Wednesday, March 11, 2026

archivekahale news

ಸುದ್ದಿ

ಬಸ್ಸಿನಲ್ಲಿ ಅನ್ಯಕೋಮಿನ ಜೋಡಿಯ ರಾಸಲೀಲೆ! ಸಾರ್ವಜನಿಕರಿಂದ ಬುದ್ಧಿಮಾತು – ಕಹಳೆ ನ್ಯೂಸ್

ಉಡುಪಿ :ಮಂಗಳೂರಿನಿಂದ ಉಡುಪಿ ಕಡೆಗೆ ಬಸ್ಸಿನಲ್ಲಿ ಹೋಗುತ್ತಿದ್ದ ಮುಸ್ಲಿಂ ಯುವಕ ಮತ್ತು ಹಿಂದೂ ಯುವತಿ ಯನ್ನು ಉಡುಪಿಯಲ್ಲಿ ಸಾರ್ವಜನಿಕರು ಹಿಡಿದು ಬುದ್ಧಿಮಾತು ಹೇಳುವ ವೀಡಿಯೋ ವೈರಲ್ ಆಗುತ್ತಿದ್ದು ಈ ಘಟನೆ ಬೆಳಗ್ಗೆ ನಡೆದಿದ್ದು ಎಂದು ತಿಳಿದುಬಂದಿದೆ. ಬಸ್ಸಿನಲ್ಲಿ ರಾಸಲೀಲೆ ಯಲ್ಲಿ ತೊಡಗಿದ್ದ ವೇಳೆ ಸಾರ್ವಜನಿಕರು ಬಸ್ಸಿನ ನಿರ್ವಾಹಕರ ಗಮನಕ್ಕೆ ತಂದಿದ್ದು ಉಡುಪಿಯಲ್ಲಿ ಇಬ್ಬರನ್ನೂ ವಿಚಾರಣೆ ಮಾಡುತ್ತಿರುವ ವೀಡಿಯೋ ವೈರಲ್ ಆಗಿತ್ತು....
ಪುತ್ತೂರು

ವಿಶ್ವ ಹಿಂದೂ ಪರಿಷತ್ ವಿಭಾಗ ಕಾರ್ಯದರ್ಶಿ ಶರಣ್ ಪಂಪ್ವೆಲ್ ಅವರ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ದಿ ಹಬ್ಬಿಸಿ ಅಪಪ್ರಚಾರ – ಪುತ್ತೂರುನಲ್ಲಿ ದೂರು ದಾಖಲು-ಕಹಳೆ ನ್ಯೂಸ್

ಹಲವು ವರ್ಷಗಳಿಂದ ಹಿಂದು ಸಮಾಜದ ರಕ್ಷಣೆಗಾಗಿ ಕಾರ್ಯ ನಿರ್ವಹಿಸುತ್ತಿರುವ ವಿಶ್ವ ಹಿಂದೂ ಪರಿಷತ್ ಮಂಗಳೂರು ವಿಭಾಗ ಕಾರ್ಯದರ್ಶಿ ಶರಣ್ ಪಂಪ್ವೆಲ್ ಅವರ ಪೋಟೋ ಹಾಗೂ ಮೊಬೈಲ್ ಸಂಖ್ಯೆಯನ್ನು ಹಾಕಿ ಎಡಿಟ್ ಮೂಲಕ ನಕಲಿ ಖಾತೆ ಸೃಷ್ಟಿಸಿ ಉಪ್ಪಿನಂಗಡಿ ಘಟನೆಯ ವಿಷಯವನ್ನು ಪ್ರಸ್ತಾಪಿಸಿ ಸುಳ್ಳು ಸುದ್ದಿ ರಚಿಸಿ ಸಾಮಾಜಿಕ ಜಾಲತಾಣಗಳಲ್ಲಿ ಅಪಪ್ರಚಾರ ಮಾಡಿರುವ ಘಟನೆ ನಡೆದಿದ್ದು. ಹಾಗೂ ಇದನ್ನು ಹಲವು ಗ್ರೂಪ್ ಗಳಲ್ಲಿ ರವಾನಿಸಿ ಸುಳ್ಳು ಸುದ್ದಿ ಹಬ್ಬಿಸುವ ಷಡ್ಯಂತ್ರ ನಡೆದಿದ್ದು....
ಸುದ್ದಿ

