Saturday, April 25, 2026

archiveDurgaparameshwari Temple

ಸುದ್ದಿ

ದೈವಾರಾಧನೆಯನ್ನು ಕೀಳುಮಟ್ಟಕ್ಕೆ ಇಳಿಸುವ ಪ್ರಯತ್ನ ಸೂಕ್ತವಲ್ಲ: ಅಭಯಚಂದ್ರ ಜೈನ್

ಮೂಡುಬಿದಿರೆ: ಇಂದು ದೈವಾರಾಧನೆಯನ್ನು ಕೀಳುಮಟ್ಟಕ್ಕೆ ಇಳಿಸಲಾಗುವಂತಹ ಪ್ರಯತ್ನಗಳು ನಡೆಯುತ್ತಿದ್ದು ಇದಕ್ಕೆ ಕಟ್ಟುನಿಟ್ಟಿನ ಕಾನೂನು ಕ್ರಮ ಕೈಗೊಳ್ಳುವಂತಾಗಬೇಕು ಎಂದು ಮಾಜಿ ಸಚಿವ ಕೆ. ಅಭಯಚಂದ್ರ ಜೈನ್ ಹೇಳಿದರು. ಅವರು ಮೂಡುಬಿದಿರೆ ಸಮಾಜಮಂದಿರ ಸಭಾದಲ್ಲಿ ಭಾನುವಾರ ತುಳುನಾಡ ದೈವರಾದನಾ ರಕ್ಷಣಾ ಚಾವಡಿ ಮೂಡುಬಿದಿರೆ ವಲಯದ ಆಶ್ರಯದಲ್ಲಿ ನಡೆದ ದೈವಾರಾಧಕರ ಬೃಹತ್ ಸಮಾವೇಶದಲ್ಲಿ ಮುಖ್ಯ ಅತಿಥಿಯ ನೆಲೆಯಲ್ಲಿ ಮಾತನಾಡಿದರು. ಕೇಮಾರು ಸಾಂದೀಪನೀ ಸಾಧನಾಶ್ರಮದ ಈಶ ವಿಠಲದಾಸ ಸ್ವಾಮೀಜಿ ಸಮಾವೇಶವನ್ನು ಉದ್ಘಾಟಿಸಿ ಮಾತನಾಡಿ ಸ್ವಾತಂತ್ರ್ಯ ದೊರಕಿದ ಫಲವಾಗಿ...