Wednesday, June 10, 2026

archivekahale news

ರಾಜಕೀಯಸುದ್ದಿ

ಬಳ್ಳಾರಿ ಲೋಕಸಭಾ ಕ್ಷೇತ್ರದ ಉಪ ಚುನಾವಣೆ: ಡಿಕೆಶಿಯಿಂದ ಭರ್ಜರಿ ಪ್ರಚಾರ – ಕಹಳೆ ನ್ಯೂಸ್

ಬೆಂಗಳೂರು: ಬಳ್ಳಾರಿ ಲೋಕಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ತಮ್ಮ ಪಕ್ಷದ ಅಭ್ಯರ್ಥಿ ವಿ.ಎಸ್. ಉಗ್ರಪ್ಪನವರ ಪರವಾಗಿ ಭರ್ಜರಿ ಪ್ರಚಾರ ನಡೆಸುತ್ತಿರುವ ಸಚಿವ ಡಿ.ಕೆ. ಶಿವಕುಮಾರ್ ಪ್ರಚಾರದ ಜೊತೆಜೊತೆಗೆ ಬಳ್ಳಾರಿಯ ವೈಶಿಷ್ಟ್ಯಗಳನ್ನು ಅರಿಯುತ್ತಿದ್ದಾರೆ. ಈ ಮೊದಲು ಪ್ರಚಾರದ ಸಂದರ್ಭದಲ್ಲಿ ಗಾರ್ಮೆಂಟ್ ಫ್ಯಾಕ್ಟರಿಯೊಂದಕ್ಕೆ ಭೇಟಿ ನೀಡಿದ್ದ, ಡಿ.ಕೆ. ಶಿವಕುಮಾರ್, ಬಳ್ಳಾರಿ ಜೀನ್ಸ್ಗಳ ಬಗ್ಗೆ ಕುತೂಹಲದಿಂದ ಮಾಹಿತಿ ಪಡೆದುಕೊಂಡಿದ್ದರಲ್ಲದೆ ತಮಗಾಗಿ 10 ಜೀನ್ಸ್ ಪ್ಯಾಂಟ್ ಗಳನ್ನು ಆರ್ಡರ್ ಮಾಡಿ ಐದು ಸಾವಿರ ರೂ. ಮುಂಗಡವಾಗಿ...
ಸುದ್ದಿ

ಐ.ಆರ್.ಸಿ.ಎಂ.ಡಿ ಶಿಕ್ಷಣ ಸಂಸ್ಥೆಯಿಂದ ಸ್ಪರ್ಧಾತ್ಮಕ ಪರೀಕ್ಷೆಗಳ ಮಾಹಿತಿ, ತರಬೇತಿ ಕಾರ್ಯಕ್ರಮ – ಕಹಳೆ ನ್ಯೂಸ್

ಪುತ್ತೂರು: ಜಿಡೆಕಲ್ಲು ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ಲೇಸ್‌ಮೆಂಟ್ ಸೆಲ್ ಮತ್ತು ಐಕ್ಯೂಎಸಿ ಘಟಕದ ವತಿಯಿಂದ ಅಂತಿಮ ಪದವಿ ತರಗತಿ ವಿದ್ಯಾರ್ಥಿಗಳಿಗೆ ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಮಾಹಿತಿ ಹಾಗು ಪರೀಕ್ಷೆಗಳಿಗೆ ತಯಾರಿ ಕುರಿತು ತರಬೇತಿ ಕಾರ್ಯಕ್ರಮ ನಡೆಯಿತು. ಪುತ್ತೂರಿನ ಐ.ಆರ್.ಸಿ.ಎಂ.ಡಿ ಶಿಕ್ಷಣ ಸಂಸ್ಥೆಯ ಪ್ರಾಯೋಜಕತ್ವದಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಕೆ.ಡಿ. ಸಿಂಧೆ ತರಬೇತಿ ನಡೆಸಿಕೊಟ್ಟರು. ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಸುಲಭ ಸರಳ ಸೂತ್ರಗಳ ಮೂಲಕ ತಿಳಿಸಿಕೊಟ್ಟ ಅವರು, ವಿದ್ಯಾರ್ಥಿಗಳು ನಿರಂತರ ಪರಿಶ್ರಮ,...
ಸುದ್ದಿ

