Wednesday, June 10, 2026

archivekahale news

ಸುದ್ದಿ

ನಕಲಿ ಮಂಗಳಮುಖಿ ವೇಷ ಧರಿಸಿದ ಯುವಕನಿಗೆ ಸಖತ್ ಗೂಸ ನೀಡಿದ ಸ್ಥಳೀಯರು – ಕಹಳೆ ನ್ಯೂಸ್

ಬೆಳ್ತಂಗಡಿ: ನಕಲಿ ಮಂಗಳಮುಖಿಯ ವೇಷ ಧರಿಸಿಕೊಂಡು ಊರಿಡಿ ತಿರುಗುತ್ತಿದ್ದ ಯುವಕನಿಗೆ ಸಖತ್ ಗೂಸ ನೀಡಿದ ಘಟನೆ ಬೆಳ್ತಂಗಡಿಯ ಕೊಕ್ಕಡದಲ್ಲಿ ನಡೆದಿದೆ. ಬೆಳ್ತಂಗಡಿ ತಾಲೂಕಿನ ಕೊಕ್ಕಡ ಒಣಿತ್ತರ್ ನಿವಾಸಿ ದಯಾನಂದ ಎಂಬಾತ ಕೊಕ್ಕಡ ಗ್ರಾಮದಲ್ಲಿ ನಕಲಿ ಮಂಗಳಮುಖಿ ವೇಷ ಧರಿಸಿ ಊರಲ್ಲಿ ತಿರುಗಾಡುತ್ತಿದ್ದ. ಇದ್ರಿಂದ ಅನುಮಾನಗೊಂಡ ಊರಿನವ್ರು ವಿಚಾರಿಸಿದ್ದಾರೆ. ನಂತರ ಈತನ ತಲೆಯ ಟೋಪನ್ ತೆಗೆದಾಗ ಈತ ಯುವಕ ಎಂದು ತಿಳಿದಿದೆ. ಆವಾಗ್ಲೇ ಸಖತ್ ಗೂಸ ನೀಡಿ ಸ್ಥಳದಿಂದ ಓಡಿಸಿದ್ದಾರೆ. ಕಳೆದ...
ಸುದ್ದಿ

ಮೀಟೂ ಆರೋಪ: ಮಾಡಲಿಂಗ್ ಕ್ಷೇತ್ರದ ಆರಂಭಿಕ ಕರಾಳ ದಿನ ಮುಂದಿಟ್ಟ ಪೂನಂ ಪಾಂಡೆ – ಕಹಳೆ ನ್ಯೂಸ್

ಬೆಂಗಳೂರು: ಮೀಟೂ ಆರೋಪ ಸ್ಯಾಂಡಲ್ ವುಡ್ ನಲ್ಲಿ ಮಾತ್ರವಲ್ಲ ಬಾಲಿವುಡ್ ನಲ್ಲಿಯೂ ಜೋರಾಗಿ ಕೇಳಿಬರುತ್ತಿದೆ. ಇದೀಗ ಬಾಲಿವುಡ್ ನ ಹಾಟ್ ಬೆಡಗಿ ಪೂನಂ ಪಾಂಡೆ ಕೂಡ ತಮ್ಮ ಮೇಲಾದ ಲೈಂಗಿಕ ಕಿರುಕುಳದ ಬಗ್ಗೆ ಹಂಚಿಕೊಂಡಿದ್ದಾರೆ. ಯಾವಾಗಲೂ ಹಾಟ್ ಅವತಾರದಲ್ಲೇ ಸುದ್ದಿಯಾಗುತ್ತಿರುವ ನಟಿ ಪೂನಂಪಾಂಡೆ ಮಾಡಲಿಂಗ್ ಕ್ಷೇತ್ರಕ್ಕೆ ಕಾಲಿಟ್ಟ ಆರಂಭಿಕ ದಿನಗಳಲ್ಲಿ ತಾವು ಅನುಭವಿಸಿದ ಕರಾಳ ದಿನವನ್ನು ಎಲ್ಲರ ಮುಂದಿಟ್ಟಿದ್ದಾರೆ. ಕಾರ್ಯಕ್ರಮದ ಸಹ ಆಯೋಜಕನೊಬ್ಬ ನನ್ನಿಂದ ಬೇರೆಯದನ್ನೇ ಬಯಸಿದ್ದೆ. ಆತ ಒಂದು...
ಸುದ್ದಿ

