Sunday, July 26, 2026

archiveHalasu

ಸುದ್ದಿ

ಹತ್ತೂರಿನ ಗಮನ ಸೆಳೆಯಿತು ಪುತ್ತೂರಿನ ‘ ಹಲಸಿನ ಹಬ್ಬ ‘ ; ನಿರೀಕ್ಷೆಗೂ ಮೀರಿ ಸ್ಪಂದನೆ – ಕಹಳೆ ನ್ಯೂಸ್

ಪುತ್ತೂರು: ದೇಶದ ವಿವಿಧ ರಾಜ್ಯಗಳಲ್ಲಿ ಹಲಸಿನ ಮೌಲ್ಯವರ್ಧನೆಗೆ ಆದ್ಯತೆ ನೀಡಲಾಗುತ್ತಿದೆ. ಹಲಸಿನ ಉತ್ಪನ್ನಗಳಿಗೆ ಬೇಡಿಕೆ ಹೆಚ್ಚಾಗಿದೆ. ಹೀಗಾಗಿ ಭವಿಷ್ಯದಲ್ಲಿ ಹಲಸು ಸೂಪರ್ ಫುಡ್ ಆಗಲಿದೆ ಎಂದು ಅಡಿಕೆ ಪತ್ರಿಕೆ ಕಾರ್ಯನಿರ್ವಾಹಕ ಸಂಪಾದಕ ಶ್ರೀಪಡ್ರೆ ಹೇಳಿದರು. ಅವರು ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ನಟರಾಜ ವೇದಿಕೆಯಲ್ಲಿ ಭಾನುವಾರ ನವಚೇತನ ಸ್ನೇಹ ಸಂಗಮ, ಪುತ್ತೂರು ಶ್ರೀಮಹಾಲಿಂಗೇಶ್ವರ ದೇವಸ್ಥಾನ, ಅಡಿಕೆ ಪತ್ರಿಕೆ ಹಾಗೂ ವಿವಿಧ ಸಂಘಟನೆಗಳ ಸಹಕಾರದೊಂದಿಗೆ ನಡೆದ ಹಲಸು ಹಬ್ಬವನ್ನು ಹಲಸು ತುಂಡರಿಸುವ...