Friday, March 13, 2026

archiveBJP

ಸುದ್ದಿ

ಎಚ್ ಡಿ ದೇವೇಗೌಡ ಹೇಳಿಕೆಗೆ ಟ್ವೀಟ್ ಮೂಲಕ ತಿರುಗೇಟು ನೀಡಿದ ಬಿಜೆಪಿ – ಕಹಳೆ ನ್ಯೂಸ್

ಬೆಂಗಳೂರು: ದಕ್ಷಿಣ ಭಾರತದಲ್ಲಿ ಬಿಜೆಪಿಯ ಹೆಬ್ಬಾಗಿಲು ಮುಚ್ಚಿಸುತ್ತೇನೆ ಎಂದು ಹೇಳಿಕೆ ನೀಡಿದ್ದ ಜೆಡಿಎಸ್ ವರಿಷ್ಠ ಎಚ್ ಡಿ ದೇವೇಗೌಡರಿಗೆ ಬಿಜೆಪಿ ತಿರುಗೇಟು ನೀಡಿದೆ. ಕರ್ನಾಟಕದಲ್ಲಿ ನಡೆಯಲಿರುವ ಲೋಕಸಭೆ ಉಪಚುನಾವಣೆಯಲ್ಲಿ ಬಿಜೆಪಿ ಸೋಲಿಸುವ ವಿಚಾರವಾಗಿ ಮಾತನಾಡಿದ ದೇವೇಗೌಡರಿಗೆ ಕರ್ನಾಟಕ ಬಿಜೆಪಿ ಟ್ವೀಟ್ ಮಾಡುವ ಮೂಲಕ ತಿರುಗೇಟು ಕೊಟ್ಟಿದೆ. ಮೋದಿ ಪ್ರಧಾನಿಯಾದರೆ ದೇಶ ಬಿಡುತ್ತೇನೆ ಎನ್ನುವುದರಿಂದ ತೊಡಗಿ ದಕ್ಷಿಣ ಭಾರತದಲ್ಲಿ ಬಿಜೆಪಿಯನ್ನು ತಡೆಯುತ್ತೇನೆ ಎನ್ನುವುದರವರೆಗೆ ಮಾಜಿ ಪ್ರಧಾನಿಗಳು ಸತ್ಯ ತಿಳಿದುಕೊಂಡಂತೆ ಕಾಣುತ್ತಿಲ್ಲ. ದೇವೇಗೌಡ...
ರಾಜಕೀಯಸುದ್ದಿ

ಇಬ್ಬರು ಕ್ರಿಕೆಟ್ ಆಟಗಾರರನ್ನು ರಾಜಕೀಯ ಅಖಾಡಕ್ಕೆ ಕರೆತರಲು ಬಿಜೆಪಿ ಪ್ಲಾನ್ – ಕಹಳೆ ನ್ಯೂಸ್

ದೆಹಲಿ: ಜನರ ಅಭಿಮಾನ ಗಳಿಸಿದ ಇಬ್ಬರು ಕ್ರಿಕೆಟ್ ಆಟಗಾರರನ್ನು ರಾಜಕೀಯ ಅಖಾಡಕ್ಕೆ ಕರೆತರಲು ಬಿಜೆಪಿ ಸಜ್ಜಾಗಿದೆ. ಟೀಂ ಇಂಡಿಯಾದ ಹಿರಿಯ ಆಟಗಾರರಾದ ಗೌತಮ್ ಗಂಭೀರ್ ಮತ್ತು ಎಂ.ಎಸ್. ಧೋನಿಯನ್ನು 2019 ರ ಲೋಕಸಭಾ ಚುನಾವಣೆಗೆ ಇಳಿಸಲು ಬಿಜೆಪಿ ಪ್ಲಾನ್ ಮಾಡಿದೆ. ಇವರಿಬ್ಬರ ಜತೆಗೆ ಮಾಜಿ ಆಪ್ ಮುಖಂಡ ಕವಿ ಕುಮಾರ್ ವಿಶ್ವಾಸ್ ಕೂಡ ಬಿಜೆಪಿ ಪಕ್ಷವನ್ನು ಸೇರಲಿದ್ದಾರೆ ಎಂಬ ಸುದ್ದಿ ಈಗ ಎಲ್ಲೆಡೆ ಹರಿದಾಡ್ತಾ ಇದೆ. ಈ ಇಬ್ಬರು ಕ್ರಿಕೆಟ್ಟಿಗರು...
ಸುದ್ದಿ

