Wednesday, June 10, 2026

archivekahale news

ಸುದ್ದಿ

ಬಿಲಿಯಾಧಿಪತಿ ವಜ್ರದ ವ್ಯಾಪಾರಿಯಿಂದ ದೀಪಾವಳಿ ಪ್ರಯುಕ್ತ ಉದ್ಯೋಗಿಗಳಿಗೆ ಭರ್ಜರಿ ಗಿಫ್ಟ್- ಕಹಳೆ ನ್ಯೂಸ್

ಸೂರತ್ : ದೀಪಾವಳಿ ಪ್ರಯುಕ್ತ ತಿಂಡಿ ತಿನಸು ಕೊಡೋದು ವಾಡಿಕೆ ಆದರೆ ಸೂರತ್ ಮೂಲದ ಬಿಲಿಯಾಧಿಪತಿ ವಜ್ರದ ವ್ಯಾಪಾರಿ ಸಾವ್ಜಿ ಡೋಲಕಿಯಾ ಅವರು ತನ್ನ ಉದ್ಯೋಗಿಗಳಿಗೆ ದೀಪಾವಳಿಗೆ ಬೋನಸ್ ರೂಪದಲ್ಲಿ ಕಾರನ್ನು ಉಡುಗೊರೆಯಾಗಿ ನೀಡಿದ್ದಾರೆ. ಸುಮಾರು 600 ಮಂದಿ ಉದ್ಯೋಗಿಗಳಿಗೆ ಕಂಪೆನಿ ವತಿಯಿಂದ ಡೋಲಕಿಯಾ ಕಾರನ್ನು ಈ ವರ್ಷದ ದೀಪಾವಳಿಗೆ ಉಡುಗೊರೆಯಾಗಿ ನೀಡುತ್ತಿದ್ದಾರೆ. ಕೆಲವು ಮಂದಿ ಉದ್ಯೋಗಿಗಳಿಗೆ ಆಭರಣ ಮತ್ತು ಫ್ಲ್ಯಾಟ್ ಕೂಡ ನೀಡಿದ್ದಾರೆ ಎಂದು ವರದಿಗಳು ತಿಳಿಸಿವೆ. ತನ್ನ...
ಸುದ್ದಿ

ಹೊಸ ಉದ್ಯೋಗಿಗಳ ವೇತನದಲ್ಲಿ ಹೆಚ್ಚಳ ಮಾಡಿದ ವಿಪ್ರೋ ಕಂಪನಿ – ಕಹಳೆ ನ್ಯೂಸ್

ಬೆಂಗಳೂರು: ಮಾಹಿತಿ ತಂತ್ರಜ್ಞಾನ ಸಂಸ್ಥೆ ವಿಪ್ರೋ, ಹೊಸದಾಗಿ ಕಂಪನಿ ಸೇರುವ ಉದ್ಯೋಗಿಗಳ ವೇತನದಲ್ಲಿ ಹೆಚ್ಚಳ ಮಾಡಿದೆ. ಈ ಹಿಂದೆ ವಾರ್ಷಿಕ 3.2 ಲಕ್ಷ ರೂ. ಗಳಿದ್ದ ವೇತನವನ್ನು ಈಗ 3.5 ಲಕ್ಷ ರುಪಾಯಿಗಳಿಗೆ ನಿಗದಿಪಡಿಸಿದೆ. ಜೊತೆಗೆ ಈಗಷ್ಟೇ ಶಿಕ್ಷಣ ಮುಗಿಸಿರುವ ಉದ್ಯೋಗಾಕಾಂಕ್ಷಿಗಳಿಗೆ ಸಿಹಿ ಸುದ್ದಿಯನ್ನು ನೀಡಿದ್ದು, ಈ ಬಾರಿ ಶೇಕಡ 30 ರಷ್ಟು ಹೆಚ್ಚು ನೇಮಕಾತಿ ಮಾಡಿಕೊಳ್ಳಲು ವಿಪ್ರೋ ಸಂಸ್ಥೆ ನಿರ್ಧರಿಸಿದೆ. ನೇಮಕಾತಿ ಪ್ರಕ್ರಿಯೆಯಲ್ಲೂ ಹಲವು ಬದಲಾವಣೆಗಳನ್ನು ಮಾಡಿದ್ದು, ರಾಷ್ಟ್ರೀಯ...
ಸುದ್ದಿ

