Recent Posts

Monday, June 8, 2026

archiveBJP

ಸುದ್ದಿ

ಪ್ರಮೋದ್ ಮಧ್ವರಾಜ್ ಬಿ.ಜೆ.ಪಿ. ಗೆ ……!?

ಬೆಂಗಳೂರು: ಸಚಿವ ಪ್ರಮೋದ್‌ ಮಧ್ವರಾಜ್‌ ಅವರು ಬಿಜೆಪಿಗೆ ಬಂದರೆ ಸ್ವಾಗತ ಎಂದು ವಿಧಾನಪರಿಷತ್‌ ವಿಪಕ್ಷ ನಾಯಕ ಕೆ.ಎಸ್‌.ಈಶ್ವರಪ್ಪ ಹೇಳಿದ್ದಾರೆ.   ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಈಶ್ವರಪ್ಪ 'ಮೋದಿ ಆಡಳಿತವನ್ನು ನೋಡಿ ಅನೇಕ ಮುಖಂಡರು ಬಿಜೆಪಿಯತ್ತ ಆಕರ್ಷಿತರಾಗಿದ್ದಾರೆ. ಪ್ರಮೋದ್‌ ಸೇರಿದಂತೆ ಯಾರೇ ಪಕ್ಷಕ್ಕೆ ಬಂದರೂ ಸ್ವಾಗತ'ಎಂದರು. ಇದೇ ವೇಳೆ 'ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಬಂದರೂ ಪಕ್ಷ ಸ್ವಾಗತಿಸುತ್ತದೆ' ಎಂದು ಹಾಸ್ಯ ಚಟಾಕಿ ಹಾರಿಸಿದರು....
ಸುದ್ದಿ

ದೇಯಿಬೈದೇತಿ ಅಪಮಾನ ಖಂಡಿಸಿ ಬೃಹತ್ ಪಾದಾಯಾತ್ರೆ.

ಪುತ್ತೂರು : ಸಾಮಾಜಿಕ ಜಾಲತಾಣಗಲ್ಲಿ ಈಗಾಗಲೇ ವೈರಲ್ ಆದ ದೇಯಿ ಬೈದೇತಿಗೆ ಅಪಮಾನ ಮಾಡುವಂತಹ ಚಿತ್ರಕ್ಕೆ ಸಂಬಂಧಪಟ್ಟಂತೆ ಈಗಾಗಲೇ ಬಿ.ಜೆ.ಪಿ. ಖಂಡಿಸಿದ್ದು , ಇದೀಗ ಬೃಹತ್ ಪಾದಾಯಾತ್ರೆಗೆ ಮುಂದಾಗಿದೆ. ಇದೇ ಬರುವ 10 ಅಕ್ಟೋಬರ್ ಮಂಗಳವಾರ ಬೆಳಗ್ಗೆ 9.30 ರಿಂದ ಪುತ್ತೂರು ಮಹಾಲಿಂಗೇಶ್ವರ ದೇವಳದ ಗದ್ದೆಯಿಂದ ದೇಯಿಬೈದೇತಿ ಔಷಧವನ ತನಕ ಈ ಅಪಮಾನ ಖಂಡಿಸಿ, ಹಿಂದೂ ಧರ್ಮದ ಶ್ರದ್ಧಾ ಕೇಂದ್ರದ ಮೇಲಿನ ಅಪಮಾನ ಖಂಡಿಸಿ ಪಾದಾಯಾತ್ರೆ ನಡೆಯಲಿದೆ. ಪಾದಾಯಾತ್ರೆಯ ನೇತೃತ್ವವನ್ನು...
1 7 8 9
Page 9 of 9