ಜಮ್ಮುವಿನಲ್ಲಿ ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿದ ಬಿಜೆಪಿ – ಕಹಳೆ ನ್ಯೂಸ್

ಜಮ್ಮು ಮತ್ತು ಕಾಶ್ಮೀರ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಜಮ್ಮುವಿನಲ್ಲಿ ಬಿಜೆಪಿ ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿದರೆ, ಕಾಶ್ಮೀರದಲ್ಲಿ ಕಾಂಗ್ರೆಸ್ ಸ್ವಲ್ಪ ಚೇತರಿಸಿ ಕೊಂಡಿದೆ. ಜಮ್ಮುವಿನಲ್ಲಿ 212 ವಾಡ್ರ್ಗಳಲ್ಲಿ ಬಿಜೆಪಿ, 110 ರಲ್ಲಿ ಕಾಂಗ್ರೆಸ್, 13ರಲ್ಲಿ ನ್ಯಾಶನಲ್ ಪ್ಯಾಂಥರ್ಸ್ ಪಾರ್ಟಿ ಹಾಗೂ 185 ಸ್ವತಂತ್ರರು ಆಯ್ಕೆಯಾಗಿದ್ದಾರೆ. ಇನ್ನು ಕಾಶ್ಮೀರ ದಲ್ಲಿ 79ರಲ್ಲಿ ಕಾಂಗ್ರೆಸ್, 75ರಲ್ಲಿ ಬಿಜೆಪಿ, 71ರಲ್ಲಿ ಸ್ವತಂತ್ರರು ಮತ್ತು 2ರಲ್ಲಿ ಪೀಪಲ್ಸ್ ಕಾಂಗ್ರೆಸ್ ಹಾಗೂ 2 ಇತರರು ಗೆಲುವು ಸಾಧಿಸಿದ್ದಾರೆ. ಕುಪ್ವಾರಾದಲ್ಲಿನ ಎಲ್ಲ 13...
ಸುದ್ದಿ

70 ರಿಂದ 80 ಮಂದಿಯ ಸ್ಪರ್ಧೆಗೆ ಅವಕಾಶ ಮಾಡಿಕೊಡುವುದು ಬೇಡ: ಆರ್‌ಎಸ್‌ಎಸ್ ಬಿಜೆಪಿಗೆ ಸೂಚನೆ – ಕಹಳೆ ನ್ಯೂಸ್

ಮಧ್ಯಪ್ರದೇಶ ವಿಧಾನಸಭೆ ಚುನಾವಣೆಯಲ್ಲಿ ಸದ್ಯ ಶಾಸಕರಾಗಿರುವ 70 ರಿಂದ 80 ಮಂದಿಯ ಸ್ಪರ್ಧೆಗೆ ಅವಕಾಶ ಮಾಡಿಕೊಡುವುದು ಬೇಡ ಅಂತ ಆರ್‌ಎಸ್‌ಎಸ್ ಬಿಜೆಪಿಗೆ ಸೂಚಿಸಿದೆ. ಈ ಮಾಹಿತಿಯನ್ನು ಪಕ್ಷದ ನಾಯಕರೇ ಹೊರಗೆಡವಿದ್ದಾರೆ. ಹಲವು ಮಾಧ್ಯಮಗಳಲ್ಲಿ ಈಗಾಗಲೇ ವರದಿಯಾದಂತೆ ಬಿಜೆಪಿ ಅಧ್ಯಕ್ಷ ಅಮಿತ್ ಶಾ, ಎಲ್ಲಾ ಕ್ಷೇತ್ರಗಳ ಶಾಸಕರ ಸಾಧನೆಯ ಬಗ್ಗೆ ವರದಿಗಳನ್ನು ತರಿಸಿಕೊಂಡು ಪರಿಶೀಲನೆ ನಡೆಸಿದ್ದರು. ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌವಾಣ್ ಸದ್ಯ ಬುದ್ನಿ ಕ್ಷೇತ್ರದ ಶಾಸಕರಾಗಿದ್ದು, ಅವರನ್ನು ಕೂಡ ಬಿಜೆಪಿ...
ರಾಜಕೀಯ

