Friday, March 13, 2026

archiveBudget

ರಾಜಕೀಯಸುದ್ದಿ

ರಾಜ್ಯ ಸರ್ಕಾರದ ಬಜೆಟ್ ಗೊಂದಲ: ಗದ್ದಲದ ನಡುವೆ ಬಜೆಟ್ ಮುಂದೂಡಿಕೆ – ಕಹಳೆ ನ್ಯೂಸ್

ಅನೇಕ ಕುತೂಹಲದ ಆಗರವಾಗಿರುವ ರಾಜ್ಯ ಸರ್ಕಾರದ ಬಜೆಟ್ ಗೊಂದಲ,ಪ್ರತಿಭಟನೆ.ಗದ್ದಲಕ್ಕೆ ಬಲಿಯಾಗಿ ಬಜೆಟ್ ಮುಂದೂಡಿಕೆಯಾಗಿದೆ. ಬಿಜೆಪಿ ಶಾಸಕರು ಸದನದ ಬಾವಿಗಿಳಿದು ರಾಜ್ಯ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಿದರೆ, ಅದಕ್ಕೆ ಪ್ರತಿಯಾಗಿ ಕಾಂಗ್ರೆಸ್ ಮತ್ತು ಜೆಡಿಎಸ್ ಶಾಸಕರು ಬಿಜೆಪಿ ವಿರುದ್ಧ ಘೋಷಣೆಗಳನ್ನು ಕೂಗಿದರು. ಈ ಗದ್ದಲವನ್ನು ಕೆಲಹೊತ್ತು ವೀಕ್ಷಿಸಿದ ವಿಧಾನಸಭೆ ಸ್ಪೀಕರ್ ರಮೇಶ್ ಕುಮಾರ್, ಸದನವನ್ನು ಶುಕ್ರವಾರ ಮಧ್ಯಾಹ್ನ 12.30 ಕ್ಕೆ ಮುಂದೂಡಿದರು. ಬಜೆಟ್ ಅಧಿವೇಶನದ ಮೊದಲ ದಿನವೂ ಬಿಜೆಪಿ ಶಾಸಕರು ಗದ್ದಲ...