Recent Posts

Sunday, April 26, 2026

archiveJanardhana Poojary

ಸುದ್ದಿ

ಜನಾರ್ದ‌ನ ಪೂಜಾರಿ ಅನಾರೋಗ್ಯದ ಬಗ್ಗೆ ಸುಳ್ಳು ಸಂದೇಶ ಹರಡಿದವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲು ಅಗ್ರಹ – ಕಹಳೆ ನ್ಯೂಸ್

ಬಂಟ್ವಾಳ: ಹಿರಿಯ ಕಾಂಗ್ರೇಸ್ ನಾಯಕ ಮಾಜಿ ಮಂತ್ರಿ ಜನಾರ್ದನ ಪೂಜಾರಿ ಬಗ್ಗೆ ಸುಳ್ಳು ಸುದ್ದಿ ಹಬ್ಬಿಸಿದವನ ಮೇಲೆ ಕಾನೂನು ಕ್ರಮಕೈಗೊಳ್ಳಲು ಹರಿಕ್ರಷ್ಣ ಬಂಟ್ವಾಳ ಬಂಟ್ವಾಳ ನಗರ ಠಾಣೆಯಲ್ಲಿ ದೂರು ನೀಡಿದ್ದಾರೆ. ಜನಾರ್ದ‌ನ ಪೂಜಾರಿ ಅನಾರೋಗ್ಯದ ಬಗ್ಗೆ ಸುಳ್ಳು ಸಂದೇಶ ರವಾನೆ ಹಿನ್ನೆಲೆಯಲ್ಲಿ ಬಂಟ್ವಾಳ ನಗರ ಠಾಣೆಯಲ್ಲಿ ದೂರು ದಾಖಲು ಮಾಡಲಾಗಿದೆ. ದ.ಕ.ಜಿಲ್ಲಾ ಬಿಜೆಪಿ ವಕ್ತಾರ ಕೆ.ಹರಿಕೃಷ್ಣ ಬಂಟ್ವಾಳ್ ಅವರು ಬಂಟ್ವಾಳ ನಗರ ಠಾಣೆಯಲ್ಲಿ ದೂರು ದಾಖಲು ಮಾಡಿದ್ದಾರೆ. ‌ ಕಳೆದೆರಡು...