Friday, March 13, 2026

archiveCCTV

ಸುದ್ದಿ

ಸುಬ್ರಮಣ್ಯ ದೇವಾಲಯದಲ್ಲಿ ಕಳ್ಳರ ಹಾವಳಿ: ಕಳ್ಳರನ್ನು ಪತ್ತೆ ಹಚ್ಚಿ ಪೊಲೀಸರಿಗೊಪ್ಪಿಸಿದ ಸಿಬ್ಬಂದಿಗಳು – ಕಹಳೆ ನ್ಯೂಸ್

ಸುಬ್ರಹ್ಮಣ್ಯ: ಕುಕ್ಕೆ ಸುಬ್ರಹ್ಮಣ್ಯ ದೇವಾಲಯದಲ್ಲಿ ಇಂದು ಆಶ್ಲೇಷ ಪೂಜೆ ಇದ್ದ ಕಾರಣ ಅಧಿಕ ಸಂಖ್ಯೆಯಲ್ಲಿ ಭಕ್ತರ ಆಗಮನವಾಗಿತ್ತು. ಇದನ್ನೆ ಕಾದು ಕುಳಿತ ಕಳ್ಳರು ಭಕ್ತರ ನಡುವೆ ಹೋಗಿ ಪರ್ಸ್ ಎಗರಿಸಲು ಆರಂಭಿಸಿದ್ದಾರೆ. ಇದನ್ನು ನೋಡಿದ ಸಿ.ಸಿ ಟಿ.ವಿ ಸಿಬ್ಬಂದಿ ವರ್ಗ ಕಳ್ಳರನ್ನು ಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ. ಸಾಕಮ್ಮ ಎನ್ನುವ ವೃದ್ದ ಮಹಿಳೆಯು ಈ ಕೃತ್ಯವೆಸಗಿದ್ದಾರೆ ಎಂದು ತಿಳಿದಿದೆ. ಈ ವೃದ್ದ ಮಹಿಳೆ ಹಲವಾರು ಕಡೆಗಳಲ್ಲಿ ಕಳ್ಳತನ ಮಾಡಿದ್ದು ಯಾರ ಕೈಗೂ ಸಿಕ್ಕಿರಲಿಲ್ಲ....
ಸುದ್ದಿ

ರಾಜೇಶ್ ನಾಯಕ್ ಅದ್ಯಕ್ಷತೆಯಲ್ಲಿ ಸಾರ್ವಜನಿಕ ಆಸ್ಪತ್ರೆ ಆರೋಗ್ಯ ರಕ್ಷಾ ಸಮಿತಿಯ ಮಹಾಸಭೆ – ಕಹಳೆ ನ್ಯೂಸ್

ಮಂಗಳೂರು: ಶಾಸಕ ರಾಜೇಶ್ ನಾಯಕ್ ಉಳಿಪ್ಪಾಡಿ ಗುತ್ತು ಅವರ ಅದ್ಯಕ್ಷತೆಯಲ್ಲಿ ಇತರ ಗಣ್ಯ ಸಮಿತಿಯ ಸದಸ್ಯರನ್ನೊಳಗೊಂಡ ತಾಲೂಕು ಮಟ್ಟದ ಸಾರ್ವಜನಿಕ ಆಸ್ಪತ್ರೆ ಆರೋಗ್ಯ ರಕ್ಷಾ ಸಮಿತಿಯ ಮಹಾಸಭೆ ತಾಲೂಕು ಆರೋಗ್ಯ ಕೇಂದ್ರದಲ್ಲಿ ನಡೆಯಿತು. ಈ ಸಂದರ್ಭದಲ್ಲಿ ಮತನಾಡಿದ ಅವರು ವಾರ್ಷಿಕ ಲೆಕ್ಕಪತ್ರ ದಲ್ಲಿ ಕೆಲವೊಂದು ಲೋಪದೋಷಗಳನ್ನು ಸರಿಪಡಿಸಿ ವಾರ್ಷಿಕ ಸಭೆಯಲ್ಲಿ ಸ್ಪಷ್ಟವಾದ ಮಾಹಿತಿಯನ್ನು ಒದಗಿಸುವ ಕೆಲಸ ಯಾಕೆ ಮಾಡುವುದಿಲ್ಲ. ಅಸ್ಪಷ್ಟ ವಾದ ಮಾಹಿತಿ ನೀಡಬೇಡಿ. ಮುಂದಿನ ಸಭೆಯಲ್ಲಿ ಈ ರೀತಿಯ...