Tuesday, March 10, 2026

archiveElection

ಅಂಕಣದಕ್ಷಿಣ ಕನ್ನಡಪುತ್ತೂರುರಾಜಕೀಯರಾಜ್ಯಸುದ್ದಿ

ಪುತ್ತೂರು ಬಿಜೆಪಿಯಲ್ಲಿ ಭಾರೀ ಸಂಚಲನ ಸೃಷ್ಟಿಸಿದ ಯುವ ಉದ್ಯಮಿ ; ಪುತ್ತೂರು ಬಿಜೆಪಿಯ ಮುಂದಿನ ಅಭ್ಯರ್ಥಿಯಾಗ್ತಾರಾ ಯುವ ನಾಯಕ.!? ಬಿಸಿ ಬಿಸಿ ಚರ್ಚೆ – ಕಹಳೆ ನ್ಯೂಸ್

ಸಂಪಾದಕೀಯ : ಪ್ರೀತಿಯ ಓದುಗ ಮಿತ್ರರೇ, ನಮಸ್ಕಾರ ಹತ್ತೂರಿನಲ್ಲೂ ಪುತ್ತೂರಿನದ್ದೇ ಚರ್ಚೆ. ಯಾಕೆ ಅಂತೀರಾ..!? ಕಾರಣ ಉಂಟು. ಕಳೆದ ವಿಧಾನಸಭಾ ಚುನಾವಣೆ ಪುತೂರಿನ ರಾಜಕೀಯ ಇತಿಹಾಸದಲ್ಲೇ ಒಂದು ಹೊಸ ಅಧ್ಯಾಯವನ್ನು ಬರೆದದ್ದಂತು ನಿಜ. ಆದರೂ, ಬಿಜೆಪಿ ಪಾಲಿಗೆ ಕಹಿಯಾಗಿಯೇ ಪರಿಣಮಿಸಿದೆ ಎಂಬುವುದು ಸುಳ್ಳಲ್ಲ. ಚುನಾವಣೆ ಗೆದ್ದು ಬೀಗಿದ ಅಶೋಕ್ ಕುಮಾರ್ ರೈ, ೨೦೦೦ ಮತಗಳ ಅಂತರದಲ್ಲಿ ಸೋತ ಅರುಣ್ ಕುಮಾರ್ ಪುತ್ತಿಲ, ೩ ನೇ ಸ್ಥಾನದಲ್ಲಿ ತೃಪ್ತಿಪಟ್ಟ ಕಮಲದ ಅಭ್ಯರ್ಥಿ...
ರಾಜಕೀಯಸುದ್ದಿ

ಮೇಲ್ಮನೆ ಚುನಾವಣೆ ಕಣದಿಂದ ಹಿಂದೆ ಸರಿಯಲು ಬಿಜೆಪಿ ಅಚ್ಚರಿಯ ನಿರ್ಧಾರ – ಕಹಳೆ ನ್ಯೂಸ್

ಬೆಂಗಳೂರು: ರಾಜ್ಯದ ಸಮ್ಮಿಶ್ರ ಸರ್ಕಾರದ ಪತನಕ್ಕೆ ಕಾರಣವಾಗಲಿದೆ ಎಂದೇ ಬಿಂಬಿಸಲಾಗಿದ್ದು ರಾಜ್ಯ ರಾಜಕೀಯದ ಗೊಂದಲಗಳಿಗೆ ಕ್ಲೈಮಾಕ್ಸ್​ ಆಗಲಿದೆ ಎಂದು ಪ್ರಚಾರ ಪಡೆದುಕೊಂಡಿದ್ದ ವಿಧಾನ ಪರಿಷತ್​ ಉಪ ಚುನಾವಣೆಯ ಕಣಕ್ಕೆ ತನ್ನ ಅಭ್ಯರ್ಥಿಗಳನ್ನು ಇಳಿಸದಿರಲು ಬಿಜೆಪಿ ಅಚ್ಚರಿಯ ನಿರ್ಧಾರ ಕೈಗೊಂಡಿದೆ ಎಂದು ತಿಳಿದುಬಂದಿದೆ. ಬಿಜೆಪಿಯಿಂದ ಚನ್ನಪಟ್ಟಣ ಮಾಜಿ ಶಾಸಕ ಸಿ.ಪಿ ಯೋಗೀಶ್ವರ್​, ಬಿ.ಜೆ.ಪುಟ್ಟಸ್ವಾಮಿ, ಮಾಲೀಕಯ್ಯ ಗುತ್ತೇದಾರ್​​ ಅವರನ್ನು ಕಣಕ್ಕಿಳಿಸಲು ಈ ಹಿಂದೆ ನಿರ್ಧಾರ ಕೈಗೊಂಡಿತ್ತು. ಸಂಖ್ಯಾಬಲವಿಲ್ಲದಿದ್ದರೂ ಅಭ್ಯರ್ಥಿಗಳನ್ನು ಕಣಕ್ಕಿಳಿಸಲು ನಿರ್ಧರಿಸಿದ್ದ ಬಿಜೆಪಿಯ ನಡೆ...
ಸುದ್ದಿ

ಮೈಸೂರಿನಲ್ಲಿ ಮತ್ತೊಮ್ಮೆ ಕಾಂಗ್ರೆಸ್​ ವಿರುದ್ಧ ಮೋದಿಯಿಂದ ತೀವ್ರ ವಾಗ್ದಾಳಿ!

ಮೈಸೂರು : ಇಂದು ಅರಮನೆ ನಗರಿಗೆ ಆಗಮಿಸಿರುವ ನರೇಂದ್ರ ಮೋದಿ ಬಿಜೆಪಿ ಸಮಾವೇಶದಲ್ಲಿ ಪಾಲ್ಗೊಂಡಿದ್ದರು. ತಮ್ಮ ಭಾಷಣದ ಉದ್ದಕ್ಕೂ  ಪ್ರಧಾನಿ ಮೋದಿ ಬಿಜೆಪಿಯನ್ನು ಬೆಂಬಲಿಸುವಂತೆ ಕರೆ ಕೊಟ್ಟಿದ್ದರಲ್ಲದೇ . 10% ಕಮಿಷನ್ ​ಸರ್ಕಾರ ವೆಂದು ಕಾಂಗ್ರೆಸ್​ ವಿರುದ್ಧ ಮತ್ತೊಮ್ಮೆ ವಾಗ್ದಾಳಿ ನಡೆಸಿದ್ದಾರೆ. ನನಗೆ ಬಂದಿರುವ ಮಾಹಿತಿ ಪ್ರಕಾರ ಅದಕ್ಕಿಂತಲೂ ಹೆಚ್ಚು ಕಮಿಷನ್​ ಪಡೆದಿದ್ದಾರೆ ಎಂದು ಹೇಳುತ್ತಿದ್ದಾರೆ ಎಂದು ಸಿದ್ದರಾಮಯ್ಯನವರ ಸರ್ಕಾರವನ್ನು ನೇರವಾಗಿಯೇ ಛೇಡಿಸಿದರು.  ಅಲ್ಲದೇ  ರಾಜ್ಯದ ಅಭವೃದ್ಧಿ ಕಾರ್ಯಗಳಿಗೂ ಕಾಂಗ್ರೆಸ್​ನವರು...