Monday, April 27, 2026

archiveGrama Panchayath

ಸುದ್ದಿ

ಅವ್ಯವಹಾರದ ಶಂಕೆ: ಗ್ರಾ.ಪಂ, ಕಳಸ ನಾಡ ಕಚೇರಿಗೆ ಲೋಕಾಯುಕ್ತ ಅಧಿಕಾರಿಗಳ ದಾಳಿ – ಕಹಳೆ ನ್ಯೂಸ್

ಚಿಕ್ಕಮಗಳೂರು: ಗ್ರಾಮ ಪಂಚಾಯಿತಿ ಮತ್ತು ನಾಡ ಕಚೇರಿಗೆ ಲೋಕಾಯುಕ್ತ ಅಧಿಕಾರಿಗಳು ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದ ಘಟನೆ ವರದಿಯಾಗಿದೆ. ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನ ಹೊರನಾಡು ಗ್ರಾಪಂ, ಕಳಸ ನಾಡ ಕಚೇರಿಗೆ ಲೋಕಾಯುಕ್ತ ಅಧಿಕಾರಿಗಳು ಭೇಟಿ ನೀಡಿದ್ದಾರೆ. ನಾಡಕಚೇರಿ, ಗ್ರಾಮ ಪಂಚಾಯಿತಿಯಲ್ಲಿ ಅವ್ಯವಹಾರದ ಶಂಕೆ ವ್ಯಕ್ತವಾಗಿದ್ದು, ಸ್ಥಳೀಯರು ದೂರು ನೀಡಿದ್ದ ಹಿನ್ನಲೆಯಲ್ಲಿ ಅಧಿಕಾರಿಗಳು ಗ್ರಾಪಂ ಅಧ್ಯಕ್ಷೆ, ಸದಸ್ಯರು, ಅಧಿಕಾರಿಗಳ ವಿಚಾರಣೆ ನಡೆಸಿ ದಾಖಲೆಗಳನ್ನ ಪರಿಶೀಲಿಸಿದ್ದಾರೆ....
ಸುದ್ದಿ

ತಂಡದಿಂದ ಹಲ್ಲೆ: ಆರು ಮಂದಿ ವಿರುದ್ಧ ಪ್ರಕರಣ ದಾಖಲು – ಕಹಳೆ ನ್ಯೂಸ್

ಮಂಗಳೂರು: ತಂಡವೊಂದು ಯುವಕನ ಮೇಲೆ ಹಲ್ಲೆ ನಡೆಸಿದ ಘಟನೆ ಉಪ್ಪಳ ಹಿದಾಯತ್ ನಗರದಲ್ಲಿ ನಡೆದಿದ್ದು, ಘಟನೆಗೆ ಸಂಬಂಧಪಟ್ಟಂತೆ ಗ್ರಾಮ ಪಂಚಾಯತ್ ಸದಸ್ಯ ಸೇರಿದಂತೆ ಆರು ಮಂದಿ ವಿರುದ್ಧ ಕುಂಬಳೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಇಚ್ಲಂಗೋಡಿನ ಮುಶಾಹಿದ್ ಹುಸೈನ್ ಹಲ್ಲೆಗೊಳಗಾದವರು. ಪಂಚಾಯತ್ ಸದಸ್ಯ ಮುಸ್ತಫಾ, ಸುಹೈಲ್ ಸೇರಿದಂತೆ ಆರು ಮಂದಿ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಮುಶಾಹಿದ್ ನನ್ನು ಕಾರಿನಲ್ಲಿ ಅಪಹರಿಸಿದ್ದ ತಂಡವು ಹಲ್ಲೆ ನಡೆಸಿದ್ದು, ಉಪ್ಪಳ ಹಿದಾಯತ್ ನಗರದ ಪೆಟ್ರೋಲ್ ಪಂಪ್...