ಅಂತಾರಾಷ್ಟ್ರೀಯ ಕಚ್ಚಾ ತೈಲ ದರ ಇಳಿಕೆ: ದೇಶೀಯ ತೈಲ ದರದಲ್ಲೂ ಇಳಿಕೆ – ಕಹಳೆ ನ್ಯೂಸ್

ದೆಹಲಿ: ಅಂತಾರಾಷ್ಟ್ರೀಯ ಕಚ್ಚಾ ತೈಲ ದರ ಇಳಿಕೆಯ ಹಿನ್ನೆಲೆಯಲ್ಲಿ ದೇಶೀಯ ತೈಲ ದರದಲ್ಲೂ ಕೂಡ ಇಳಿಕೆಯಾಗುತ್ತಿದೆ. ಶುಕ್ರವಾರ ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ಪೆಟ್ರೋಲ್ ದರ ಲೀಟರ್‍ಗೆ 80.85 ರೂ. ಹಾಗೂ ಡೀಸೆಲ್ ದರ ಲೀಟರ್‍ಗೆ 74.73 ರೂ. ಗಳಷ್ಟು ಇತ್ತು. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾತೈಲ ಬೆಲೆ ಏರುಗತಿಯಲ್ಲಿದ್ದು, ಕಳೆದ ಒಂದು ವಾರದಿಂದ ಪೆಟ್ರೋಲ್ ದರದಲ್ಲಿ ಎಂಟು ದಿನಗಳಲ್ಲಿ ಪೆಟ್ರೋಲ್ ಬೆಲೆ 1.98 ರೂ. ಮತ್ತು ಡೀಸೆಲ್‍ಗೆ 0.96 ರೂ. ಇಳಿಕೆಯಾಗಿದೆ....
ಸುದ್ದಿ

ಡಾ ಟಿ.ಶ್ಯಾಮ್ ಭಟ್ ಸಾರಥ್ಯದ ಸಂಪಾಜೆ ಯಕ್ಷೋತ್ಸವಕ್ಕೆ ಚಾಲನೆ ; ಇಂದು ಮುಂಜಾನೆಯಿಂದ ನಾಳೆ ಮುಂಜಾನೆವರೆಗೂ ನಡೆಯುವ ಯಕ್ಷಜಾತ್ರೆಗೆ ಸಾಕ್ಷಿಯಾಗುತ್ತಿದೆ ಅಡ್ಯಾರ್ ಗಾರ್ಡನ್ – ಕಹಳೆ ನ್ಯೂಸ್

ಮಂಗಳೂರು : " ಸಂಪಾಜೆ ಯಕ್ಷೋತ್ಸವ " ಯಕ್ಷಗಾನ ಲೋಕಕ್ಕೆ ಹೊಸ ರೀತಿಯ ಅನೇಕ ಆಯಾಮವನ್ನು ಪರಿಚಯಿಸಿದ ಅತ್ಯುನ್ನತ ಕಾರ್ಯಕ್ರಮ. ಯಕ್ಷಗಾನ ರಂಗಕ್ಕೆ ಅಪಾರವಾದ ಕಾಣಿಕೆಯನ್ನು ನೀಡಿದ ಕೊಡು ಗೈ ದಾನಿ ಡಾ. ಟಿ ಶ್ಯಾಮ್ ಭಟ್ ಸಾರಥ್ಯದಲ್ಲಿ ನಡೆಯುವ ಯಕ್ಷೋತ್ಸವಕ್ಕೆ ಈ ಭಾರಿ ಮಾತ್ರ ಅಡ್ಯಾರ್ ಗಾರ್ಡನ್ ಸಾಕ್ಷಿಯಾಗುತ್ತಿದೆ. ಇಂದು ಮುಂಜಾನೆಯಿಂದ ನಾಳೆ ಮುಂಜಾನೆವರೆಗೂ ಯಕ್ಷಜಾತ್ರೆ ಇಂದು ಮುಂಜಾನೆ 10 ಘಂಟೆಗೆ ಯಕ್ಷೋತ್ಸವಕ್ಕೆ ಚಾಲನೆದೊರೆತ್ತಿದ್ದು, ಜಿಲ್ಲೆಯ ಪ್ರಸಿದ್ಧ ಯಕ್ಷಗಾನ...
ಸುದ್ದಿ

