Wednesday, September 9, 2026

archivedilraji alwa

ಸುದ್ದಿ

ದಕ್ಷಿಣ ಕನ್ನಡ ಜಿಲ್ಲಾ ಖಾಸಗಿ ಬಸ್ ಮಾಲಕರ ಸಂಘದ ಅಧ್ಯಕ್ಷರಾಗಿ ಯುವ ನಾಯಕ ದಿಲ್ ರಾಜ್ ಆಳ್ವ ಆಯ್ಕೆ – ಕಹಳೆ ನ್ಯೂಸ್

ದಕ್ಷಿಣ ಕನ್ನಡ ಜಿಲ್ಲಾ ಬಸ್ ಮಾಲಿಕರ ಸಂಘದ ಅಧ್ಯಕ್ಷರಾಗಿ ಯುವನಾಯಕ ದಿಲ್ ರಾಜ್ ಆಳ್ವ ಆಯ್ಕೆಯಾಗಿದ್ದಾರೆ. ರಾಮಕೃಷ್ಣ ಮಠದ ಸ್ವಚ್ಛ ಭಾರತ್ ಅಭಿಯಾನ ಸೇರಿದಂತೆ ಹತ್ತಾರು ಸಮಾಜಿಕ ಚಳವಳಿಯಲ್ಲಿ ಮುಚ್ಚೂಣಿನಾಯಕತ್ವವನ್ನು ವಹಿಸಿ ಕೆಲಸ ಮಾಡಿ ಮಾದರಿ ಎನಿಸಿಕೊಂಡ ಯುವಕರ ನಾಯಕ ದಿಲ್ರಾಜ್ ಆಳ್ವ ಈಗ ದಕ್ಷಿಣ ಕನ್ನಡ ಜಿಲ್ಲಾ ಬಸ್ಸ್ ಮಾಲಕರ ಸಂಘದ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. ಕಹಳೆ ನ್ಯೂಸ್ ಜೊತೆ ಮಾತನಾಡಿದ ನೂತನ ಅಧ್ಯಕ್ಷ ದಿಲ್ ರಾಜ್ , ಬಸ್ಸ್...