Wednesday, March 11, 2026

archiveIndira Canteen

ಸುದ್ದಿ

ಮತ್ತೊಂದು ಸಮಸ್ಯೆ ಮೈಗೆಳೆದುಕೊಂಡ ಬಂಟ್ವಾಳದ ಇಂದಿರಾ ಕ್ಯಾಂಟೀನ್ – ಕಹಳೆ ನ್ಯೂಸ್

ಬಂಟ್ವಾಳ: ಎಲ್ಲಾ ವಿವಾದಗಳು ಬಗೆಹರಿದು ಇಂದಿರಾ ಕ್ಯಾಂಟೀನ್ ಗೆ ಉದ್ಘಾಟನೆ ಭಾಗ್ಯ ಬಂತು ಎಂದಾಗ ಅಂಬರೀಶ್ ನಿಧನರಾದರು, ಅ ಬಳಿಕ ಉದ್ಘಾಟನೆ ಕಾಣದೆ ಸೊರಗುತ್ತಿರುವ ಕ್ಯಾಂಟೀನ್ ಮತ್ತೊಂದು ಸಮಸ್ಯೆ ಮೈಗೆಳೆದುಕೊಂಡು ಸಾರ್ವಜನಿಕ ಕಂಗೆಣ್ಣಿಗೆ ಗುರಿಯಾಗಿದೆ. ಬಿಸಿರೋಡಿನ ಮಿನಿವಿಧಾನ ಸೌಧದ ಕಚೇರಿಯ ಬಳಿಯಲ್ಲಿ ನಿರ್ಮಾಣಗೊಂಡಿರುವ ಇಂದಿರಾ ಕ್ಯಾಂಟೀನ್ ಕಂಪೌಂಡ್ ವಿಚಾರದಲ್ಲಿ ಸಾಕಷ್ಟು ಸದ್ದುಗದ್ದಲ ಮಾಡಿತ್ತು. ಬಿಜೆಪಿ ಮತ್ತು ಕಾಂಗ್ರೇಸ್ ಪಕ್ಷಗಳು ಕಾದಾಟವನ್ನು ಮಾಡಿತ್ತು. ಕೊನೆಗೂ ಜಿಲ್ಲಾಧಿಕಾರಿ ಮಧ್ಯ ಪ್ರವೇಶ ಮಾಡಿ ಸಮಸ್ಯೆ...
ಸುದ್ದಿ

ಇತ್ಯರ್ಥಗೊಂಡ ಇಂದಿರಾ ಕ್ಯಾಂಟೀನ್ ವಿವಾದ: ನ. 25ರಂದು ಉದ್ಘಾಟನೆ: ರಮಾನಾಥ ರೈ – ಕಹಳೆ ನ್ಯೂಸ್

ಮಂಗಳೂರು: ಬಂಟ್ವಾಳದ ಇಂದಿರಾ ಕ್ಯಾಂಟೀನ್ ವಿವಾದ ತಾರಕಕ್ಕೆ ಏರೀರೋದು ಗೊತ್ತೇ ಇದೆ. ಈಗ ಇಂದಿರಾ ಕ್ಯಾಂಟೀನ್ ಉದ್ಘಾಟನೆಗೊಳ್ಳಲು ಸಜ್ಜಾಗುತ್ತಿದೆ. ನ. 25 ರಂದು ಕಂದಾಯ ಸಚಿವ ಆರ್.ವಿ.ದೇಶಪಾಂಡೆ ಅವರು ಉದ್ಘಾಟಿಸಲಿದ್ದಾರೆ. ಈ ವೇಳೆ ಜಿಲ್ಲ ಉಸ್ತುವಾರಿ ಸಚಿವ ಯುಟಿ ಖಾದರ್ ಉಪಸ್ಥಿತರಿರುವರು ಎಂದು ಮಾಜಿ ಸಚಿವ ರಮಾನಾಥ ರೈ ಎಂದು ಮಾಹಿತಿ ನೀಡಿದರು....
ಸುದ್ದಿ

ಇಂದಿರಾ ಕ್ಯಾಂಟೀನ್ ನಲ್ಲಿ ನೂತನ ವ್ಯವಸ್ಥೆ ಜನವರಿಯಿಂದ ಜಾರಿಗೆ ಬರಲಿದೆ: ಜಿ.ಪರಮೇಶ್ವರ – ಕಹಳೆ ನ್ಯೂಸ್

ಬೆಂಗಳೂರು: ಇಂದಿರಾ ಕ್ಯಾಂಟೀನ್ ನಲ್ಲಿ ಬೆಳಗ್ಗೆ ತಿಂಡಿ ಹಾಗೂ ಮಧ್ಯಾಹ್ನದ ಊಟವನ್ನು ಕ್ರಮವಾಗಿ 5 ಮತ್ತು 10 ರೂಪಾಯಿಗೆ ನೀಡಲಾಗುತ್ತಿದೆ. ಈಗ ಸಮ್ಮಿಶ್ರ ಸರ್ಕಾರದಲ್ಲಿ ಬೆಳಗ್ಗಿನ ತಿಂಡಿಯ ಜೊತೆಗೆ ಕಾಫಿ, ಟೀ ನೀಡಲು ನಿರ್ಧರಿಸಲಾಗಿದೆ. ನೂತನ ವ್ಯವಸ್ಥೆ ಜನವರಿಯಿಂದ ಜಾರಿಗೆ ಬರಲಿದೆ ಎಂದು ಸಚಿವ ಜಿ.ಪರಮೇಶ್ವರ ತಿಳಿಸಿದರು. ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜನವರಿಯಿಂದ ಇಂದಿರಾ ಕ್ಯಾಂಟೀನ್ ಗಳಲ್ಲಿ ಕಾಫಿ,ಟೀ ಲಭ್ಯವಾಗಲಿದೆ ಎಂದು ಮಾಹಿತಿ ನೀಡಿದರು. ಸಾರ್ವಜನಿಕರಿಂದ ಬಂದ ಸಲಹೆಯಿಂದ ಬೆಳಗಿನ...