ಉಪ್ಪಿನಂಗಡಿ: ಕಾರು ಮತ್ತು ಲಾರಿಗಳ ನಡುವೆ ಸರಣಿ ಅಪಘಾತ-3 ಮಂದಿಗೆ ಗಾಯ-ಕಹಳೆ ನ್ಯೂಸ್

ಉಪ್ಪಿನಂಗಡಿ: ಪಂಜಾಲ ಎಂಬಲ್ಲಿ ಲಾರಿಯೊಂದು ಕಾರಿಗೆ ಡಿಕ್ಕಿ ಹೊಡೆದು ಮಗುಚಿ ರಸ್ತೆ ಮಧ್ಯೆ ಬಿದ್ದಿದ್ದು, ಈ ವೇಳೆ ಕಾರಿನ ಹಿಂದಿನಿಂದ ಬರುತ್ತಿದ್ದ ಇನ್ನೊಂದು ಲಾರಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಗೆ ಮಗುಚಿ ಬಿದ್ದ ಸರಣಿ ಅಪಘಾತ ನಡೆದಿದೆ. ಮೆಲ್ಕಾರ್ ನಿಂದ ನೆಲ್ಯಾಡಿ ಕಡೆ ಹೋಗುತ್ತಿದ್ದ ಕಾರಿಗೆ ಬೆಂಗಳೂರು ಕಡೆಯಿಂದ ಮಂಗಳೂರು ಕಡೆಗೆ ಬರುತ್ತಿದ್ದ ಲಾರಿ ಢಿಕ್ಕಿ ಹೊಡೆದಿದ್ದು, ಕಾರು ಚಲಾಯಿಸಿಕೊಂಡು ಬರುತ್ತಿದ್ದ ನೆಲ್ಯಾಡಿಯಲ್ಲಿ ಹೊಟೇಲ್ ಹೊಂದಿರುವ ಮೆಲ್ಕಾರು ನಿವಾಸಿ...
ಹೆಚ್ಚಿನ ಸುದ್ದಿ

ಲವ್ ಜಿಹಾದ್; 7 ತಿಂಗಳು ದೈಹಿಕ ಸಂಪರ್ಕ..! ಮದುವೆ ಎಂದಾಗ ಬಯಲಾಯ್ತು ಬಂಡವಾಳ-ಕಹಳೆ ನ್ಯೂಸ್

ಭಾಘ್ ಪತ್: ಹಲವು ರಾಜಗ್ಯಗಳಲ್ಲಿ ಲವ್ ಜಿಹಾದ್ ವಿರುದ್ಧ ಕಾನೂನು ತರಲು ಮುಂದಾಗಿರುವ ಸಂದರ್ಭದಲ್ಲಿಯೇ ಪ್ರಕರಣವೊಂದು ವರದಿಯಾಗಿದೆ. ಉತ್ತರ ಪ್ರದೇಶದ ಭಾಘ್ ಪತ್ ವೈದ್ಯರ ಮೇಲೆ ಲವ್ ಜಿಹಾದ್ ಆರೋಪ ಕೇಳಿಬಂದಿದೆ. ಮುಸ್ಲಿಂ ಆಗಿದ್ದರೂ ತನ್ನ ಗುರುತನ್ನು ಮರೆ ಮಾಚಿ ಏಳು ತಿಂಗಳಿನಿಂದ ಹಿಂದೂ ನರ್ಸ್ ಒಬ್ಬರನ್ನು ಪ್ರೇಮದ ಬಲೆಗೆ ಕೆಡವಿಕೊಂಡು ದೈಹಿಕ ಸಂಪರ್ಕವನ್ನು ಬೆಳೆಸಿದ್ದ. ಇದೆಲ್ಲದರ ಪರಿಣಾಂ ನರ್ಸ್ ಗರ್ಭಿಣಿಯಾಗಿದ್ದಾಳೆ. ಈ ವೇಳೆ ತನ್ನ ನಿಜರೂಪ ಬಹಿರಂಗ ಮಾಡಿದ...
ರಾಜ್ಯ

