Friday, March 13, 2026

archiveJanardhana reddy

ರಾಜಕೀಯಸುದ್ದಿ

ಆಪರೇಷನ್ ಕಮಲ – ರೆಡ್ಡಿಯ ಪಾಳಯದಲ್ಲಿ ಯಾರ‍್ಯಾರು? – ಕಹಳೆ ನ್ಯೂಸ್

ರಾಜದ್ಯ ರಾಜಕಾರಣದಲ್ಲಿ ಆಪರೇಷನ್ ಕಮಲದ ಕಾರ್ಯಚರಣೆಯ ಅಬ್ಬರ ಸದ್ಯಕ್ಕೆ ತೆರೆ ಬಿದ್ದಂತೆ ಕಾಣುತ್ತಿದೆ, ಆದರೆ ತೆರೆಮರೆಯಲ್ಲಿ ಶಾಸಕರನ್ನು ಸೆಳೆಯಲು ಪ್ರಯತ್ನಗಳು ನಡೆದಿವೆ. ಎ ಶಾಸಕ ಆನಂದ್ ಸಿಂಗ್ ಅವರ ಮೇಲೆ ಹಲ್ಲೆ ನಡೆಸಿ ತಲೆಮರೆಸಿಕೊಂಡಿರುವ ಶಾಸಕ ಜೆ.ಎನ್. ಗಣೇಶ್ ಅವರು, ಮಾಜಿ ಸಚಿವ ಜನಾರ್ದನ ರೆಡ್ಡಿಯ ಪಾಳಯದಲ್ಲಿದ್ದು, ಬಿಜೆಪಿ ಸೇರಲು ಚಿಂತಿಸಿದ್ದಾರೆ ಎಂದು ಹೇಳಲಾಗಿದೆ. ಹಿಂದೆ ಮುಂಬೈ ಹೋಟೆಲ್‍ನಲ್ಲಿ ತಂಗಿದ್ದ ಅತೃಪ್ತ ಶಾಸಕರೊಂದಿಗೆ ಜನಾರ್ದನ ರೆಡ್ಡಿ ಚರ್ಚೆ ನಡೆಸಿದ್ದರು ಎಂದು...