Wednesday, March 11, 2026

archivedvs

ಬೆಂಗಳೂರುರಾಜಕೀಯರಾಜ್ಯರಾಷ್ಟ್ರೀಯಸುದ್ದಿ

ಕೇಂದ್ರ ಸಚಿವ ಸ್ಥಾನ ತೊರೆದ ಸದಾನಂದ ಗೌಡ ರಾಜ್ಯ ರಾಜಕಾರಣಕ್ಕೆ? ಮತ್ತೆ ಮುಖ್ಯಮಂತ್ರಿಯಾಗ್ತಾರಾ ಡಿ.ವಿ. ಸದಾನಂದ ಗೌಡ..? – ಕಹಳೆ ನ್ಯೂಸ್

ನವದೆಹಲಿ : ಕೇಂದ್ರದಲ್ಲಿ ರಾಸಾಯನಿಕ ಹಾಗೂ ರಸಗೊಬ್ಬರ ಖಾತೆ ಸಚಿವರಾಗಿದ್ದ ಸದಾನಂದಗೌಡ ಬುಧವಾರದಂದು ಪಕ್ಷದ ನಿರ್ಧಾರದ ಮೇರೆಗೆ ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಡಿವಿಎಸ್ ರಾಜೀನಾಮೆ ವಿಚಾರ ರಾಜ್ಯದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಕೇಂದ್ರದ ಹುದ್ದೆ ತೊರೆದ ಗೌಡರಿಗೆ ರಾಜ್ಯದಲ್ಲಿ ಉನ್ನತ ಸ್ಥಾನಮಾನ ಸಿಗಲಿದೆಯಾ ಎನ್ನುವ ಕುತೂಹಲ ಮೂಡಿದೆ.   ಮೋದಿ ಸರಕಾರದಲ್ಲಿ ಒಟ್ಟು ಎರಡು ಬಾರಿ ಕೇಂದ್ರ ಸಚಿವರಾಗಿರುವ ಡಿ.ವಿ. ಸದಾನಂದ ಗೌಡ ರೈಲ್ವೇ ಖಾತೆ, ಕಾನೂನು ಮತ್ತು...