BIGG NEWS : ರಾಜ್ಯದ ಶಾಲಾ-ಕಾಲೇಜುಗಳಲ್ಲಿ ಕೊರೊನಾ ಸ್ಪೋಟ : ನಾಳೆ ಸಿಎಂ ಬೊಮ್ಮಾಯಿ ನೇತೃತ್ವದಲ್ಲಿ ಮಹತ್ವದ ಸಭೆ-ಕಹಳೆ ನ್ಯೂಸ್ 

ಬೆಂಗಳೂರು : ರಾಜ್ಯದ ಶಾಲಾ-ಕಾಲೇಜುಗಳಲ್ಲಿ (School-College) ಕೊರೊನಾ (Corona) ಸೋಂಕಿನ ಅಬ್ಬರ ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಶಾಲಾ-ಕಾಲೇಜುಗಳಲ್ಲಿ ಅನುಸರಿಸಬೇಕಾದ ಕ್ರಮಗಳ ಬಗ್ಗೆ ಸಿಎಂ ಬಸವರಾಜ ಬೊಮ್ಮಾಯಿ (CM Basavaraja Bommai) ನೇತೃತ್ವದಲ್ಲಿ ಮಹತ್ವದ ಸಭೆ ನಡೆಯಲಿದೆ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ.ನಾಗೇಶ್ (Minister B.C. Nagesh) ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಡಿಸೆಂಬರ್ 9 ರಂದು ಸಿಎಂ ಬೊಮ್ಮಾಯಿ ನೇತೃತ್ವದಲ್ಲಿ ನಡೆಯುವ ಸಭೆಯಲ್ಲಿ ತಾಂತ್ರಿಕ ಸಲಹಾ ಸಮಿತಿ ಸದಸ್ಯರು,...
ಬಂಟ್ವಾಳ

ದತ್ತಜಯಂತಿ ಅಂಗವಾಗಿ ವಿಶ್ವ ಹಿಂದೂ ಪರಿಷತ್ ಬಜರಂಗದಳ ಬಂಟ್ವಾಳ ಪ್ರಖಂಡ ವತಿಯಿಂದ ದತ್ತಮಾಲಧಾರಣೆ-ಕಹಳೆ ನ್ಯೂಸ್

ವಿ. ಹಿಂ. ಪ ಬಜರಂಗದಳ ಬಂಟ್ವಾಳ ಪ್ರಖಂಡ ವತಿಯಿಂದ ದತ್ತ ಜಯಂತಿ ಅಂಗವಾಗಿ ಜಿಲ್ಲಾ ಸಂಚಾಲಕರು ಭರತ್ ಕುಮ್ದೇಲ್ ನೇತೃತ್ವದಲ್ಲಿ ಶ್ರೀ ಕ್ಷೇತ್ರ ಕೊಣಾಜೆಕಲ್ಲು ಸಿದ್ದಾಶ್ರಮ ಮಠ ಮೂಡಬಿದ್ರೆ ಯಲ್ಲಿ ಶ್ರೀ ಗಣೇಶ್ ಗುರೂಜಿ ಅವರ ದಿವ್ಯಹಸ್ತದಿಂದ ಬಜರಂಗದಳ ಕಾರ್ಯಕರ್ತರು ದತ್ತಮಾಲಾಧಾರಣೆ ಮಾಡಲಾಯಿತು...
ದಕ್ಷಿಣ ಕನ್ನಡಪುತ್ತೂರುಸಂತಾಪಸುದ್ದಿ

