Tuesday, March 10, 2026

archiveBSP Party

ರಾಜಕೀಯಸುದ್ದಿ

ಪಕ್ಷದ ಕೆಲಸ ಮಾಡುವ ಸದುದ್ದೇಶಕ್ಕಾಗಿಯೇ ರಾಜೀನಾಮೆ: ಎನ್.ಮಹೇಶ್

ಬೆಂಗಳೂರು: ಮೈತ್ರಿ ಸರ್ಕಾರದಲ್ಲಿ  ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವರಾಗಿದ್ದ ಎನ್.ಮಹೇಶ್ ಅವರು ಹಠಾತ್ತನೆ ಸಂಪುಟಕ್ಕೆ ರಾಜೀನಾಮೆ ನೀಡಿದ್ದಾರೆ. ಬಿಎಸ್‌ಪಿ ಪಕ್ಷದಿಂದ ಅವರು ಆರಿಸಿ ಬಂದಿದ್ದರು. ರಾಜೀನಾಮೆ ಪತ್ರವನ್ನು ರಾಜ್ಯಪಾಲರಿಗೆ ರವಾನಿಸಿದ್ದಾರೆ. ನಾಲ್ಕು ತಿಂಗಳಿಂದ ಸಚಿವನಾಗಿ ಕೆಲಸ ಮಾಡಿದ್ದೇನೆ, ಇದರ ನಡುವೆ ಪಕ್ಷದ ಕೆಲಸ, ಕ್ಷೇತ್ರದ ಕೆಲಸ ಮಾಡಲು ಸಾಧ್ಯವಾಗುತ್ತಿಲ್ಲ ಹಾಗಾಗಿ ರಾಜೀನಾಮೆ ನೀಡಿದ್ದೇನೆ ಎಂದು ಹೇಳಿದ್ದಾರೆ. ಇತ್ತೀಚೆಗಷ್ಟೆ ಮಾಯಾವತಿ ಅವರು ಕಾಂಗ್ರೆಸ್ ಜೊತೆ ಮೈತ್ರಿಯನ್ನು ನಿರಾಕರಿಸಿದ್ದರು. ಅಲ್ಲದೆ ಕಾಂಗ್ರೆಸ್...