Wednesday, June 10, 2026

archivekahale news

ಕ್ರೀಡೆಸುದ್ದಿ

ಪ್ರೊ ಕಬಡ್ಡಿ: ತಮಿಳ್ ತಲೈವಾಸ್ ವಿರುದ್ಧ ಜಯ ಗಳಿಸಿದ ಗುಜರಾತ್ ಫಾರ್ಚೂನ್ ಜಿಯಾಂಟ್ಸ್ – ಕಹಳೆ ನ್ಯೂಸ್

ಬಿಹಾರ: ರಾಜ್ಯದ ಪಾಟ್ನಾದ ಪಾಟಲೀಪುತ್ರ ಸ್ಪೋರ್ಟ್ಸ್ ಕಾಂಪ್ಲೆಕ್ಸ್ ನಲ್ಲಿ ನಡೆದ ಪ್ರೊ ಕಬಡ್ಡಿ ಇಂಟರ್ ಜೋನ್ 7 ನೇ ಪಂದ್ಯದಲ್ಲಿ ತಮಿಳ್ ತಲೈವಾಸ್ ವಿರುದ್ಧ ಗುಜರಾತ್ ಫಾರ್ಚೂನ್ ಜಿಯಾಂಟ್ಸ್ 36-25ರ ಜಯ ಸಾಧಿಸಿದೆ. ಗುಜರಾತ್ ಗೆ ಲಭಿಸುತ್ತಿರುವ ಮೊದಲ ಜಯವಿದು. ಆಡಿರುವ 3 ಪಂದ್ಯಗಳಲ್ಲಿ ಗುಜರಾತ್ ಒಂದು ಗೆಲುವು, ಒಂದು ಸೋಲು, ಒಂದು ಪಂದ್ಯ ಡ್ರಾ ಮಾಡಿಕೊಂಡಂತಾಗಿದೆ. ಇತ್ತ ತಮಿಳ್ ತಲೈವಾಸ್ ಗೆ ಇದು ಐದನೇ ಸೋಲು. ತಲೈವಾಸ್ 7...
ಸುದ್ದಿ

ಕೋಟ್ಯಂತರ ರೂಪಾಯಿ ವಂಚನೆ: ಎಂಇಪಿ ಪಕ್ಷದ ನೌಹೀರಾ ಶೇಖರ್ ಬಂಧನ – ಕಹಳೆ ನ್ಯೂಸ್

ಮುಂಬೈ: ಕೋಟ್ಯಂತರ ರೂಪಾಯಿ ವಂಚನೆ ಮಾಡಿದ ಆರೋಪದ ಮೇಲೆ ಎಂಇಪಿ ಪಕ್ಷದ ನೌಹೀರಾ ಶೇಖರ್ ಅವರನ್ನು ಮುಂಬೈ ಪೊಲೀಸರು ಬಂಧಿಸಿದ್ದಾರೆ. ಎಂಇಪಿ ಅಧ್ಯಕ್ಷೆ ಸೇರಿ ಹಲವರ ಮೇಲೆ ದುಷ್ಕರ್ಮಿಗಳಿಂದ ಹಲ್ಲೆಗೆ ಯತ್ನವನ್ನು ಕೂಡ ಮಾಡಲಾಗಿದೆ..ಹೂಡಿಕೆದಾರರಿಗೆ 300 ಕೋಟಿ ರೂ ವಂಚನೆ ಎಸಗಿದ ಆರೋಪದ ಮೇಲೆ ಪೊಲೀಸರು ಬಂಧಿಸಿದ್ದಾರೆ. ಹೀರಾ ಗ್ರೂಪ್ ನ ಕಂಪನಿಗಳು ನಾನಾ ಹೂಡಿಕೆ ಯೋಜನೆಗಳನ್ನು ಹೊಂದಿದ್ವು. ಹಣಕಾಸು ವ್ಯವಹಾರದಲ್ಲಿ ಇಸ್ಲಾಮಿಕ್ ತತ್ವಗಳನ್ನು ಅನುಸರಿಸುವುದಾಗಿ ಕಂಪನಿ ಹೇಳಿಕೊಂಡಿತ್ತು. ಅನೇಕ...
ಸುದ್ದಿ

