Recent Posts

Sunday, April 26, 2026

archiveHindi Language

ಸುದ್ದಿ

ವಿವೇಕಾನಂದ ಕಾಲೇಜಿನಲ್ಲಿ ಹಿಂದಿ ದಿವಸ ಆಚರಣೆ – ಕಹಳೆ ನ್ಯೂಸ್

ಪುತ್ತೂರು: ಹಿಂದಿ ಭಾಷೆಗೆ ಪ್ರಾಚೀನ ಕಾಲದಿಂದಲೇ ಮಹತ್ತರವಾದ ಸ್ಥಾನವಿದೆ. ಭಾರತದ ಆಡಳಿತ ಭಾಷೆಯಾಗಿ ಹಿಂದಿಯನ್ನು ಸ್ವೀಕರಿಸಿದ ನೆನಪಿಗಾಗಿ ಹಿಂದಿ ದಿನಾಚರಣೆಯನ್ನು ಆಚರಿಸುತ್ತಾರೆ ಈ ಭಾಷೆಯು ತನ್ನ ಪ್ರಾಮುಖ್ಯತೆಯನ್ನು ದೇಶ ವ್ಯಾಪಿ ವಿಸ್ತರಿಸಿದೆ ಎಂದು ಮೊಡಂಕಾಪು ಕಾರ್ಮೆಲ್ ಕಾಲೇಜಿನ ಉಪನ್ಯಾಸಕಿ ಚಂದ್ರಿಕಾ.ಆರ್ ರಾವ್ ಹೇಳಿದರು. ಅವರು ಇಲ್ಲಿನ ನೆಹರುನಗರದ ವಿವೇಕಾನಂದ ಕಾಲೇಜಿನ ಹಿಂದಿ ಸಂಘ ಮತ್ತು ಐಕ್ಯುಎಸಿ ಘಟಕದ ಆಶ್ರಯದಲ್ಲಿ ಆಯೋಜನೆಗೊಂಡ  ಹಿಂದಿ ದಿವಸ್” ಆಚರಣೆಯಲ್ಲಿ ಅತಿಥಿಯಾಗಿ ಭಾಗವಹಿಸಿ ಕಬೀರ್ ದಾಸರ...