ಯಡಿಯೂರಪ್ಪ ಮತ್ತೆ ಕರ್ನಾಟಕ ಸಿಎಂ ; ಗಣಿ ದೊರೆ ಜನಾರ್ದನ ರೆಡ್ಡಿ ಪ್ಲ್ಯಾನ್ – ಕಹಳೆ ನ್ಯೂಸ್

ಬೆಂಗಳೂರು, ಸೆ 14 : ರಾಜ್ಯದ ಸಮ್ಮಿಶ್ರ ಸರಕಾರದಲ್ಲಿ ದಿನಕ್ಕೊಂದು ಬೆಳವಣಿಗೆಗಳು ನಡೆಯುತ್ತಿದೆ. ಪಕ್ಷದೊಳಗಿನ ನಾಯಕರೇ ಹಲವು ಬಾರಿ ಮುನಿಸಿಕೊಂಡಿದ್ದಾರೆ. ಇದನ್ನೇ ಪ್ರತಿಪಕ್ಷ ರಾಜಕೀಯ ಬೇಳೆ ಬೆಯಿಸಲು ಬಳಸಿಕೊಳ್ಳುತ್ತಿವೆ. ಮೈತ್ರಿ ಸರ್ಕಾರ ಉರುಳಿಸಿ ಯಡಿಯೂರಪ್ಪ ಸಿಎಂ, ಶ್ರೀರಾಮುಲು ಉಪಮುಖ್ಯಮಂತ್ರಿ ಮಾಡಲು ಗಣಿ ದೊರೆ ಜನಾರ್ದನ ರೆಡ್ಡಿ ಪ್ಲ್ಯಾನ್ ಮಾದಿದ್ದಾರೆ ಎನ್ನಲಾಗಿದೆ. ಮೈತ್ರಿ ಸರ್ಕಾರ ಉರುಳಿಸಲು ಅವರೇ ಬಂಡವಾಳ ಹೂಡಿದ್ದಾರೆ ಎನ್ನಲಾಗಿದೆ. ತಮ್ಮ ಶಿಷ್ಯ ಶ್ರೀರಾಮುಲು ಅವರನ್ನು ಉಪಮುಖ್ಯಮಂತ್ರಿ ಮಾಡಲೇ ಬೇಕೆಂಬ ಹಠಕ್ಕೆ...
ರಾಜಕೀಯ

Breaking News : ” ಉಳ್ಳಾಲ ಉಧ್ವಿಘ್ನ ” ಯು.ಟಿ.ಖಾದರ್‌ ಆಪ್ತನಿಗೆ ಸೋಲು ಕಿಡಿಗೇಡಿಗಳಿಂದ ಕಲ್ಲುತೂರಾಟ ; ಲಾಠಿ ಚಾರ್ಜ್‌ – ಕಹಳೆ ನ್ಯೂಸ್

ಉಳ್ಳಾಲ ,ಸೆ 3 : ಉಳ್ಳಾಲದ ನಗರ ಸಭೆ ಚುನಾವಣಾ ಫ‌ಲಿತಾಂಶ ಹೊರಬಿದ್ದಿದ್ದು. ಗೆಲುವು ಸಾಧಿಸಿದ ಪಕ್ಷೇತರ ಅಭ್ಯರ್ಥಿ ಅಂಗಡಿ ಹಾಗೂ ಇತರ ಹಲವರ ಅಂಗಡಿಗಳ ಮೇಲೆ ದುಷ್ಕರ್ಮಿಗಳು ಕಲ್ಲು ತೂರಾಟ ನಡೆಸಿದ ಘಟನೆ ಸೆ ೩ ರ ಸೋಮವಾರ ನಡೆದಿದೆ. ಉಳ್ಳಾಲದ ನಗರ ಸಭೆಯ 19 ನೇ ವಾರ್ಡ್‌ನಲ್ಲಿ ಸಚಿವ ಯು.ಟಿ.ಖಾದರ್‌ ಅವರೊಂದಿಗೆ ಗುರುತಿಸಿದ್ದ ಅವರ ಆಪ್ತ, ಕಾಂಗ್ರೆಸ್‌ ಅಭ್ಯರ್ಥಿಯಾಗಿದ್ದ ಉಸ್ಮಾನ್‌ ಕಲ್ಲಾಪು ಅವರು ಪಕ್ಷೇತರ ಅಭ್ಯರ್ಥಿ ಮುಶ್ತಾಕ್‌ ಎದುರು...
ರಾಜಕೀಯಸುದ್ದಿ