ತಂಡದಿಂದ ಹಲ್ಲೆ: ಆರು ಮಂದಿ ವಿರುದ್ಧ ಪ್ರಕರಣ ದಾಖಲು – ಕಹಳೆ ನ್ಯೂಸ್

ಮಂಗಳೂರು: ತಂಡವೊಂದು ಯುವಕನ ಮೇಲೆ ಹಲ್ಲೆ ನಡೆಸಿದ ಘಟನೆ ಉಪ್ಪಳ ಹಿದಾಯತ್ ನಗರದಲ್ಲಿ ನಡೆದಿದ್ದು, ಘಟನೆಗೆ ಸಂಬಂಧಪಟ್ಟಂತೆ ಗ್ರಾಮ ಪಂಚಾಯತ್ ಸದಸ್ಯ ಸೇರಿದಂತೆ ಆರು ಮಂದಿ ವಿರುದ್ಧ ಕುಂಬಳೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಇಚ್ಲಂಗೋಡಿನ ಮುಶಾಹಿದ್ ಹುಸೈನ್ ಹಲ್ಲೆಗೊಳಗಾದವರು. ಪಂಚಾಯತ್ ಸದಸ್ಯ ಮುಸ್ತಫಾ, ಸುಹೈಲ್ ಸೇರಿದಂತೆ ಆರು ಮಂದಿ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಮುಶಾಹಿದ್ ನನ್ನು ಕಾರಿನಲ್ಲಿ ಅಪಹರಿಸಿದ್ದ ತಂಡವು ಹಲ್ಲೆ ನಡೆಸಿದ್ದು, ಉಪ್ಪಳ ಹಿದಾಯತ್ ನಗರದ ಪೆಟ್ರೋಲ್ ಪಂಪ್...
ಸುದ್ದಿ

ಜೆಡಿಯು ಹಾಗೂ ಬಿಜೆಪಿ ಬಿಹಾರದಲ್ಲಿ ಸಮಾನ ಸಂಖ್ಯೆಯ ಸ್ಥಾನಗಳನ್ನು ಹಂಚಿಕೊಳ್ಳಲಿವೆ – ಕಹಳೆ ನ್ಯೂಸ್

ದೆಹಲಿ: ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಜೆಡಿಯು ಹಾಗೂ ಬಿಜೆಪಿ ಬಿಹಾರದಲ್ಲಿ ಸಮಾನ ಸಂಖ್ಯೆಯ ಸ್ಥಾನಗಳನ್ನು ಹಂಚಿಕೊಳ್ಳಲಿವೆ ಎಂದು ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಬಿಜೆಪಿ ಅಧ್ಯಕ್ಷ ಅಮಿತ್ ಶಾ ನಿನ್ನೆ ಹೊಸದಿಲ್ಲಿಯಲ್ಲಿ ಜಂಟಿಯಾಗಿ ಘೋಷಿಸಿದೆ. ಬೆನ್ನಲ್ಲೇ ಕೇಂದ್ರ ಸಚಿವ ಉಪೇಂದ್ರ ಕುಶ್ವಾಹಾ, ವಿರೋಧ ಪಕ್ಷದ ಮುಖಂಡ ತೇಜಸ್ವಿ ಯಾವದ್ ಅವರನ್ನು ಭೇಟಿ ಮಾಡಿರುವುದು ಅಚ್ಚರಿಗೆ ಕಾರಣವಾಗಿದೆ. ರಾಜ್ಯದ ಅರ್ವಾಲ್ ಪ್ರವಾಸಿ ಮಂದಿರದಲ್ಲಿ ಉಭಯ ಮುಖಂಡರು ಪರಸ್ಪರ ಭೇಟಿಯಾಗಿ 15 ನಿಮಿಷಗಳ...
ಸುದ್ದಿ