ಧರ್ಮಸ್ಥಳ ಸಿರಿ ಗ್ರಾಮೋದ್ಯೋಗ ಸಂಸ್ಥೆ ವತಿಯಿಂದ ಅ. 28, 29 ರಂದು ಸಿರಿಧಾನ್ಯ ಆಹಾರ ಮೇಳ – ಕಹಳೆ ನ್ಯೂಸ್

ಬೆಳ್ತಂಗಡಿ: ಶ್ರೀ ಧರ್ಮಸ್ಥಳ ಸಿರಿ ಗ್ರಾಮೋದ್ಯೋಗ ಸಂಸ್ಥೆ ವತಿಯಿಂದ ಅ. 28 ಮತ್ತು 29 ರಂದು "ಸಿರಿಧಾನ್ಯಗಳ ಆಹಾರ ಮೇಳ" ಬಿ.ಸಿ.ರೋಡಿನ ಸ್ಪರ್ಶ ಕಲಾ ಮಂದಿರದಲ್ಲಿ ನಡೆಯಲಿದೆ ಎಂದು ಶ್ರೀ ಕ್ಷೇತ್ರ ಧರ್ಮಸ್ಥಳದ ಸಿರಿ ಗ್ರಾಮೋದ್ಯೋಗ ಸಂಸ್ಥೆಯ ಮಾರುಕಟ್ಟೆ ಅಧಿಕಾರಿ ರಾಮ್ ಕುಮಾರ್ ತಿಳಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಆಹಾರಮೇಳವನ್ನು ಬಂಟ್ವಾಳ ಶಾಸಕ ಯು.ರಾಜೇಶ್ ನಾಯ್ಕ್ ಉದ್ಘಾಟಿಸಲಿದ್ದು, ಮಳಿಗೆಯನ್ನು ಮಹಾವೀರ ಅಜ್ರಿ ಉದ್ಘಾಟಿಸುವರು. ತಾಪಂ ಅಧ್ಯಕ್ಷ ಚಂದ್ರಹಾಸ ಕರ್ಕೇರ ಅವರು...
ಸುದ್ದಿ

ಬಿಡಬ್ಯೂಎಫ್ ರ‍್ಯಾಂಕಿಂಗ್ ನಲ್ಲಿ ಮತ್ತೆ ಎರಡನೇ ಸ್ಥಾನ ಗಳಿಸಿದ ಪಿ.ವಿ. ಸಿಂಧು – ಕಹಳೆ ನ್ಯೂಸ್

ದೆಹಲಿ: ಭಾರತದ ಹೆಮ್ಮೆಯ ಶಟ್ಲರ್ ಪಿ.ವಿ. ಸಿಂಧು ಬಿಡಬ್ಯೂಎಫ್ ರ‍್ಯಾಂಕಿಂಗ್ ನಲ್ಲಿ ಮತ್ತೆ ಎರಡನೇ ಸ್ಥಾನದಲ್ಲಿ ವಿರಾಜಮಾನರಾಗಿದ್ದಾರೆ. ಪ್ರಸ್ತುತ ಪ್ಯಾರಿಸ್ ನಲ್ಲಿ ನಡೆಯುತ್ತಿರುವ ಫ್ರೆಂಚ್ ಓಪನ್ ಚಾಂಪಿಯನ್ ಶಿಪ್‌ನಲ್ಲಿ ಚೈನಿಸ್ ತೈಪೆಯ ಥಾಯ್ ತ್ಸು ಯಿಂಗ್ ಅವರನ್ನು ಸೋಲಿಸುತ್ತಲೇ ಸಿಂಧು ರ‍್ಯಾಕಿಂಗ್‌ನಲ್ಲಿ ಎರಡನೇ ಸ್ಥಾನ ತಲುಪುವಲ್ಲಿ ಯಶಸ್ವಿಯಾದರು. ಕಳೆದ ಏಪ್ರಿಲ್‌ನಲ್ಲಿ ಪ್ರಥಮ ಬಾರಿಗೆ ಈ ಸಾಧನೆ ಮೆರೆದಿದ್ದ ಹೈದ್ರಾಬಾದಿನ ಯುವತಿ, ವಾರಗಳ ಕಾಲ ಮಾತ್ರ 2 ನೇ ರ್ಯಾಂಕ್ ಉಳಿಸಿಕೊಳ್ಳುವಲ್ಲಿ...
ಸುದ್ದಿ

