Recent Posts

Tuesday, March 10, 2026

archiveDeepak Mishra

ಸುದ್ದಿ

ಎಲ್ಲಾ ವಯಸ್ಸಿನ ಮಹಿಳೆಯರಿಗೂ ಶಬರಿಮಲೆ ಪ್ರವೇಶಕ್ಕೆ ಸುಪ್ರೀಂ ಕೋರ್ಟ್ ಅಸ್ತು – ಕಹಳೆ ನ್ಯೂಸ್

ನವದೆಹಲಿ: ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಮಹಿಳೆಯರಿಗೆ ಪ್ರವೇಶ ನಿರಾಕರಣೆ ಅಸಿಂಧು ಎಂದು ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಮಹಿಳೆಯರು ಅಬಲೆ ಅಲ್ಲ ಎಂದು ಅಭಿಪ್ರಾಯಪಟ್ಟಿರುವ ಮುಖ್ಯ ನ್ಯಾಯಮೂರ್ತಿ ದೀಪಕ್ ಮಿಶ್ರಾ ನೇತೃತ್ವದ ಪಂಚ ಸದಸ್ಯ ಪೀಠ, ಶತಮಾನಗಳಿಂದ ಮಹಿಳೆ ಮೇಲೆ ಶೋಷಣೆ ನಡೆದಿದೆ ಎಂದು ಅಭಿಪ್ರಾಯಪಟ್ಟಿದೆ. ಅಯ್ಯಪ್ಪ ಭಕ್ತರು ಪ್ರತ್ಯೇಕ ಧಾರ್ಮಿಕ ಪಂಗಡವಲ್ಲ. ಮಹಿಳೆಯರಿಗೆ ಪ್ರವೇಶವನ್ನು ನಿರಾಕರಿಸುವುದು ಧಾರ್ಮಿಕ ಸ್ವಾತಂತ್ರ್ಯದ ಹರಣವಾಗಿದೆ. ಪ್ರವೇಶವನ್ನು ನಿಷೇಧಿಸುವುದು ಧಾರ್ಮಿಕ ವಿಶ್ವಾಸದ ಭಾಗವೂ...