Recent Posts

Saturday, April 25, 2026

archiveCoastal politics

ಸುದ್ದಿ

ಮಾಜಿ ಸಚಿವ ರಮಾನಾಥ ರೈ ಹೇಳಿಕೆ ವಿರುದ್ದ ಹರಿಕೃಷ್ಣ ಬಂಟ್ವಾಳ್ ವಾಗ್ದಾಳಿ – ಕಹಳೆ ನ್ಯೂಸ್

ಮಂಗಳೂರು: ರಮಾನಾಥ ರೈ ಸಮಯ ಸಿಕ್ಕಾಗಲೆಲ್ಲಾ ಕಮಲ ನಾಯಕರ ವಿರುದ್ದ ಕಿಡಿಕಾರುತ್ತಿದ್ದು ಇತ್ತೀಚಿಗಷ್ಟೇ ನಳಿನ್ ಕುಮಾರ್ ಕಟೀಲ್ ವಿರುದ್ದ ವಿವಾದಿತ ಹೇಳಿಕೆ ನೀಡಿದ್ದು ಕರಾವಳಿ ರಾಜಕೀಯದಲ್ಲಿ ಚರ್ಚೆಗೆ ಗ್ರಾಸ್ತವಾಗಿದೆ. ಸಂಸದ ನಳಿನ್ ವಿರುದ್ಧ ಹೇಳಿಕೆಯೊಂದನ್ನು ನೀಡಿದ್ದ ಮಾಜಿ ಸಚಿವ ರಮಾನಾಥ ರೈ, ಸಂಸದರು ಇದ್ದೂ ಸತ್ತ ಹಾಗೆ, ಅವರ ಶವಸಂಸ್ಕಾರ ಮಾಡಲು ಮಾತ್ರ ಬಾಕಿ ಇದೆ ಎಂದಿದ್ದರು. ಈ ಹೇಳಿಕೆಯು ಬಿಜೆಪಿ ನಾಯಕರನ್ನು ಕೆರಳಿಸಿದ್ದು ಮಾತ್ರವಲ್ಲದೆ ವಾಗ್ದಾಳಿಯನ್ನು ಕೂಡ ನಡೆಸುವಂತೆ...