Wednesday, March 11, 2026

archivekahale news

ಬಂಟ್ವಾಳ

ಶ್ರೀರಾಮ ಹಿರಿಯ ಪ್ರಾಥಮಿಕ ಶಾಲೆಯ ವೇದವ್ಯಾಸ ಧ್ಯಾನಮಂದಿರದಲ್ಲಿ 2020-21ನೇ ಸಾಲಿನ ವಿದ್ಯಾರ್ಥಿಗಳಿಗೆ ದೀಪಪ್ರದಾನ ಕಾರ್ಯಕ್ರಮ- ಕಹಳೆ ನ್ಯೂಸ್

ಕಲ್ಲಡ್ಕ: ಶ್ರೀರಾಮ ಹಿರಿಯ ಪ್ರಾಥಮಿಕ ಶಾಲೆಯ ವೇದವ್ಯಾಸ ಧ್ಯಾನಮಂದಿರದಲ್ಲಿ 2020-21ನೇ ಸಾಲಿನ ವಿದ್ಯಾರ್ಥಿಗಳಿಗೆ ದೀಪಪ್ರದಾನ ಕಾರ್ಯಕ್ರಮ ನಡೆಯಿತು. ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷರಾದ ಡಾ| ಪ್ರಭಾಕರ್ ಭಟ್ ಕಲ್ಲಡ್ಕ ಮಾತನಾಡುತ್ತಾ ಇಂದಿನ ವಿದ್ಯಾರ್ಥಿಗಳಿಗೆ ಜೀವನ ಮೌಲ್ಯವನ್ನು ತಿಳಿಸುವ ಶಿಕ್ಷಣದ ಅಗತ್ಯವಿದ್ದು ಈ ನಿಟ್ಟಿನಲ್ಲಿ ಶ್ರೀರಾಮ ವಿದ್ಯಾಸಂಸ್ಥೆ ಕಾರ್ಯನಿರ್ವಹಿಸುತ್ತದೆ. ಇಲ್ಲಿ ಕೇವಲ ವಿಷಯಗಳ ಶಿಕ್ಷಣ ಮಾತ್ರವಲ್ಲದೆ ತಮ್ಮ ಜೀವನ ಹೇಗಿರಬೇಕು ಎನ್ನುವ ಬದುಕಿನ ಶಿಕ್ಷಣ ನೀಡುತ್ತಿದೆ. ಸಂಸ್ಕಾರ ಹಾಗೂ ಸಂಸ್ಕೃತಿಯನ್ನು...
ಹೆಚ್ಚಿನ ಸುದ್ದಿ

ಕೋಲಾರ: ಶ್ರೀರಾಮಸೇನೆ ದತ್ತಮಾಲಾಧಾರಿಗಳಿದ್ದ ಬಸ್ ಮೇಲೆ ಕಿಡಿಗೇಡಿಗಳಿಂದ ಕಲ್ಲು ತೂರಾಟ- ಕಹಳೆ ನ್ಯೂಸ್

ಕೋಲಾರ: ಶ್ರೀರಾಮಸೇನೆ ಕಾರ್ಯಕರ್ತರು ದತ್ತ ಮಾಲೆ ಧರಿಸಿ ದತ್ತಪೀಠಕ್ಕೆ ತೆರಳುತ್ತಿದ್ದ ಬಸ್ ಮೇಲೆ ಕಲ್ಲು ತೂರಾಟ ನಡೆಸಿದ ಘಟನೆ ಕೋಲಾರದ ಕ್ಲಾಕ್ ಟವರ್ ಬಳಿ ವಿಶಾಲ್ ಮಾರ್ಕೆಟ್ ಎದುರು ನಡೆದಿದೆ. ಕೋಲಾರದ ವಿಶಾಲ್ ಮಾರ್ಟ್ ಎದುರು ಕ್ಷುಲ್ಲಕ ಕಾರಣಕ್ಕೆ ಎರಡು ಗುಂಪುಗಳ ನಡುವೆ ಗಲಾಟೆಯಾಗಿದೆ. ಈ ಸಂದರ್ಭದಲ್ಲಿ ಗಾಯಗೊಂಡವರನ್ನು ಆಸ್ಪತ್ರೆಗೆ ಸೇರಿಸಲಾಗಿದ್ದು, ಕೆಲವರು ಅಲ್ಲೇ ಗುಂಪುಗೂಡಿದ್ದರು. ಇದೇ ಮಾರ್ಗವಾಗಿ ರಾತ್ರಿ 11 ಗಂಟೆ ಸುಮಾರಿಗೆ ದತ್ತ ಮಾಲಾಧಾರಿಗಳು ಮಿನಿ ಬಸ್‍ನಲ್ಲಿ...
ಸುದ್ದಿ