`ಸಮೃದ್ಧ ಪುತ್ತೂರು’ ನಮ್ಮ ದೃಢ ಸಂಕಲ್ಪ ಬಿಜೆಪಿ ಬೆಂಬಲಿಸಲು ಮಹಿಳಾ ಮೋರ್ಚಾ ಮನವಿ – ಕಹಳೆ ನ್ಯೂಸ್

ಪುತ್ತೂರು : ಪುತ್ತೂರು ನಗರಸಭೆಯ 31 ವಾರ್ಡುಗಳ ಪೈಕಿ 14 ವಾರ್ಡುಗಳು ಮಹಿಳೆಯರಿಗೆ ಮೀಸಲಾಗಿದ್ದು, ಈ ಬಾರಿ ಬಿಜೆಪಿ ಸಮಾಜಮುಖಿ ಜನಪರ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿರುವ ಸಮರ್ಥ ಅಭ್ಯರ್ಥಿಗಳಿಗೆ ಅವಕಾಶ ನೀಡಿದೆ. ಪುತ್ತೂರನ್ನು `ಸಮೃದ್ಧ ಪುತ್ತೂರು' ಆಗಿಸುವ ದೃಢ ಸಂಕಲ್ಪಕ್ಕೆ ಬಿಜೆಪಿ ಅಭ್ಯರ್ಥಿಗಳಾದ ನಾವು ಬದ್ಧರಾಗಿದ್ದು, ಪುತ್ತೂರಿನ ಸಮಗ್ರ ಅಭಿವೃದ್ಧಿಗಾಗಿ ಬಿಜೆಪಿ ಅಭ್ಯರ್ಥಿಗಳನ್ನು ಗೆಲ್ಲಿಸುವಂತೆ ಬಿಜೆಪಿ ನಗರ ಮಹಿಳಾ ಮೋರ್ಚಾ ಘಟಕದ ಅಧ್ಯಕ್ಷೆ ವಿದ್ಯಾಗೌರಿ ಅವರು ವಿನಂತಿಸಿಕೊಂಡರು. ಪುತ್ತೂರಿನಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ...
ಸುದ್ದಿ

ಕಾಸರಗೋಡಿನಲ್ಲಿ ಬಿಜೆಪಿ ಹಣಿಯಲು ಬದ್ದ ವೈರಿಗಳ ರಣತಂತ್ರ – ಕಹಳೆ ನ್ಯೂಸ್

ಕಾಸರಗೋಡು, ಆ 08 : ಕೇರಳದಲ್ಲಿರುವ ಆಡಳಿತ ಮತ್ತು ಪ್ರತಿಪಕ್ಷ ಒಗ್ಗಟ್ಟಾಗಿ ಬಿಜೆಪಿ ವಿರುದ್ಧ ರಣತಂತ್ರ ಹೆಣೆಯತೊಡಗಿದ್ದು , ಅತ್ತ 2019 ರಲ್ಲಿ ನಡೆಯುವ ಲೋಕಸಭಾ ಚುನಾವಣೆಗೆ ನರೇಂದ್ರ ಮೋದಿ ನೇತೃತ್ವದ ಎನ್ ಡಿ ಎ ಸರಕಾರದ ವಿರುದ್ಧ ಪ್ರತಿಪಕ್ಷಗಳು ಒಗ್ಗೂಡಿ ಮಹಾಮೈತ್ರಿ ರಚನೆ ಬಿರುಸಾಗಿ ನಡೆಯುತ್ತಿದ್ದರೆ ಇತ್ತ ಸ್ಥಳೀಯಾಡಳಿತ ಸಂಸ್ಥೆಗಳಲ್ಲಿ ಬಿಜೆಪಿಯನ್ನು ಅಧಿಕಾರದಿಂದ ದೂರ ಇಡುವ ಎಲ್ಲಾ ಪ್ರಯತ್ನಗಳು ನಡೆಯುತ್ತಿದೆ. ಕೇರಳದಲ್ಲಿ ಆಡಳಿತ ಸಿಪಿಐ ಎಂ ನೇತೃತ್ವದ ಎಲ್ ಡಿ ಎಫ್ ಮತ್ತು...
1 2 3 4 5 9
Page 3 of 9