Wednesday, March 11, 2026

archiveganesh karnik

ಸುದ್ದಿ

ಕಹಳೆ ನ್ಯೂಸ್ Exclusive ಸಮೀಕ್ಷೆ ಬಹಿರಂಗ ; ಕ್ಯಾ. ಗಣೇಶ್ ಕಾರ್ಣಿಕ್ ಈ ಭಾರಿಯೂ ಒಲಿಯಲಿದ್ದಾಳೆ ವಿಜಯಲಕ್ಷ್ಮಿ – ಕಹಳೆ ನ್ಯೂಸ್

ಕಹಳೆ ನ್ಯೂಸ್ : ಪದವಿಧರ ಮತ್ತು ಶಿಕ್ಷಕರ ಕ್ಷೇತ್ರದ ಚುನಾವಣೆ ನಿನ್ನೆ ನಡೆದಿದ್ದು ಕಹಳೆ ನ್ಯೂಸ್ ಸಮೀಕ್ಷೆಯಲ್ಲಿ ಮತದಾರ ಪ್ರಭು ಶಿಕ್ಷಕರ ಕ್ಷೇತ್ರದ ಅಭ್ಯರ್ಥಿ ಕ್ಯಾ‌. ಗಣೇಶ್ ಕಾರ್ಣಿಕ್ ಗೆ ಜೈ ಎಂದಿದ್ದಾನೆ ಎಂಬ ಮಾಹಿತಿ ಹೊರಬಿದ್ದಿದೆ. Exit poll ಆಧಾರದಲ್ಲಿ ಸಮೀಕ್ಷೆ ಮಾಡಿದ್ದು ಕಾರ್ಣಿಕ್ ಗೆಲುವಿನ ನಗೆ ಬೀರುವುದು 100% ಖಚಿತ. ಈ ಮೂಲಕ ಮೂರನೇ ಭಾರಿಯೂ ಕಾರ್ಣಿಕ್ ಶಾಸಕರ ಪ್ರತಿನಿಧಿಯಾಗಿ ಸದನ ಪ್ರವೇಶಿಸಲಿದ್ದಾರೆ....
ರಾಜಕೀಯ

ನೈರುತ್ಯ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ವಿಧಾನ ಪರಿಷತ್ ಚುನಾವಣೆಗೆ ಕ್ಯಾ. ಗಣೇಶ್ ಕಾರ್ಣಿಕ್ ನಾಮಪತ್ರ ಸಲ್ಲಿಕೆ – ಕಹಳೆ ನ್ಯೂಸ್

ದಕ್ಷಿಣ ಕನ್ನಡ : ವಿಧಾನ ಪರಿಷತ್ ನೈರುತ್ಯ ಶಿಕ್ಷಕರ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಕ್ಯಾಪ್ಟನ್ ಗಣೇಶ್ ಕಾರ್ಣಿಕ್ ಇಂದು ಮೈಸೂರಿನ ಪ್ರಾದೇಶಿಕ ಆಯುಕ್ತರ ಕಚೇರಿಯಲ್ಲಿ ನಾಮಪತ್ರ ಸಲ್ಲಿಸಿದರು. ಕ್ಯಾ . ಗಣೇಶ್ ಕಾರ್ಣಿಕ್ ಅವರು ಹಾಲಿ ಎಂ.ಎಲ್.ಸಿ. ಆಗಿದ್ದು ಬಹುತೇಕ ಗೆಲುವಿನ ಸಾಧ್ಯತೆಯಿದೆ...