ಮೆಟ್ರೋ ರೈಲು ಸಂಪರ್ಕ ಯೋಜನೆಯಲ್ಲಿ ಹೊಸ ಹೆಜ್ಜೆ – ಕಹಳೆ ನ್ಯೂಸ್

ಬೆಂಗಳೂರು: ಬೆಂಗಳೂರು ವಿಮಾನ ನಿಲ್ದಾಣಕ್ಕೆ ಮೆಟ್ರೋ ರೈಲು ಸಂಪರ್ಕ ಕಲ್ಪಿಸುವ ಮಹತ್ವಾಕಾಂಕ್ಷಿ ಯೋಜನೆಯಲ್ಲಿ ಹೊಸ ಹೆಜ್ಜೆ ಇಟ್ಟಿದೆ. ಮೆಟ್ರೋ ರೈಲು ಸಾಗುವ ಮಾರ್ಗದ ಗೊಂದಲ ನಿವಾರಣೆಯಾಗಿ ಹೆಬ್ಬಾಳ ಮೂಲಕ ರೈಲು ಹೋಗುವುದಾಗಿ ತೀರ್ಮಾನ ಮಾಡಲಾಗಿದೆ. ಹಿಂದಿನ ವಿನ್ಯಾಸದಲ್ಲಿದ್ದ ಆರ್. ಕೆ. ಹೆಗಡೆ ನಗರ ಬದಲು ಹೆಬ್ಬಾಳ ಮೂಲಕವೇ ಮಾರ್ಗ ನಿರ್ಮಿಸಲು ಅಂತಿಮ ತೀರ್ಮಾನ ಕೈಗೊಳ್ಳಲಾಗಿದೆ. ಈ ಮೂಲಕ ಪ್ರತಿದಿನ ಲಕ್ಷಾಂತರ ವಿಮಾನ ಪ್ರಯಾಣಿಕರಿಗೆ ಮತ್ತು ಮಾರ್ಗ ಮಧ್ಯದ ನಡುವಿನ ಊರಿನ...
ಸುದ್ದಿ

ಪುರಸಭೆಯ ಕ್ರೀಡಾ ನಿಧಿಯಿಂದ ಆರ್ಥಿಕ ನೆರವು ನೀಡಲು ಮನವಿ – ಕಹಳೆ ನ್ಯೂಸ್

ಬಂಟ್ವಾಳ : ಅಂತರಾಷ್ಟ್ರೀಯ ಮಟ್ಟದ ಕ್ರೀಡಾಪಟುವೋರ್ವರು ಅತ್ಲೆಟಿಕ್ ಚಾಂಪಿಯನ್ ಶಿಪ್ ಸ್ಪರ್ಧೆಯಲ್ಲಿ ಭಾಗವಹಿಸಲು ಕ್ರೀಡಾ ನಿಧಿಯಿಂದ ಆರ್ಥಿಕ ಸಹಾಯ ನೀಡುವಂತೆ ಒತ್ತಾಯಿಸಿ ನಗರ ಠಾಣಾ ಎಸ್. ಐ.ಚಂದ್ರಶೇಖರ್ ಅವರು ಸ್ಥಳೀಯ ಆಡಳಿತ ವ್ಯವಸ್ಥೆ ಪುರಸಭೆಗೆ ಮನವಿ ಮಾಡಿದ್ದಾರೆ. ಬಂಟ್ವಾಳ ತಾಲೂಕಿನ ಪುರಸಭಾ ವ್ಯಾಪ್ತಿಯ ಬಿ.ಮೂಡ ಗ್ರಾಮದ ಪಲ್ಲಮಜಲು ನಿವಾಸಿ ಗ್ಲೇಡಿಸ್ ಪಾಯಸ್ ಅವರು ಅ.28 ರಂದು ಇಂಡೋನೇಷ್ಯಾ ದಲ್ಲಿ ನಡೆಯುವ ಹಿರಿಯ ರ ವಿಭಾಗದ ಅಥ್ಲೆಟಿಕ್ ಚಾಂಪಿಯನ್ ಶಿಪ್ ನಲ್ಲಿ...
ಸುದ್ದಿ

