Saturday, April 25, 2026

archivecarnage ban act

ಸುದ್ದಿ

ಅಕ್ರಮ ಗೋಸಾಗಟ: ವ್ಯಕ್ತಿಯ ಬಂಧನ – ಕಹಳೆ ನ್ಯೂಸ್

ಬೆಳ್ತಂಗಡಿ: ತೆಕ್ಕಾರು ಗ್ರಾಮದ ಮೂಡಡ್ಕ ಎಂಬಲ್ಲಿ ರಸ್ತೆಯ ಬದಿಯಲ್ಲಿ 11 ಕೆಜಿ ದನದ ಮಾಂಸವನ್ನು ಅಕ್ರಮವಾಗಿ ಮಾರಾಟ ಮಾಡಲು ಪ್ರಯತ್ನಿಸುತ್ತಿದ್ದ ಮುನೀರ್ ಅಲಿಯಾಸ್ ಮಹಮ್ಮದ್ ಹುಸೈನ್‌ನನ್ನು ಪೊಲೀಸರು ಬಂಧಿಸಿದ್ದಾರೆ. ತಾಲೂಕಿನ ತೆಕ್ಕಾರು ಗ್ರಾಮದ ವಾಸ ಆನಲಿಕೆ ನಿವಾಸಿಯಾದ ಮುನೀರ್ ವಿರುದ್ಧ ಉಪ್ಪಿನಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಕರ್ನಾಟಕ ಗೋಹತ್ಯೆ ನಿಷೇಧ ಕಾಯ್ದೆ 1964 ರ ಪ್ರಕಾರ ಪ್ರಕರಣ ದಾಖಲಿಸಿ ತನಿಖೆ ನಡೆಸಲಾಗುತ್ತಿದೆ....