Monday, June 15, 2026

archiveFinancial Assistance

ಸುದ್ದಿ

ಅನಾರೋಗ್ಯದಿಂದ ಬಳಲುತ್ತಿದ್ದ ವ್ಯಕ್ತಿಗೆ ಆರ್ಥಿಕ ನೆರವು – ಕಹಳೆ ನ್ಯೂಸ್

ಪುತ್ತೂರು: ಉಪ್ಪಿನಂಗಡಿ ಗ್ರಾಮದ ಪೆರಿಯಡ್ಕ ನಿವಾಸಿ ರಾಘವ ಪೂಜಾರಿಯವರ ಪುತ್ರ ಗೌತಮ್ ಎಂಬವರು ನರಸಂಬಂಧಿತ ಕಾಯಿಲೆಯಿಂದ ಮಂಗಳೂರು ಕೆಎಂಸಿ ಆಸ್ಪತ್ರೆಗೆ ದಾಖಲಾಗಿದ್ದರು. ಇವರ ಚಿಕಿತ್ಸೆಗೆ ಆರ್ಥಿಕ ನೆರವಿನ ಚೆಕ್ಕನ್ನು ಉದ್ಯಮಿ,ರೈ ಎಸ್ಟೇಟ್ ಮಾಲಕ ಅಶೋಕ್ ಕುಮಾರ್ ರೈ ಕೋಡಿಂಬಾಡಿಯವರು ರೈ ಎಸ್ಟೇಟ್ಸ್ ಎಜ್ಯುಕೇಶನಲ್ ಚಾರೀಟೇಬಲ್ ಟ್ರಸ್ಟ್ ನ ದರ್ಬೆಯ ಕಚೇರಿಯಲ್ಲಿ ಹಸ್ತಾಂತರಿಸಿದರು....