ಮಾಣಿ:- ಎರಡು ಕಾರುಗಳ ನಡುವೆ ಅಪಘಾತ- ಇತ್ತಂಡದ ನಡುವೆ ಮಾತಿನ ಚಕಮಕಿ-ಪೊಲೀಸರಿಂದ ಲಾಠಿ ಚಾರ್ಜ್-ಕಹಳೆ ನ್ಯೂಸ್

ವಿಟ್ಲ: ಮಾಣಿಯಲ್ಲಿ ಎರಡು ಕಾರುಗಳ ನಡುವೆ ಅಪಘಾತ ಸಂಭವಿಸಿದ ವಿಚಾರವಾಗಿ ಇತ್ತಂಡದ ನಡುವೆ ಮಾತಿನ ಚಕಮಕಿ ಉಂಟಾಗಿದ್ದು, ಸ್ಥಳದಲ್ಲಿ ವಿಟ್ಲ ಪೊಲೀಸರು ಲಾಠಿ ಚಾರ್ಜ್ ಮಾಡಿ ಜನರನ್ನು ಚದುರಿಸಿ ಪರಿಸ್ಥಿತಿಯನ್ನು ಹತೋಟಿಗೆ ತಂದಿದ್ದಾರೆ. ಮಂಗಳೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಮಾಣಿಯಲ್ಲಿ ಈ ಘಟನೆ ಸಂಭವಿಸಿದೆ. ಕಲ್ಲಡ್ಕ ಕಡೆಯಿಂದ ಮಾಣಿ ಕಡೆಗೆ ತೆರಳುತ್ತಿದ್ದ ಇನ್ನೋವಾ ಕಾರು ಮತ್ತು ಕಲ್ಲಡ್ಕ ಕಡೆಗೆ ತೆರಳುತ್ತಿದ್ದ ಶಿಪ್ಟ್ ಕಾರಿನ ನಡುವೆ ಅಪಘಾತ ಸಂಭವಿಸಿತ್ತು. ಘಟನೆ ಬಗ್ಗೆ...
ಸುದ್ದಿ

ಜೆಸಿಐ ನೆಕ್ಕಿಲಾಡಿ ಘಟಕದ ಸ್ಥಾಪಕ ಅಧ್ಯಕ್ಷರಾದ ಜೆ.ಎಫ್. ಪಿ ಶಿವಕುಮಾರ್ ಬಾರಿತ್ತಾಯರಿಗೆ ಸಾಧನಾಶ್ರೀ ಪ್ರಶಸ್ತಿ- ಕಹಳೆ ನ್ಯೂಸ್

ಉಪ್ಪಿನಂಗಡಿ : ಜೆಸಿಐ ನೆಕ್ಕಿಲಾಡಿ ಘಟಕದ ಸ್ಥಾಪಕ ಅಧ್ಯಕ್ಷರಾದ ಜೆ.ಎಫ್.ಪಿ ಶಿವಕುಮಾರ್ ಬಾರಿತ್ತಾಯರಿಗೆ ಕುಂದಾಪುರದ ಕೋಟೇಶ್ವರದಲ್ಲಿ ನಡೆದ ವಲಯದ " ಉನ್ನತಿ " ವ್ಯವಹಾರ ಸಮ್ಮೇಳನದಲ್ಲಿ ಸಾಧನಾ ಶ್ರೀ ಪ್ರಶಸ್ತಿಯನ್ನು ನೀಡಿ ಗೌರವಿಸಲಾಯಿತು.         ಕಾರ್ಯಕ್ರಮದಲ್ಲಿ ಜೆಸಿಐ ವಲಯ 15ರ ವಲಯಾಧ್ಯಕ್ಷೆಯಾದ ಜೆಸಿಐ ಪಿಪಿಪಿ ಸೌಜನ್ಯ ಹೆಗ್ಡೆ, ವ್ಯವಹಾರ ವಿಭಾಗದ ನಿರ್ದೇಶಕರಾದ ಜೆಸಿ ಸಮ್ಮದ್ ಖಾನ್, ವಲಯ 15ರ ಪೂರ್ವಾವಲಯಾಧ್ಯಕ್ಷರಾದ ಜೆಸಿ ಕೃಷ್ಣಮೋಹನ್, ಅಶೋಕ್ ಚೂಂತಾರ್,ವಲಯ...
ಸುದ್ದಿ