ವಿವೇಕಾನಂದ ಪದವಿಪೂರ್ವ ಕಾಲೇಜಿನಲ್ಲಿ ರಾಮ ಭಟ್ ರವರಿಗೆ ನುಡಿನಮನ ಕಾರ್ಯಕ್ರಮ – ಕಹಳೆ ನ್ಯೂಸ್

ಪುತ್ತೂರು: ವಿವೇಕಾನಂದ ಸಂಸ್ಥೆಗಳ ಸ್ಥಾಪನೆಗೆ ಮತ್ತು ಬೆಳವಣಿಗೆಗೆ ಬೆನ್ನೆಲುಬಾಗಿದ್ದ ಹಿರಿಯ ಮುತ್ಸದ್ದಿ ಬಿಜೆಪಿಯ ಭೀಷ್ಮ ಎಂದೇ ಪ್ರಖ್ಯಾತಿಯಾಗಿದ್ದ ರಾಮಭಟ್ ಅವರ ನಿಧನ ಸಮಾಜಕ್ಕೆ ತುಂಬಲಾರದ ನಷ್ಟ ಎಂದು ವಿವೇಕಾನಂದ ಪದವಿಪೂರ್ವ ಕಾಲೇಜಿನ ಆಡಳಿತ ಮಂಡಳಿಯ ಕೋಶಾಧಿಕಾರಿ ಗೋಪಾಲಕೃಷ್ಣ ಭಟ್ ಎಂ ಹೇಳಿದರು. ವಿವೇಕಾನಂದ ಪದವಿಪೂರ್ವ ಕಾಲೇಜಿನಲ್ಲಿ ಮಂಗಳವಾರ ನಡೆದ ಉರಿಮಜಲು ರಾಮ ಭಟ್ಟರ ಶ್ರದ್ಧಾಂಜಲಿ ಕಾರ್ಯಕ್ರಮದಲ್ಲಿ ರಾಮ ಭಟ್ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆಯನ್ನು ಮಾಡಿ ಅವರು ಮಾತಾಡಿದರು. ರಾಮ ಭಟ್...
ಪುತ್ತೂರುರಾಜ್ಯಸಂತಾಪಸುದ್ದಿ

ಮಾಜಿ ಶಾಸಕ ಉರಿಮಜಲು ರಾಮ್ ಭಟ್ ಅವರ ನಿಧನಕ್ಕೆ ಸಂತಾಪ ಸೂಚಿಸಿದ ಪ್ರಧಾನಿ ನರೇಂದ್ರ ಮೋದಿ- ಕಹಳೆ ನ್ಯೂಸ್

ಕರಾವಳಿಯ ವಾಜಪೇಯ ಎಂದು ಹೆಸರುವಾಸಿಯಾಗಿದ್ದ ಭಾರತೀಯ ಜನತಾ ಪಕ್ಷದ ಹಿರಿಯ ನೇತಾರ, ಮಾಜಿ ಶಾಸಕ ಉರಿಮಜಲು ರಾಮ್ ಭಟ್ ಅವರ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿಯವರು ಸಂತಾಪ ಸೂಚಿಸಿದ್ದಾರೆ. Video : " ಬಿಜೆಪಿಯ ಭೀಷ್ಮ " ಮಾಜಿ ಶಾಸಕ ಉರಿಮಜಲು ಕೆ. ರಾಮ ಭಟ್ ನಿಧನ ; ಗಣ್ಯರಿಂದ ಸಂತಾಪ ‘ಜನಸಂಘ ಮತ್ತು ಬಿಜೆಪಿಯ ಇತಿಹಾಸದಲ್ಲಿ ಉರಿಮಜಲು ಕೆ. ರಾಮ ಭಟ್ ಜಿ ಅವರಂತಹ ದಿಗ್ಗಜರಿಗೆ ಒಂದು ವಿಶೇಷ...
1 8 9 10 11 12 1,459
Page 10 of 1459