ಉಪ ಚುನಾವಣಾ ಪ್ರಚಾರ: ಬಿಜೆಪಿ ವಿರುದ್ಧ ತೀವ್ರ ವಾಗ್ದಾಳಿ ನಡೆಸುತ್ತಿರುವ ಸಿದ್ದರಾಮಯ್ಯ – ಕಹಳೆ ನ್ಯೂಸ್

ಬೆಂಗಳೂರು: ಉಪ ಚುನಾವಣೆಯ ಕಾವು ಏರುತ್ತಿದ್ದಂತೆಯೇ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಚಟುವಟಿಕೆ ಜೋರಾಗಿದೆ. ಚುನಾವಣಾ ಪ್ರಚಾರಕ್ಕಾಗಿ ನಿರಂತರವಾಗಿ ಓಡಾಡುತ್ತಿರುವ ಅವರು, ಬಿಜೆಪಿ ವಿರುದ್ಧ ನಿತ್ಯವೂ ತೀವ್ರ ವಾಗ್ದಾಳಿ ನಡೆಸುತ್ತಿದ್ದಾರೆ. ಪ್ರಚಾರದ ಸಂದರ್ಭದ ಭಾಷಣಗಳ ನಡುವೆ ಟ್ವಿಟ್ಟರ್‌ನಲ್ಲಿಯೂ ಸಿದ್ದರಾಮಯ್ಯ ಕಾರ್ಯಪ್ರವೃತ್ತರಾಗಿದ್ದಾರೆ.ಮರು ಚುನಾವಣೆಯ ೫ ಕ್ಷೇತ್ರಗಳಲ್ಲಿ ಬಿಜೆಪಿ ಸೋಲಲಿದೆ. ಶಿವಮೊಗ್ಗದಲ್ಲಿ ಜೆಡಿಎಸ್ ಮತ್ತು ಕಾಂಗ್ರೆಸ್ ನಡುವೆ ಯಾವುದೇ ಭಿನ್ನಾಭಿಪ್ರಾಯಗಳಿಲ್ಲ. ಜಿಲ್ಲೆಯಲ್ಲಿ ಮಧು ಬಂಗಾರಪ್ಪ ಪರವಾಗಿ ಕಂಡುಬರುತ್ತಿರುವ ಜನಸ್ಪಂದನೆಯನ್ನು ಗಮನಿಸಿದರೆ ಯಡಿಯೂರಪ್ಪನವರ ಪುತ್ರ ಬಿ.ವೈ...
ಸುದ್ದಿ

ನೇತ್ರಾವತಿ ನದಿಗೆ ನದಿಗೆ ಹಾರಿ ವ್ಯಕ್ತಿ ಆತ್ಮಹತ್ಯೆ – ಕಹಳೆ ನ್ಯೂಸ್

ಮಂಗಳೂರು: ವ್ಯಕ್ತಿಯೋರ್ವರು ನೇತ್ರಾವತಿ ನದಿಗೆ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಪಾಣೆಮಂಗಳೂರು ಪೇಟೆಯ ಸಮೀಪ ಸ್ಮಶಾನದ ಬಳಿಯಲ್ಲಿ ನಡೆದಿದೆ. ಪಾಣೆಮಂಗಳೂರು ಸಮೀಪದ ನೆಹರು ನಗರ ಜನತಾಗ್ರಹ ನಿವಾಸಿ ಬಿ.ಕೆ.ತಾರಾನಾಥ ಅವರು ಆತ್ಮಹತ್ಯೆ ಮಾಡಿಕೊಂಡವರು. ಇವರು ಸ್ಮಶಾನ ದ ಕಡೆ ಹೋಗುವುದನ್ನು ಸ್ಥಳೀಯರು ಕಂಡಿದ್ದಾರೆ. ಅ ಬಳಿಕ ಶವ ನದಿ ತಟದಲ್ಲಿ ಇರುವುದನ್ನು ಗಮನಿಸಿ ಸ್ಥಳೀಯ ರು ನದಿಯಿಂದ ಮೇಲಕ್ಕೆ ಹಾಕಿದ್ದರು. ನಂತರ ಪೋಲೀಸರಿಗೆ ಮಾಹಿತಿ ನೀಡಿದ್ದಾರೆ. ತಾರಾನಾಥ ಅವರಿಗೆ...
ಸುದ್ದಿ