” ನಮ್ಮ ಮಠದ ರಕ್ಷಣೆ ನಮ್ಮ ಹೊಣೆ ” ; ನಾಳೆ ಮಾಣಿ ಮಠದಲ್ಲಿ ರಾಘವೇಶ್ವರಭಾರತೀ ಶ್ರೀಗಳ ಬೆಂಬಲಿಗರ ಬೃಹತ್ ಸಮಾವೇಶ – ಕಹಳೆ ನ್ಯೂಸ್

ಬಂಟ್ವಾಳ : ಪ್ರತಿಷ್ಠಿತ ಶ್ರೀರಾಮಚಂದ್ರಾಪುರ ಮಠದ ಶ್ರೀಗಳ ಮೇಲೆ ಮತ್ತು ಮಠದ ಮೇಲೆ ಕಳೆದ ಐದು ಆರು ವರ್ಷಗಳಿಂದ ನಿರಂತರವಾಗಿ ಆಕ್ರಮಣಗಳು ನಡೆಯುತ್ತಿದ್ದು, ಸಧ್ಯ ಶ್ರೀಗಳ ತೇಜೋವಧೆಗೆ ಹುನ್ನಾರ ನಡೆಸಿದ್ದಾರೆ ಎಂದು ಮಠದ ಮಹಾಮಂಡಲದ ಅಧ್ಯಕ್ಷೆ ಈಶ್ವರೀ ಬೆರ್ಕಡವು ಕಹಳೆ ನ್ಯೂಸ್ ಗೆ ಹೇಳಿಕೆ ನೀಡಿದ್ದಾರೆ‌. ನಿರಂತರ ಆಕ್ರಮಣಗಳಿಗೆ ಉತ್ತರ ಸ್ವರೂಪವಾಗಿ ದಕ್ಷಿಣ ಕನ್ನಡ ಜಿಲ್ಲೆಯ ಮಾಣಿ ಮಠದಲ್ಲಿ ಬೃಹತ್ ಸಮಾವೇಶವನ್ನು ಆಯೋಜಿಸಿದ್ದು , ರಾಮಚಂದ್ರಪುರ ಮಠದ ಅಭಿಮಾನಿಗಳು ಭಾರಿ...
ಸುದ್ದಿ

ಗಾಂಜಾ ವಶ ಪಡೆದು ಬೆಂಕಿ ಇಟ್ಟು ನಾಶ ಮಾಡಿದ ಉಡುಪಿ ಪೊಲೀಸರು – ಕಹಳೆ ನ್ಯೂಸ್

ಉಡುಪಿ: ಜಿಲ್ಲೆಯ ವಿವಿಧ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ದಾಳಿ ನಡೆಸಲಾಗಿದ್ದು, ಈ ಸಂದರ್ಭದಲ್ಲಿ 18 ಕೆ ಜಿ ಗಾಂಜಾವನ್ನು ಉಡುಪಿ ಪೊಲೀಸ್ ಇಲಾಖೆ ವಶಕ್ಕೆ ಪಡೆದು ಸುಟ್ಟು ನಾಶ ಮಾಡಿದೆ. ಸುಮಾರು 70 ಲಕ್ಷ ಮೌಲ್ಯದ ಗಾಂಜಾ ಎಲೆಗಳಿಗೆ ಉಡುಪಿ ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿಗಳ ಕಚೇರಿ ಆವರಣದಲ್ಲೇ ಬೆಂಕಿ ಇಡಲಾಗಿದ್ದು. ಜಿಲ್ಲೆಯ ಸುಮಾರು 15 ಪ್ರಕರಣಗಳಲ್ಲಿ 18 ಕೆಜಿ ಗಾಂಜಾ ವಶಕ್ಕೆ ಪಡೆಯಲಾಗಿತ್ತು. ಈ ಬಗ್ಗೆ ಉಡುಪಿ ಜಿಲ್ಲಾ ನ್ಯಾಯಾಲಯದಲ್ಲಿ...
1 1,314 1,315 1,316 1,317 1,318 1,459
Page 1316 of 1459