Thursday, June 11, 2026

archivek s bhagavan

ಸುದ್ದಿ

ಭಗವಾನ್ ವಿರುದ್ಧ ಹರಿಹಾಯ್ದ ನಟ ಜಗ್ಗೇಶ್; ಹೇಳಿದ್ದೇನು ಗೊತ್ತಾ? – ಕಹಳೆ ನ್ಯೂಸ್

ತಮ್ಮ ಪುಸ್ತಕದಲ್ಲಿ ರಾಮನ ಬಗ್ಗೆ ಅವಹೇಳನಕಾರಿ ಹೇಳಿಕೆ ದಾಖಲಿಸಿರುವ ಪ್ರೊ. ಕೆ.ಎಸ್. ಭಗವಾನ್ ವಿರುದ್ಧ ಹಿರಿಯ ನಟ ಜಗ್ಗೇಶ್ ಹರಿಹಾಯ್ದಿದ್ದಾರೆ. ಹಿಂದೂ ಧರ್ಮದ ಭಾವನೆಗಳಿಗೆ ಧಕ್ಕೆ ತರುತ್ತಿರುವ ಭಗವಾನ್‍ಗೆ ಸಿಎಂ ಕುಮಾರ್ ಸ್ವಾಮಿ ಬುದ್ಧಿ ಹೇಳಬೇಕೆಂದು ವಿನಂತಿಸಿಕೊಂಡಿದ್ದಾರೆ. ಇಂದು ಸೆಲ್ಫಿ ವಿಡಿಯೋದಲ್ಲಿ ಮಾತನಾಡಿರುವ ಜಗ್ಗೇಶ್, ಭಗವಾನ್ ವಿಕೃತ ಮನಸ್ಸಿನಿಂದ ಇಂತಹ ಹೇಳಿಕೆ ನೀಡುತ್ತಿದ್ದಾರೆ. ಈ ಮೂಲಕ ಕೋಟ್ಯಂತರ ಹಿಂದೂಗಳ ಭಾವನೆಗಳಿಗೆ ಧಕ್ಕೆ ತರುತ್ತಿದ್ದಾರೆ. ನಿಮ್ಮೆ ಹೇಳಿಕೆಯಿಂದ ನನಗೂ ಕೂಡ ನೋವಾಗಿದೆ....