ಅಂಬುಲೆನ್ಸ್, ಲಾರಿ ಡಿಕ್ಕಿ: ಮೂವರು ಸಾವು – ಕಹಳೆ ನ್ಯೂಸ್

ಉಡುಪಿ: ಅಂಬುಲೆನ್ಸ್ ಹಾಗೂ ಲಾರಿ ನಡುವೆ ನಡೆದ ಭೀಕರ ಅಪಘಾತದಲ್ಲಿ ಮೂವರು ಸಾವನ್ನಪ್ಪಿರುವ ಘಟನೆ ಉಡುಪಿ ಜಿಲ್ಲೆಯಲ್ಲಿ ನಡೆದಿದೆ. ರೋಗಿಯೋರ್ವರನ್ನು ಆಂಬುಲೆನ್ಸ್ ನಲ್ಲಿ ಮಣಿಪಾಲದ ಕೆಎಂಸಿ ಆಸ್ಪತ್ರೆಗೆ ಕರೆದುಕೊಂಡು ಬರುತ್ತಿದ್ದ ವೇಳೆ ಕೋಟ ಮಣೂರಿನ ಬಳಿ ಲಾರಿ ಡಿಕ್ಕಿ ಹೊಡೆದ ಪರಿಣಾಮ ಈ ದುರ್ಘಟನೆ ನಡೆದಿದೆ. ಮಹಿಳೆಯೊಬ್ಬರು ತೀವ್ರವಾಗಿ ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಇನ್ನೂ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಮುಂದಿನ ತನಿಖೆ ನಡೆಸುತ್ತಿದ್ದಾರೆ....
ಸುದ್ದಿ

ರಫೇಲ್ ಡೀಲ್ ಕುರಿತು ರಾಹುಲ್ ಗಾಂಧಿ ಸುಳ್ಳನ್ನು ಸೃಷ್ಟಿಸುತ್ತಿದ್ದಾರೆ: ಪ್ರಕಾಶ್ ಜಾವ್ಡೇಕರ್ – ಕಹಳೆ ನ್ಯೂಸ್

ದೆಹಲಿ: ರಾಹುಲ್ ಗಾಂಧಿ ಒಬ್ಬ ಸುಳ್ಳಿನ ಸೃಷ್ಟಿಕರ್ತ. ರಫೇಲ್ ಡೀಲ್ ಕುರಿತು ದಿನೇ ದಿನೇ ಅವರೇ ಸುಳ್ಳನ್ನು ಸೃಷ್ಟಿಸುತ್ತಿದ್ದಾರೆ" ಎಂದು ಬಿಜೆಪಿ, ಕಾಂಗ್ರೆಸ್ ಅಧ್ಯಕ್ಷರ ವಿರುದ್ಧ ವಾಗ್ದಾಳಿ ನಡೆಸಿದೆ. ಅದು ಸಿಬಿಐ ನಿರ್ದೇಶಕರ ವಿಷಯದಲ್ಲಿರಬಹುದು ಅಥವಾ ರಫೇಲ್ ಡೀಲ್ ವಿಷಯಕ್ಕೆ ಸಂಬಂಧಿಸಿದ್ದಿರಬಹುದು, ರಾಹುಲ್ ಗಾಂಧಿ ನೀಡುವ ಹೇಳಿಕೆಗಳು ಸುಳ್ಳಿನ ಕಂತೆಗಳಿಂದ ತುಂಬಿವೆ. ಅವರು ಭ್ರಮೆಯಲ್ಲಿ ಬದುಕುತ್ತಿದ್ದಾರೆ. ಕಾಂಗ್ರೆಸ್ ತಾಳ್ಮೆಯನ್ನು ಕಳೆದುಕೊಂಡಿದೆ" ಎಂದು ಕೇಂದ್ರ ಮಾನವ ಸಂಪನ್ಮೂಲ ಸಚಿವ ಪ್ರಕಾಶ್ ಜಾವ್ಡೇಕರ್...
ಸುದ್ದಿ

