Saturday, April 25, 2026

archiveBillava Organisation

ಸುದ್ದಿ

ಪೂರ್ವಯೋಜಿತ ಕೊಲೆ ಶಂಕೆ: ಸೂಕ್ತ ತನಿಖೆಗೆ ಮನವಿ – ಕಹಳೆ ನ್ಯೂಸ್

ನ.14ರಂದು ಬೆಳಿಗ್ಗೆ 8 ನೇ ತರಗತಿ ವಿದ್ಯಾರ್ಥಿನಿಯೋರ್ವಳು ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಹೃದಯವಿದ್ರಾವಕ ಘಟನೆ ವಾಮದಪದವಿನಲ್ಲಿ ನಡೆದಿತ್ತು. ಮಣ್ಣೂರು ನೇರಳಕಟ್ಟೆ ನಿವಾಸಿ ಚಂದ್ರ ಪೂಜಾರಿಯವರ ಮಗಳು ಶ್ರದ್ಧಾಳ ಸಾವು ಮೇಲ್ನೋಟಕ್ಕೆ ಬಾವಿಗೆ ಬಿದ್ದು ಆತ್ಮಹತ್ಯೆ ಎಂದು ಕಂಡರೂ ಇದೊಂದು ಪೂರ್ವಯೋಜಿತ ಕೊಲೆ ಎಂದು ಶಂಕಿಸಲಾಗಿದೆ. ಕಾರಣ ಶ್ರದ್ಧಾಳ ತಾಯಿ ಸುಜಾತರಿಗೂ ಜೊಕ್ಕಿ ರೋಡ್ರಿಗಸ್ ಗು ಅಕ್ರಮ ಸಂಬಂಧ ಸುಮಾರು ಸಮಯದಿಂದ ಇರುವುದು ಎಲ್ಲಾರಿಗೂ ತಿಳಿದಿರುವ ವಿಷಯ. ಈ ವಿಷಯವು...