ಉಪ ಚುನಾವಣೆ ಪ್ರಚಾರ ಕಾರ್ಯಕ್ರಮದಲ್ಲಿ ಭಾವುಕರಾದ ಸಿಎಂ – ಕಹಳೆ ನ್ಯೂಸ್

ಬೆಂಗಳೂರು: ಚುನಾವಣಾ ಸಮಯದಲ್ಲಿ ಸಾವಿನ ಮಾತನ್ನಾಡಿದ್ದ ಕುಮಾರಸ್ವಾಮಿ ಅವರು ಈಗ ಮತ್ತೊಮ್ಮೆ ಅದೇ ಮಾತುಗಳನ್ನು ಆಡಿದ್ದಾರೆ. ಮಂಡ್ಯ ಜಿಲ್ಲೆಯ ಮಳವಳ್ಳಿಯಲ್ಲಿ ಆಯೋಜಿಸಿದ್ದ ಉಪ ಚುನಾವಣೆ ಪ್ರಚಾರ ಕಾರ್ಯಕ್ರಮದಲ್ಲಿ ಮಾತನಾಡುತ್ತಾ ಭಾವುಕರಾದ ಸಿಎಂ 'ಆರೋಗ್ಯ ಕೈಕೊಡುತ್ತಿದೆ, ಎಷ್ಟು ದಿನ ಬದುಕಿರುತ್ತೇನೋ ಗೊತ್ತಿಲ್ಲ, ಇಸ್ರೆಲ್‌ಗೆ ಹೋಗಿದ್ದಾಗಲೇ ಸಾಯಬೇಕಿತ್ತು, ಬದುಕಿ ಬಂದಿದ್ದೇನೆ' ಎಂದಿದ್ದಾರೆ....
ಸುದ್ದಿ

ಅಕ್ರಮಗಳ ಕುರಿತು ವರದಿ ಜಾರಿ ಮಾಡುವಂತೆ ಮನವಿ – ಕಹಳೆ ನ್ಯೂಸ್

ಬೆಂಗಳೂರು: ಪೌರಾಡಳಿತ ಸಚಿವ ರಮೇಶ್ ಜಾರಕಿಹೊಳಿ ಸಮಾಜ ಕಲ್ಯಾಣ ಸಚಿವ ಪ್ರಿಯಾಂಕ್ ಖರ್ಗೆಗೆ ಪತ್ರ ಬರೆದು ಧಾರವಾಡ ಸರ್ವೋದಯ ಶಿಕ್ಷಣ ಟ್ರಸ್ಟ್ ಆಡಳಿತದಲ್ಲಿ ಬಸವರಾಜ ಹೊರಟ್ಟಿ ನಡೆಸಿರುವ ಅಕ್ರಮಗಳ ಕುರಿತು ವರದಿ ಜಾರಿ ಮಾಡುವಂತೆ ಕೇಳಿಕೊಂಡಿದ್ದಾರೆ. ಇದೀಗ ಹೊರಟ್ಟಿ ಈ ಆದೇಶವನ್ನು ನಿರಾಕರಿಸಿದ್ದು ಸಭಾಪತಿಯಾಗಿ ಆಯ್ಕೆಯಾದ ಬಳಿಕ ಸರ್ವೋದಯ ಶಿಕ್ಷಣ ಟ್ರಸ್ಟ್ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು ಈಗ ನನಗೂ ಸಂಸ್ಥೆಗೂ ಯಾವುದೇ ಸಂಬಂಧ ಇಲ್ಲ. ಪ್ರಕರಣ ನ್ಯಾಯಾಲಯದಲ್ಲಿದ್ದು ಕೋರ್ಟ್...
ಸುದ್ದಿ