ಮಂಗಳೂರು ಮಹಾನಗರ ಪಾಲಿಕೆಯ ಮುಗ್ರೋಡಿ ಬಳಿ ಕಾಲುಸಂಕ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಿದ ಶಾಸಕ ವೇದವ್ಯಾಸ್ ಕಾಮತ್- ಕಹಳೆ ನ್ಯೂಸ್

ಮಂಗಳೂರು ಮಹಾನಗರ ಪಾಲಿಕೆಯ ಪದವು ಪಶ್ಚಿಮ ವಾರ್ಡಿನ ಮುಗ್ರೋಡಿ ಬಳಿ ಕಾಲುಸಂಕ ನಿರ್ಮಾಣ ಕಾಮಗಾರಿಗೆ ಶಾಸಕ ವೇದವ್ಯಾಸ್ ಕಾಮತ್ ಭೂಮಿಪೂಜೆ ನೆರವೇರಿಸಿದರು. ಬಳಿಕ ಮಾತನಾಡಿದ ಶಾಸಕರು, ಮುಗ್ರೋಡಿಯಲ್ಲಿ ಕಾಲುಸಂಕ ನಿರ್ಮಾಣಕ್ಕಾಗಿ ಅನುದಾನ ಬಿಡುಗಡೆಗೊಳಿಸಿ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಲಾಗಿದೆ. ಕಾಲುಸಂಕ ನಿರ್ಮಾಣದ ವೇಳೆ ಸಾರ್ವಜನಿಕರಿಗೆ ಸಂಚಾರಕ್ಕೆ ತೊಡಕು ಉಂಟಾಗಬಹುದು. ಆದರೆ ಅಭಿವೃದ್ಧಿಯ ದೃಷ್ಟಿಯಿಂದ ಸಹಕರಿಸಬೇಕೆಂದು ಮನವಿ ಮಾಡಿಕೊಂಡರು. ಈ ಸಂದರ್ಭದಲ್ಲಿ ಮಂಗಳೂರು ಮಹಾನಗರ ಪಾಲಿಕೆಯ ಮೇಯರ್ ಪ್ರೇಮಾನಂದ ಶೆಟ್ಟಿ, ಸ್ಥಳೀಯ ಕಾಪೆರ್Çೀರೇಟರ್...
ಪುತ್ತೂರು

ಪುತ್ತೂರಿನ ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ : ರಾಜು ಹೊಸ್ಮಠ ವಿರುದ್ಧ ದೂರು ದಾಖಲು- ಕಹಳೆ ನ್ಯೂಸ್

ಪುತ್ತೂರು : ಅಪ್ರಾಪ್ತ ಬಾಲಕಿಗೆ ವ್ಯಕ್ತಿಯೋರ್ವರು ಲೈಂಗಿಕ ಕಿರುಕುಳ ನೀಡಿದ್ದು, ಈ ಬಗ್ಗೆ ಠಾಣೆಗೆ ದೂರು ನೀಡಿದ ಘಟನೆ ಪುತ್ತೂರಿನಲ್ಲಿ ನಡೆದಿದೆ. 2019ರಲ್ಲಿ ಅಪ್ರಾಪ್ತ ಬಾಲಕಿ ಮತ್ತು ಆಕೆಯ ತಂಗಿ,ತಂದೆಯೊಂದಿಗೆ ರಾಜು ಹೊಸ್ಮಠರವರ ಕಚೇರಿಗೆ ತೆರಳಿದ್ದರು. ಈ ವೇಳೆ ಅಪ್ರಾಪ್ತ ಬಾಲಕಿಗೆ ರಾಜು ಹೊಸ್ಮಠರವರ ಪರಿಚಯವಾಗಿದೆ. ಈ ಘಟನೆ ನಡೆದು ಕೆಲ ದಿನಗಳ ಕಳೆದ ಬಳಿಕ ಮತ್ತೊಂದು ದಿನ ರಾಜು ಹೊಸ್ಮಠರವರ ಕಚೇರಿಯಲ್ಲಿ ಅಪ್ರಾಪ್ತ ಬಾಲಕಿ ಮತ್ತು ಆಕೆಯ ತಂಗಿಯನ್ನು...
ದಕ್ಷಿಣ ಕನ್ನಡಸುದ್ದಿ

