರೀ ಅಯ್ಯಪ್ಪ ಸ್ವಾಮಿ ಭಕ್ತರ ನೇತೃತ್ವದಲ್ಲಿ ಹಕ್ಕೋತ್ತಾಯ ಮೆರವಣಿಗೆ ಹಾಗೂ ಸಭೆಯು ಸುಬ್ರಹ್ಮಣ್ಯ ಗ್ರಾಮ ಪಂಚಾಯತ್ ಕಛೇರಿಯ ಮುಂಭಾಗದಲ್ಲಿ ನಡೆಯಿತು....
ಸುದ್ದಿ

ಸುಪ್ರೀಂ ಕೋರ್ಟ್ ತೀರ್ಪಿನ ವಿರುದ್ಧ ಅ.9 ರಂದು ಕದ್ರಿ ಮೈದಾನದಲ್ಲಿ ಬೃಹತ್ ಪ್ರತಿಭಟನೆ – ಕಹಳೆ ನ್ಯೂಸ್

ಮಂಗಳೂರು: ಶಬರಿಮಲೆ ಕುರಿತು ಸುಪ್ರೀಂ ಕೋರ್ಟ್ ನೀಡಿರುವ ಆದೇಶದ ವಿರುದ್ಧ ಆಕ್ರೋಶ ಭುಗಿಲೇಳುತ್ತಿದೆ. ಕೇರಳದಲ್ಲಿ ಈಗಾಗಲೇ ಬೃಹತ್ ಪ್ರತಿಭಟನೆಗಳು ಆರಂಭವಾಗಿವೆ. ಕರ್ನಾಟಕದಲ್ಲೂ ಸುಪ್ರೀಂ ಕೋರ್ಟ್ ತೀರ್ಪಿನ ವಿರುದ್ಧ ಆಕ್ರೋಶ ಬಲ ಪಡೆಯುತ್ತಿದೆ. ಈ ನಡುವೆ ಸುಪ್ರೀಂ ಕೋರ್ಟ್ ನೀಡಿದ ತೀರ್ಪಿನ ವಿರುದ್ಧ ಬೃಹತ್ ಹೋರಾಟ ನಡೆಸಲು ಮಂಗಳೂರಿನ ಅಯ್ಯಪ್ಪ ಸೇವಾ ಸಮಿತಿ ನಿರ್ಧರಿಸಿದೆ. ಹೋರಾಟದ ಪೂರ್ವಭಾವಿ ಸಭೆ ಶನಿವಾರ ಸಂಜೆ ನಗರದ ಸಂಘನಿಕೇತನದಲ್ಲಿ ನಡೆಸಲಾಯಿತು. ಮೊದಲ ಹಂತವಾಗಿ ಅಕ್ಟೋಬರ್ 9...