Friday, April 24, 2026

archiveDinesh Gundurao

ಸುದ್ದಿ

‘ಶಾ’ ಬರೀ ಹಿಂದುಗಳ ಮನೆಗೆ ಯಾಕೆ ಹೋಗಬೇಕು, ಕರಾವಳಿಯ ಚರ್ಚ್ ಮತ್ತು ಮಸೀದಿಗೂ ಹೋಗಲಿ – ಗುಂಡೂರಾವ್

ಉಡುಪಿ, ಫೆ 17: ಕರಾವಳಿ ಪ್ರವಾಸದ ವೇಳೆ ಅಮಿತ್ ಶಾ ಬರೀ ಹಿಂದೂಗಳ ಮನೆಗೆ ಯಾಕೆ ಹೋಗಬೇಕು. ಚರ್ಚ್, ಮಸೀದಿಗೂ ಶಾ ಹೋಗಲಿ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ದಿನೇಶ್ ಗುಂಡೂರಾವ್ ಹೇಳಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಮಿತ್ ಶಾ ಮಸೀದಿಗೂ ಭೇಟಿ ಕೊಡಲಿ. ಚರ್ಚ್, ದರ್ಗಾಕ್ಕೂ ಶಾ ಹೋಗಲಿ. ಬರೀ ಹಿಂದೂಗಳ ಮನೆಗೆ ಯಾಕೆ ಹೋಗಬೇಕು. ಮೃತ ಮುಸಲ್ಮಾನರ ಮನೆಗೂ ಶಾ ಹೋಗಲಿ. ಸತ್ತವರ ವಿಚಾರದಲ್ಲಿ ಜಾತಿ-ಧರ್ಮ ನೋಡಬೇಡಿ...