Thursday, June 11, 2026

archiveKabala

ಸುದ್ದಿ

ನಮ್ಮ ಕಂಬಳ ; ತುಳುನಾಡಿನ ಸಾಂಸ್ಕೃತಿಕ ವೈಭವದ ಪ್ರತೀಕ ಕಂಬಳಕ್ಕೆ ಸಿಕ್ಕಿತು ರಾಷ್ಟ್ರಪತಿ ಅಂಕಿತ | ಆಶೋಕ್ ಕುಮಾರ್ ರೈ ಹೋರಾಟಕ್ಕೆ ಹರಸಿದ ತುಳುನಾಡಿನ ಜನತೆ – ಕಹಳೆ ನ್ಯೂಸ್

ನವದೆಹಲಿ : ತುಳುನಾಡಿನ ಜಾನಪದ ಕ್ರೀಡೆ ಕಂಬಳಕ್ಕೆ ಉಳಿವಿಗೆ ಕಂಬಳ ಸಮಿತಿ ನಡೆಸಿದ ಅವಿರತ ಹೋರಾಟಕ್ಕೆ ಜಯ ಸಿಕ್ಕಿದೆ. ಜಾನಪದ ಕ್ರೀಡೆ ಕಂಬಳಕ್ಕೆ ರಾಷ್ಟ್ರಪತಿಗಳ ಅಂಕಿತ ಸಿಕ್ಕಿದೆ. ಕಂಬಳ ವಿಧೇಯಕಕ್ಕೆ ರಾಷ್ಟ್ರಪತಿ ರಾಮನಾಥ್ ಕೋವಿಂದ್ ರವರು ಇಂದು ಸಹಿ ಹಾಕಿದ್ದಾರೆ. ಇದರಿಂದ ತುಳುನಾಡಿನ ಜನತೆಯಲ್ಲಿ ಹರ್ಷ ವ್ಯಕ್ತವಾಗಿದೆ. ಕಂಬಳದಲ್ಲಿ ಪ್ರಾಣಿ ಹಿಂಸೆ ನಡೆಯುತ್ತಿದೆ ಎಂದು ಪೇಟಾ ಸುಪ್ರೀಂ ಕೋರ್ಟ್ ಮೇಟ್ಟಿಲೇರಿ ತಡೆಯಾಜ್ಞೆ ತಂದಿತ್ತು. ಬಿಜೆಪಿ ಮುಖಂಡ ಅಶೋಕ್ ಕುಮಾರ್ ರೈಯವರ...