Thursday, June 11, 2026

archiveDr Barath Shetty

ರಾಜಕೀಯ

ಮಂಗಳೂರಿನಲ್ಲಿ ಅಮಿತ್‌ ಶಾ ರೋಡ್‌ ಶೋ ; ಡಾ. ಭರತ್ ಶೆಟ್ಟಿ ಪರ ಮತಭೇಟೆ – ಕಹಳೆ ನ್ಯೂಸ್

ಮಂಗಳೂರು: ಈ ವಿಧಾನಸಭಾ ಚುನಾವಣೆ ಕೇವಲ ಓರ್ವ ವ್ಯಕ್ತಿಯನ್ನಾಗಲಿ, ಓರ್ವ ಮಂತ್ರಿಯನ್ನಾಗಲಿ ಅಥವಾ ಕೇವಲ ಮುಖ್ಯ ಮಂತ್ರಿಯನ್ನು ಬದಲಿಸುವ ಚುನಾವಣೆಯಲ್ಲ. ಬದಲಾಗಿ ಇದು ಕರ್ನಾಟಕದ ಭವಿಷ್ಯವನ್ನು ಬದಲಿಸುವ ಚುನಾವಣೆ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್‌ ಶಾ ಹೇಳಿದ್ದಾರೆ.  ಮಂಗಳೂರು ಉತ್ತರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಭರತ್‌ ಶೆಟ್ಟಿ ಅವರ ಪರವಾಗಿ ಕಾವೂರಿನಲ್ಲಿ ಮಂಗಳವಾರ ಸಂಜೆ ರೋಡ್‌ ಶೋ ನಡೆಸಿ ಅವರು ಮಾತನಾಡಿದರು. ಈ ಚುನಾವಣೆಯಲ್ಲಿ ಬಿಜೆಪಿಯ ಗೆಲುವು ಖಚಿತ...