ಸೀರೆ ಮಾರಾಟದಿಂದಲೇ ಮೈಸೂರು ದೇವಳಕ್ಕೆ ಅತಿ ಹೆಚ್ಚಿನ ಆದಾಯ – ಕಹಳೆ ನ್ಯೂಸ್

ಮೈಸೂರು: ಮೈಸೂರಿನ ಚಾಮುಂಡಿ ಬೆಟ್ಟದಲ್ಲಿನ ಶ್ರೀ ಚಾಮುಂಡೇಶ್ವರಿ ದೇವಸ್ಥಾನದಲ್ಲಿ ಅರ್ಪಿಸುವ ಹರಕೆ ಸೀರೆಗಳ ಮಾರಾಟದಿಂದಲೇ ದೇವಳಕ್ಕೆ ವರ್ಷಕ್ಕೆ ಸುಮಾರು 80 ರಿಂದ 1 ಕೋಟಿ ಆದಾಯ ಬರುತ್ತಿದೆ. ಎರಡು- ಮೂರು ವರ್ಷದಿಂದ ಪ್ರತಿದಿನ ಅಥವಾ ಎರಡು ದಿನಕ್ಕೆ ಒಮ್ಮೆ ಸೀರೆ ಮಾರಾಟ ಮಾಡಲಾಗುತ್ತಿದೆ ಎಂದರು. ದೇವಿಗೆ ಹರಕೆ ಹೊತ್ತ ಭಕ್ತರು 300 ರೂ. ಗಳಿಂದ ಹಿಡಿದು ಹತ್ತಾರು ಸಾವಿರ ರುಪಾಯಿ ಬೆಲೆ ಬಾಳುವ ರೇಷ್ಮೆ, ಜರಿ ಸೀರೆ ಮತ್ತು ಸಾಧಾರಣ...
ಸುದ್ದಿ

ಕಾಂಗ್ರೆಸ್, ಜೆಡಿಎಸ್ ನಾಯಕರು ಒಂದೇ ವೇದಿಕೆಯಲ್ಲಿ ಒಗ್ಗಟ್ಟು ಪ್ರದರ್ಶನ – ಕಹಳೆ ನ್ಯೂಸ್

ಮಂಡ್ಯ: ಲೋಕಸಭಾ ಉಪಚುನಾವಣೆಯಲ್ಲಿ ನಾನೊಂದು ತೀರ ನೀನೊಂದು ತೀರ ಎನ್ನುವ ಹಾಗೆ ಮುಖ ಮೂತಿ ತಿರುಗಿಸಿ ಹೋಗುತ್ತಿದ್ದ ಕಾಂಗ್ರೆಸ್, ಜೆಡಿಎಸ್ ನಾಯಕರು ಒಂದೇ ವೇದಿಕೆಯಲ್ಲಿ ಕುಳಿತು, ಒಗ್ಗಟ್ಟು ಪ್ರದರ್ಶನ ಮಾಡಿ, ನಾವೆಲ್ಲರೂ ಒಂದೇ, ಮೈತ್ರಿ ಪಕ್ಷದ ಅಭ್ಯರ್ಥಿ ಗೆಲ್ಲಿಸೋದು ಅಷ್ಟೇ ನಮ್ಮ ಮುಂದಿನ ಗುರಿ ಎಂದಿದ್ದಾರೆ. ಹೌದು ಸಿದ್ದರಾಮಯ್ಯ ಗೌಪ್ಯವಾಗಿ ಸಭೆ ನಡೆಸಿ ಹೇಳಿರುವ ಮಾತುಗಳು, ಜೆಡಿಎಸ್ ನಾಯಕರ ವಿರುದ್ಧ ಕುದಿಯುತ್ತಿದ್ದ ಚಲುವರಾಯಸ್ವಾಮಿ, ರಮೇಶ್ ಬಂಡಿಸಿದ್ದೇಗೌಡ, ನರೇಂದ್ರ ಸ್ವಾಮಿ ಅವರನ್ನು...
1 1,315 1,316 1,317 1,318 1,319 1,459
Page 1317 of 1459