Sunday, March 8, 2026

archiveB S Yeddyurappa

ಸುದ್ದಿ

ಸಿದ್ದರಾಮಯ್ಯ ಸರ್ಕಾರವಲ್ಲ, ‘ಸೀದಾ ರೂಪಾಯಿ’ ಸರ್ಕಾರ – ದಾವಣಗೆರೆಯಲ್ಲಿ ಮೋದಿ ವ್ಯಂಗ್ಯ

ದಾವಣಗೆರೆ: ಕರ್ನಾಟಕದಲ್ಲಿರುವುದು ‘ಸಿದ್ದರಾಮಯ್ಯ’ ಸರ್ಕಾರವಲ್ಲ. ಇದು ‘ಸೀದಾ ರೂಪಾಯಿ’ ಸರ್ಕಾರ. ಈ ಸೀದಾ ರೂಪಾಯಿ ಸರ್ಕಾರ ನಿಮಗೆ ಬೇಕಾ..? ಇಲ್ಲಿ ಯಾವುದೇ ಕೆಲಸ ಮಾಡಬೇಕಾದರೂ ‘ರೂಪಾಯಿ’ ಕೊಡದೆ ಕೆಲಸ ಆಗುವುದಿಲ್ಲ. ಕರ್ನಾಟಕಕ್ಕೆ ಇಂತಹ ಸರ್ಕಾರ ಶೋಭೆ ತರುವುದಿಲ್ಲ. ಕರ್ನಾಟಕಕ್ಕೆ ಜವಾಬ್ದಾರಿಯುತ, ಸಂವೇದನಾಶೀಲ, ಪ್ರಾಮಾಣಿಕ ಸರ್ಕಾರದ ಅವಶ್ಯಕತೆ ಇದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ದಾವಣಗೆರೆಯಲ್ಲಿ ರೈತ ಸಮಾವೇಶ ಉದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ, ಕರ್ನಾಟಕಕ್ಕೆ ಜನರ ದನಿ ಕೇಳುವ...
ಸುದ್ದಿ

ಬಿಜೆಪಿ ಮುಖಂಡ ಅಶೋಕ್ ರೈ ಸಾರಥ್ಯದಲ್ಲಿ 33 ನೇ ವರ್ಷದ ಉಪ್ಪಿನಂಗಡಿ ಕಂಬಳ – ಇದು ವಿಜಯೋತ್ಸವ | ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯ್ಯೂರಪ್ಪ ಭಾಗಿ – ಕಹಳೆ ನ್ಯೂಸ್

ಪುತ್ತೂರು : ಉಪ್ಪಿನಂಗಡಿಯ ಕೂಟೇಲು ನೇತ್ರಾವತಿ ನದಿ ಕಿನಾರೆಯ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗಡೆಯವರ ಆಶೀರ್ವಾದದೊಂದಿಗೆ 33 ನೇ ವರ್ಷದ ವಿಜಯ -ವಿಕ್ರಮ ಜೋಡುಕರೆ ಬಯಲು ಕಂಬಳವು ಫೆ. 24 ರಂದು ಬಿಜೆಪಿ ಮುಖಂಡ ಅಶೋಕ್ ಕುಮಾರ್ ರೈ ನೇತೃತ್ವದಲ್ಲಿ ವಿಜ್ರಂಭಣೆಯಿಂದ ನಡೆಯಲಿದೆ. ಕರಾವಳಿಯ ಭಾರಿ ಜನ ಸೇರುವ ಕಂಬಳಗಳಲ್ಲಿ ಇದು ಒಂದು ಎಂಬ ಸಾರ್ವರ್ತಿಕ ಮನ್ನಣೆ ಉಪ್ಪಿನಂಗಡಿಯ ಕಂಬಳಕ್ಕೆ ಪ್ರಾಪ್ತವಾಗಿದೆ. ಕಂಬಳಕ್ಕೆ ಇದ್ದ...
1 2 3
Page 3 of 3