Wednesday, March 11, 2026

archiveFireworks

ಸುದ್ದಿ

ರಾತ್ರಿ 8ರಿಂದ 10ರ ಹೊರತು ಇತರೆ ವೇಳೆಯಲ್ಲಿ ಪಟಾಕಿ ಹಚ್ಚಿ ಸಂಭ್ರಮಿಸುವವರ ವಿರುದ್ಧ ಕಠಿಣ ಕ್ರಮ – ಕಹಳೆ ನ್ಯೂಸ್

ದೀಪಾವಳಿ ಸಮಯದಲ್ಲಿ ಪಟಾಕಿ, ಸುಡುಮದ್ದುಗಳ ಬಳಕೆಗೆ ಸುಪ್ರೀಂ ಕೋರ್ಟ್ ಹೇರಿರುವ ನಿರ್ಬಂಧ ಆದೇಶವನ್ನು ರಾಜ್ಯ ಪೋಲೀಸರು ಕಟ್ಟುನಿಟ್ಟಾಗಿ ಪಾಲನೆಗೆ ತರಲು ಮುಂದಾಗಿದ್ದಾರೆ. ರಾತ್ರಿ 8ರಿಂದ 10ರ ಹೊರತು ಇತರೆ ವೇಳೆಯಲ್ಲಿ ಪಟಾಕಿ ಹಚ್ಚಿ ಸಂಭ್ರಮಿಸುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಪೋಲೀಸ್ ಇಲಾಖೆ ಎಚ್ಚರಿಸಿದೆ. ಯಾರಾದರೂ ನಿಗದಿತ ಸಮಯದ ಹೊರತಾಗಿ ಪಟಾಕಿಗಳನ್ನು ಹಚ್ಚಿದ್ದು ಕಂಡುಬಂದರೆ ಸಾರ್ವಜನಿಕರಿಗೆ ತೊಂದರೆ ನೀಡಿದ ಆರೋಪದ ಮೇಲೆ ಅವರ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳಲಾಗುತ್ತೆ. ದೂರು ಪಡೆದು...