Recent Posts

Tuesday, March 10, 2026

archiveBreaking News

ಸುದ್ದಿ

Breaking News : ಹಿಂದೂ ಭಾವನೆಗಳಿಗೆ ಧಕ್ಕೆ ; ಪ್ರಕಾಶ್ ರೈ ವಿರುದ್ಧ ಎಫ್‍ಐಆರ್ ದಾಖಲು – ಕಹಳೆ ನ್ಯೂಸ್

ಬೆಂಗಳೂರು: ಗೋವಿಗೆ ಅವಮಾನ ಮಾಡುವ ಮೂಲಕ ಹಿಂದೂ ಭಾವನೆಗಳಿಗೆ ಧಕ್ಕೆ ತಂದಿದ್ದಕ್ಕೆ ನಟ ಪ್ರಕಾಶ್ ರೈ ವಿರುದ್ಧ ಎಫ್‍ಐಆರ್ ದಾಖಲಾಗಿದೆ. ಮೇ 8 ರಂದು ವಕೀಲ ಕಿರಣ್ ಎಂಬವರು ಪ್ರಕಾಶ್ ರೈ ವಿರುದ್ಧ ಹನುಮಂತನಗರ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಆದರೆ ಪೊಲೀಸರು ಎಫ್‍ಐಆರ್ ದಾಖಲಿಸಿಕೊಂಡಿರಲಿಲ್ಲ. ಪೊಲೀಸರ ಕ್ರಮವನ್ನು ಪ್ರಶ್ನಿಸಿ ಕಿರಣ್ ಅವರು 14ನೇ ಹೆಚ್ಚುವರಿ ಎಸಿಎಂಎಂ ನ್ಯಾಯಾಲಯಕ್ಕೆ ಖಾಸಗಿ ದೂರು ಸಲ್ಲಿಸಿದ್ದರು. ಅರ್ಜಿ ವಿಚಾರಣೆ ನಡೆಸಿದ ಕೋರ್ಟ್ ಆದೇಶ ನೀಡಿದ ಹಿನ್ನೆಲೆಯಲ್ಲಿ...
ಸುದ್ದಿ

Breaking News : ‘ಇನ್ಮುಂದೆ ತುಳುವಿನಲ್ಲಿ ಎಂಎ’ ; ಮಂಗಳೂರು ವಿವಿಯಲ್ಲಿ ತುಳು ಸ್ನಾತಕೋತ್ತರ ಪದವಿ ಆರಂಭ – ಕಹಳೆ ನ್ಯೂಸ್

ಮಂಗಳೂರು, ಆ 28 :  ಮಂಗಳೂರು ವಿಶ್ವವಿದ್ಯಾಲಯವೂ ತುಳು ಸ್ನಾತಕೋತ್ತರ ಪದವಿ ತರಗತಿ ಪ್ರಾರಂಭಿಸಲು ಯೋಜನೆ ರೂಪಿಸಿದ್ದು, ಇದರ ಮೊದಲ ಹೆಜ್ಜೆಯಾಗಿ ಪ್ರಾಯೋಗಿಕವಾಗಿ ಹಂಪನಕಟ್ಟೆಯಲ್ಲಿರುವ ವಿವಿ ಸಂಧ್ಯಾ ಕಾಲೇಜಿನಲ್ಲಿ ತುಳು ಸ್ನಾತಕೋತ್ತರ ಪದವಿ ತರಗತಿ ಆಗಸ್ಟ್ 27 ರ ಸೋಮವಾರದಿಂದ ಅಧಿಕೃತವಾಗಿ ಪ್ರಾರಂಭಗೊಳ್ಳಲಿದೆ.  ಹಂಪನಕಟ್ಟೆಯಲ್ಲಿರುವ ವಿವಿ ಸಂಧ್ಯಾ ಕಾಲೇಜಿನಲ್ಲಿ ತರಗತಿ. ದ.ಕ.ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ ಖಾದರ್ ಉಪಸ್ಥಿತಿಯಲ್ಲಿ ವಿಶ್ರಾಂತ ಕುಲಪತಿ ಹಾಗೂ ತುಳು ವಿದ್ವಾಂಸ ಪ್ರೊ.ಬಿ.ಎ.ವಿವೇಕ ರೈ ತುಳು ಸ್ನಾತಕೋತ್ತರ ಪದವಿ...