Tuesday, March 10, 2026

archiveGoverner

ರಾಜಕೀಯಸುದ್ದಿ

ಪಕ್ಷದ ಕೆಲಸ ಮಾಡುವ ಸದುದ್ದೇಶಕ್ಕಾಗಿಯೇ ರಾಜೀನಾಮೆ: ಎನ್.ಮಹೇಶ್

ಬೆಂಗಳೂರು: ಮೈತ್ರಿ ಸರ್ಕಾರದಲ್ಲಿ  ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವರಾಗಿದ್ದ ಎನ್.ಮಹೇಶ್ ಅವರು ಹಠಾತ್ತನೆ ಸಂಪುಟಕ್ಕೆ ರಾಜೀನಾಮೆ ನೀಡಿದ್ದಾರೆ. ಬಿಎಸ್‌ಪಿ ಪಕ್ಷದಿಂದ ಅವರು ಆರಿಸಿ ಬಂದಿದ್ದರು. ರಾಜೀನಾಮೆ ಪತ್ರವನ್ನು ರಾಜ್ಯಪಾಲರಿಗೆ ರವಾನಿಸಿದ್ದಾರೆ. ನಾಲ್ಕು ತಿಂಗಳಿಂದ ಸಚಿವನಾಗಿ ಕೆಲಸ ಮಾಡಿದ್ದೇನೆ, ಇದರ ನಡುವೆ ಪಕ್ಷದ ಕೆಲಸ, ಕ್ಷೇತ್ರದ ಕೆಲಸ ಮಾಡಲು ಸಾಧ್ಯವಾಗುತ್ತಿಲ್ಲ ಹಾಗಾಗಿ ರಾಜೀನಾಮೆ ನೀಡಿದ್ದೇನೆ ಎಂದು ಹೇಳಿದ್ದಾರೆ. ಇತ್ತೀಚೆಗಷ್ಟೆ ಮಾಯಾವತಿ ಅವರು ಕಾಂಗ್ರೆಸ್ ಜೊತೆ ಮೈತ್ರಿಯನ್ನು ನಿರಾಕರಿಸಿದ್ದರು. ಅಲ್ಲದೆ ಕಾಂಗ್ರೆಸ್...
ಸುದ್ದಿ

ಗೌರಿ ಲಂಕೇಶ್ ಹತ್ಯೆ ಪ್ರಕರಣ, ನಿರಪರಾಧಿಗಳಿಗೆ ಶಿಕ್ಷೆ ಆಗಬಾರದು: ಶ್ರೀ ರಾಮಸೇನೆ – ಕಹಳೆ ನ್ಯೂಸ್

ಮಂಗಳೂರು: ಗೌರಿ ಹತ್ಯೆಯ ಆರೋಪಿಗಳು ಎಂದು ಬಿಂಬಿಸಲ್ಪಟ್ಟ ಪರಶುರಾಮ್ ವಾಗ್ಮೊರೆ ಹಾಗೂ ಮನೋಹರ ಯಡವಿಯವರು ಎಸ್.ಐ.ಟಿ ಯ ವಿರುದ್ಧ ಮಾಧ್ಯಮದ ಮುಂದೆ ಹೇಳಿದಂತಹ ಸ್ಪೋಟಕ ಹೇಳಿಕೆಯ ಅನುಸಾರ ಶ್ರೀ ರಾಮಸೇನೆಯ ರಾಜ್ಯ ಸಮಿತಿಯಿಂದ ಬೆಂಗಳೂರಿನಲ್ಲಿ ಇಂದು ಮಾನ್ಯ ರಾಜಪಾಲರಿಗೂ ಹಾಗೂ ಮಾನ್ಯ ಗೃಹ ಮಂತ್ರಿಗಳಿಗೆ ಸೂಕ್ತ ತನಿಖೆ ಆಗಬೇಕು, ಯಾವುದೇ ಕಾರಣಕ್ಕೂ ನಿರಪರಾಧಿಗಳಿಗೆ ಶಿಕ್ಷೆ ಆಗಬಾರದು ಎಂದು ಆಗ್ರಹಿಸಿ ಮನವಿ ನೀಡಲಾಯಿತು. ಈ ಸಂದರ್ಭದಲ್ಲಿ ರಾಜ್ಯದ ಕಾರ್ಯಾದ್ಯಕ್ಷರಾದ ಗಂಗಾಧರ್ ಕುಲಕರ್ಣಿ, ರಾಜ್ಯ ಪ್ರಧಾನ...