Tuesday, July 28, 2026

archiveHitler

ರಾಜಕೀಯಸುದ್ದಿ

ಬಿಜೆಪಿ ದೇಶದಲ್ಲಿ ಸರ್ವಾಧಿಕಾರಿಯಂತೆ ಆಡಳಿತ ನಡೆಸುತ್ತಿದೆ: ಮಲ್ಲಿಕಾರ್ಜುನ ಖರ್ಗೆ ಆರೋಪ – ಕಹಳೆ ನ್ಯೂಸ್

ಮುಂಬೈ : 'ಹಿಟ್ಲರ್ ಜರ್ಮನಿಯಲ್ಲಿ ಏನು ಮಾಡಿದರೂ ಅದೇ ರೀತಿ ಭಾರತವನ್ನು ಮಾಡಲು ಪ್ರಧಾನಿ ನರೇಂದ್ರ ಮೋದಿ ಹೊರಟಿದ್ದಾರೆ' ಎಂದು ಲೋಕಸಭೆ ಕಾಂಗ್ರೆಸ್ ನಾಯಕ, ಮಹಾರಾಷ್ಟ್ರದ ಕಾಂಗ್ರೆಸ್‌ ಉಸ್ತುವಾರಿ ಮಲ್ಲಿಕಾರ್ಜುನ ಖರ್ಗೆ ಆರೋಪಿಸಿದ್ದಾರೆ. ಮುಂಬೈ ಕಾಂಗ್ರೆಸ್ ಬಾಂದ್ರಾದಲ್ಲಿ ಭಾನುವಾರ 'ಸಂವಿಧಾನ ಬಚಾವೋ ಪರಿಷದ್' ಎಂಬ ಕಾರ್ಯಕ್ರಮ ಆಯೋಜಿಸಿತ್ತು. ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ಮಲ್ಲಿಕಾರ್ಜುನ ಖರ್ಗೆ ಅವರು ಪ್ರಧಾನಿ ನರೇಂದ್ರ ಮೋದಿ ಮತ್ತು ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದರು. 'ಬಿಜೆಪಿ ದೇಶದಲ್ಲಿ ಸರ್ವಾಧಿಕಾರಿಯಂತೆ...