Wednesday, June 10, 2026

archiveHurricane Thithli

ಸುದ್ದಿ

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ: ಒಡಿಶಾ ರಾಜ್ಯದಲ್ಲಿ ಭಾರೀ ತಿತ್ಲಿ ಚಂಡಮಾರುತ – ಕಹಳೆ ನ್ಯೂಸ್

ಬಂಗಾಳಕೊಲ್ಲಿಯಲ್ಲಿ ಉಂಟಾದ ವಾಯುಭಾರ ಕುಸಿತದಿಂದ ಎದ್ದಿರುವ ಅತ್ಯಂತ ತೀವ್ರ ಚಂಡಮಾರುತ ತಿತ್ಲಿ ಇದೀಗ ಮತ್ತಷ್ಟು ತೀವ್ರ ಸ್ವರೂಪ ಪಡೆದುಕೊಂಡಿದೆ. ಗಂಟೆಗೆ 165 ಕಿಲೋಮೀಟರ್ ವೇಗದಲ್ಲಿ ಬೀಸುತ್ತಿರುವ ಚಂಡಮಾರುತ ಒಡಿಶಾ ರಾಜ್ಯವನ್ನು ತತ್ತರಿಸುವಂತೆ ಮಾಡಿದೆ. ಹಲವು ಕಡೆಗಳಲ್ಲಿ ವ್ಯಾಪಕ ಭೂಕುಸಿತಗಳು ಸಂಭವಿಸಿದ್ದು, ಕರಾವಳಿಯ ಐದು ಜಿಲ್ಲೆಗಳ ಸುಮಾರು ಮೂರು ಲಕ್ಷಕ್ಕೂ ಹೆಚ್ಚು ಮಂದಿಯನ್ನು ಸರ್ಕಾರ ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಿದೆ. ಒಡಿಶಾದ ಗೋಪಾಲಪುರ ಮತ್ತು ಆಂಧ್ರಪ್ರದೇಶದ ಶ್ರೀಕಾಕುಲಂನಲ್ಲಿ ವ್ಯಾಪಕ ಭೂಕುಸಿತ ಸಂಭವಿಸಿದ್ದು, ಆಂಧ್ರಪ್ರದೇಶದ...