ಬಿಜೆಪಿ ಬಂಡೆಯಂತೆ ಅಯ್ಯಪ್ಪ ಭಕ್ತರೊಂದಿಗೆ ನಿಂತಿದೆ ಎಂದ ಅಮಿತ್ ಶಾ – ಕಹಳೆ ನ್ಯೂಸ್

ನವದೆಹಲಿ: ಬಿಜೆಪಿ ಬಂಡೆಯಂತೆ ಅಯ್ಯಪ್ಪ ಭಕ್ತರೊಂದಿಗೆ ನಿಂತಿದೆ ಎಂದು ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಅವರು ಶನಿವಾರ ಹೇಳಿದ್ದಾರೆ. ಕೇರಳದ ಕಣ್ಮೂರು ಜಿಲ್ಲೆಯ ತಾಳಿಕ್ಕಾವು'ನಲ್ಲಿ ಬಿಜೆಪಿ ಜಿಲ್ಲಾ ಸಮಿತಿ ಕಚೇರಿ ಉದ್ಘಾಟಿಸಿದ ಬಳಿಕ ಮಾತನಾಡಿರುವ ಅವರು, ಶಬರಿಮಲೆ ಮಹಿಳಾ ಪ್ರವೇಶದ ವಿರುದ್ಧ ಪ್ರತಿಭಟಿಸಿದ್ದ 2000 ಬಿಜೆಪಿ ಹಾಗೂ ಆರ್'ಎಸ್ಎಸ್ ಕಾರ್ಯಕರ್ತರನ್ನು ಬಂಧನಕ್ಕೊಳಪಡಿಸುವುದನ್ನು ತೀವ್ರವಾಗಿ ಖಂಡಿಸಿದ್ದಾರೆ. ಕೇರಳ ರಾಜ್ಯದಲ್ಲಿಂದು ಧಾರ್ಮಿಕ ನಂಬಿಕೆಗಳು ಹಾಗೂ ರಾಜ್ಯ ಸರ್ಕಾರದ ಕ್ರೌರ್ಯಗಳ ನಡುವೆ ಹೋರಾಟ ನಡೆಯುತ್ತಿದೆ....
ಸುದ್ದಿ

ಬಿಜೆಪಿಗೆ ಪರ್ಯಾಯವಾಗಿ ಪ್ರಾದೇಶಿಕ ಪಕ್ಷಗಳ ಒಕ್ಕೂಟ ರಚನೆಯಾಗುವ ಸಾಧ್ಯತೆ: ಶರದ್ ಪವಾರ್ – ಕಹಳೆ ನ್ಯೂಸ್

ಬೆಂಗಳೂರು: ಮುಂದಿನ ವರ್ಷ ನಡೆಯುವ ಸಾರ್ವತ್ರಿಕ ಚುನಾವಣೆಯ ಬಳಿಕ ಕೇಂದ್ರದಲ್ಲಿ ಬಿಜೆಪಿಗೆ ಪರ್ಯಾಯವಾಗಿ ಪ್ರಾದೇಶಿಕ ಪಕ್ಷಗಳ ಒಕ್ಕೂಟ ರಚನೆಯಾಗುವ ಸಾಧ್ಯತೆ ಇದೆ ಎಂದು ಎನ್‍ಸಿಪಿ ಮುಖಂಡ ಶರದ್ ಪವಾರ್ ಭವಿಷ್ಯ ನುಡಿದಿದ್ದಾರೆ. ಈ ಒಕ್ಕೂಟದ ಮುಂದಾಳತ್ವವನ್ನು ಯಾರು ವಹಿಸಲಿದ್ದಾರೆ ಎಂಬ ಪ್ರಶ್ನೆಗೆ, ಲೋಕಸಭಾ ಚುನಾವಣೆ ಬಳಿಕ ಅದು ನಿರ್ಧಾರವಾಗಲಿದೆ ಎಂದು ಸ್ಪಷ್ಟಪಡಿಸಿದರು. ಪ್ರಾದೇಶಿಕ ಪಕ್ಷಗಳ ಬಲವನ್ನು ಮತ್ತು ಪರಸ್ಪರ ಜತೆ ಸೇರುವುದನ್ನು ಎಚ್ಚರಿಕೆಯಿಂದ ಪರಿಗಣಿಸುವಂತೆ ಈಗಾಗಲೇ ವಿರೋಧ ಪಕ್ಷಗಳಿಗೆ ಸಲಹೆ...
1 1,313 1,314 1,315 1,316 1,317 1,459
Page 1315 of 1459