Saturday, April 25, 2026

archiveHindu Janajagruthi

ಸುದ್ದಿ

ಕಾಂಗ್ರೆಸ್ ಪಕ್ಷದ ದ್ವಿಮುಖ ನೀತಿಯನ್ನು ಬಹಿರಂಗ ಪಡಿಸಲು ಹಿಂದೂ ಜನಜಾಗೃತಿಯಿಂದ ಮನವಿ – ಕಹಳೆ ನ್ಯೂಸ್

ಪುತ್ತೂರು : ಹಿಂದೂ ಜನಜಾಗೃತಿ ಸಮಿತಿ ವತಿಯಿಂದ ಮುಂದಿನ ವಿಷಯಕ್ಕೆ ಸಂಬಂಧಿಸಿದಂತೆ ಶಾಸಕರಾದ ಶ್ರೀ. ಸಂಜೀವ ಮಠಂದೂರು ಅವರಿಗೆ ಮನವಿ ನೀಡಲಾಯಿತು. ಕರ್ನಾಟಕ ರಾಜ್ಯದಲ್ಲಿ ಕಳೆದ ರ‍್ಷ 23 ಕ್ಕೂ ಅಧಿಕ ಹಿಂದೂ ಕಾರ‍್ಯಕರ್ತರ ಬರ್ಬರ ಹತ್ಯೆ ಪ್ರಕರಣ ರಾಷ್ಟ್ರವ್ಯಾಪಿ ಸುದ್ಧಿಯಾಗಿತ್ತು. ಇದರಲ್ಲಿ ಕಾಂಗ್ರೆಸ್ ರ‍್ಕಾರವು ಈ ಬೀಕರ ಹತ್ಯೆಗಳ ತನಿಖೆಯನ್ನು ನಿಷ್ಪಕ್ಷಪಾತವಾಗಿ ನಡೆಸಿ, ತಪ್ಪಿತಸ್ತರಿಗೆ ಸೂಕ್ತ ಶಿಕ್ಷೆ ನೀಡುವುದು ಅಪೇಕ್ಷಿತವಿತ್ತು. ಆದರೆ ಕಾಂಗ್ರೆಸ್ ರ‍್ಕಾರವು ಈ ಪ್ರಕರಣದಲ್ಲಿ ಅರೋಪಿಗಳಿಗೆ ಪರವಾಗಿ...