Breaking News : ಎಂದ್ರೆ ಬಾವ ಇದ್…!? ಕಡಬದಲ್ಲಿ ಹಿಂದೂ ಯುವತಿಯರ ಫೋಟೋ ತೆಗೆದ ಅನ್ಯಮತೀಯ ಪುಂಡರು..!? ಸಾರ್ವಜನಿಕರಿಂದ ಬಿತ್ತು ಬಿಸಿ ಬಿಸಿ ಕಜ್ಜಾಯ..! – ಕಹಳೆ ನ್ಯೂಸ್

ಕಡಬ : ಹಿಂದೂ ಯುವತಿಯರ ಫೋಟೋ ತೆಗೆದ ಹಿನ್ನಲ್ಲೆ ಅನ್ಯ ಮತೀಯ ಯುವಕರಿಬ್ಬರಿಗೆ ಸಾರ್ವಜನಿಕರು ಸಖತ್ ಕಜ್ಜಾಯ ಕೊಟ್ಟ ಘಟನೆ ಕಡಬದ ಕೊಂಬಾರಿನಲ್ಲಿ ಇಂದು ಸಂಜೆ ನಡೆದಿದೆ.ಕೊಂಬಾರಿನಲ್ಲಿ ಕೋಳಿ ಹಿಡಿಯಲು ಬಂದು ಚಿರತೆಯೊಂದು ಬಾವಿಗೆ ಬಿದ್ದಿತ್ತು.ಚಿರತೆ ಬಾವಿಗೆ ಬಿದ್ದ ಸುದ್ದಿ ಊರೆಲ್ಲ ಹಬ್ಬುತ್ತಿದ್ದಂತೆ ಹಲವಾರು ಜನ ಚಿರತೆ ರಕ್ಷಣಾ ಕಾರ್ಯಾಚರಣೆ ವೀಕ್ಷಿಸಲು ಸ್ಥಳಕ್ಕೆ ದೌಡಾಯಿಸಿ ಬಂದಿದ್ದರೆ. ಹೀಗೆ ಚಿರತೆ ನೋಡಲು ಸುಂಕದ ಕಟ್ಟೆಯ ಅನ್ನಡ್ಕದ ಇಬ್ಬರು ಅನ್ಯಮತೀಯ ಯುವಕರು ಕೊಂಬಾರಿಗೆ...
ಸಂತಾಪ

ಮಂಗಳೂರಿನ ‘ಐಡಿಯಲ್‌ ಐಸ್‌ಕ್ರೀಂ’ ಸಂಸ್ಥಾಪಕ ಪ್ರಭಾಕರ ಕಾಮತ್‌ ನಿಧನ – ಕಹಳೆ ನ್ಯೂಸ್

ಮಂಗಳೂರು, ನ 06 : ಕರಾವಳಿಯಾದ್ಯಂತ ಹೆಸರುವಾಸಿಯಾಗಿರುವ ಐಡಿಯಲ್‌ ಐಸ್‌ಕ್ರೀಂ ಸಂಸ್ಥೆಯ ಸ್ಥಾಪಕ, ಉದ್ಯಮಿ ಎಸ್‌. ಪ್ರಭಾಕರ ಕಾಮತ್‌ (79) ನ.06 ಶನಿವಾರ ಮುಂಜಾನೆ 3.30 ಕ್ಕೆ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಅ.28 ರಂದುಗುರುವಾರ ರಾತ್ರಿ 8.45ರ ಸುಮಾರಿಗೆ ಪ್ರಭಾಕರ ಕಾಮತ್‌ ಅವರು ಬಿಜೈ ಕಾಪಿಕಾಡ್‌ನ‌ 1ನೇ ಅಡ್ಡರಸ್ತೆಯಲ್ಲಿ ಮನೆ ಕಡೆಗೆ ನಡೆದುಕೊಂಡು ಹೋಗುತ್ತಿದ್ದಾಗ ಕೆಎಸ್‌ಆರ್‌ಟಿಸಿ ಕಡೆಯಿಂದ ಬಿಜೈ ಕಾಪಿಕಾಡ್‌ ಕಡೆಗೆ ಅತಿ ವೇಗದಿಂದ ಬಂದ ಸ್ಕೂಟರ್‌ ಢಿಕ್ಕಿ...
1 11 12 13 14 15 1,459
Page 13 of 1459