Tuesday, March 10, 2026

archiveBJP activist

ಸುದ್ದಿ

ರಾಜಕೀಯ ವೈಶಮ್ಯ: ಗುಂಡಿನ ಧಾಳಿ‌ಗೆ ಬಿಜೆಪಿ ಕಾರ್ಯಕರ್ತ ಬಲಿ – ಕಹಳೆ ನ್ಯೂಸ್

ಮಡಿಕೇರಿ: ಗುಂಡಿನ ದಾಳಿಗೆ ಬಿಜೆಪಿ ಕಾರ್ಯದರ್ಶಿ ವ್ಯಕ್ತಿಯೊಬ್ಬರು ಮೃತ ಪಟ್ಟಿರುವ ಘಟನೆ ಮಡಿಕೇರಿ ತಾಲ್ಲೂಕಿನ ಮರಗೋಡು ಗ್ರಾಮದಲ್ಲಿ ನಡೆದಿದೆ. ಸ್ಥಳೀಯ ನಿವಾಸಿ ಮರಗೋಡು ಬಿಜೆಪಿ ಸ್ಥಾನೀಯ ಸಮಿತಿ ಕಾರ್ಯದರ್ಶಿ ಕಾನಡ್ಕ ತಿಲಕರಾಜ್ (40) ಮೃತ ದುರ್ದೈವಿ. ಆರೋಪಿ ಜೆಡಿಎಸ್ ಬೆಂಬಲಿತ ಗ್ರಾ.ಪಂ ಸದಸ್ಯ ಮುಂಡೋಡಿ ನಂದಾ ನಾಣಯ್ಯ ತಲೆ ಮರೆಸಿಕೊಂಡಿದ್ದಾನೆ. ಮೃತರು ಪತ್ನಿ, ಒಬ್ಬ ಪುತ್ರ ಹಾಗೂ ಪುತ್ರಿಯನ್ನು ಅಗಲಿದ್ದಾರೆ. ಸೋಮವಾರ ಸಂಜೆ 6.30 ಗಂಟೆ ಸುಮಾರಿಗೆ ಮರಗೋಡು ಜಂಕ್ಷನ್ ಬಳಿ...