ಸಂಗಬೆಟ್ಟು ಉಪಚುನಾವಣೆಯ ಪೂರ್ವಭಾವಿ ಸಭೆ – ಕಹಳೆ ನ್ಯೂಸ್

ಮಂಗಳೂರು: ಅ. 28ರಂದು ನಡೆಯುವ ಸಂಗಬೆಟ್ಟು ಉಪಚುನಾವಣೆಯ ಪೂರ್ವಭಾವಿಯಾಗಿ ಚುನಾವಣಾ ಅಧಿಕಾರಿ, ಸೆಕ್ಟರ್ ಅಧಿಕಾರಿ ಹಾಗೂ ಬೂತ್ ಮಟ್ಟದ ಅಧಿಕಾರಿಗಳ ಸಭೆಯು ಬಿ.ಸಿ.ರೋಡಿನ ಮಿನಿವಿಧಾನ ಸೌಧದಲ್ಲಿ ನಡೆಯಿತು. ಬಂಟ್ವಾಳ ತಹಶೀಲ್ದಾರ್ ಪುರಂದರ ಹೆಗ್ಡೆ ಅವರು ಸಭೆಯ ನೇತೃತ್ವವನ್ನು ವಹಿಸಿ ಮಾತನಾಡಿ, ಯಾವುದೇ ತಾಂತ್ರಿಕ ಅಡಚಣೆ ಬಾರದಂತೆ ಸೂಸೂತ್ರವಾಗಿ ಮತದಾನ ಕಾರ್ಯ ನಡೆಸುವಂತೆ ಸಲಹೆ ನೀಡಿದರು. ಈ ಮಧ್ಯೆ ಉಪಚುನಾವಣೆಯ ಪ್ರಕ್ರಿಯೆಯ ಬಗ್ಗೆ ಮಾಹಿತಿ ಕಾರ್ಯಾಗಾರ ನಡೆಯಿತು. ಈ ಸಂದರ್ಭದಲ್ಲಿ ಸೆಕ್ಟರ್...
ಸುದ್ದಿ

ಸುಪ್ರೀಂ ತೀರ್ಪಿನಿಂದ ಧಾರ್ಮಿಕತೆಗೆ ಧಕ್ಕೆ, ತೀರ್ಪು ಮರುಪರಿಶೀಲಿಸಬೇಕು: ಪ್ರಮೋದ್ ಮುತಾಲಿಕ್ – ಕಹಳೆ ನ್ಯೂಸ್

ಕಮ್ಯೂನಿಸ್ಟ್, ಬುದ್ಧಿಜೀವಿಗಳು ಹಿಂದೂ ಮಠ, ದೇವಸ್ಥಾನವನ್ನು ಅವಹೇಳನ ಮಾಡುವ ಕೆಲಸದಲ್ಲಿ ನಿರತರಾಗಿದ್ದು, ಅವರು ಏನೇ ಮಾಡಿದರೂ ಹಿಂದೂ ಸಂಪ್ರದಾಯ ಮುರಿಯಲು ಸಾಧ್ಯವಿಲ್ಲ ಎಂದು ಶ್ರೀರಾಮಸೇನೆಯ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ಹೇಳಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಶ್ರೀರಾಮಸೇನೆಯ ಸಂಸ್ಥಾಪಕ ಪ್ರಮೋದ್ ಮುತಾಲಿಕ್, ಶಬರಿಮಲೆಗೆ ಮಹಿಳೆಯರ ಪ್ರವೇಶ ಸಂಬಂಧ ಸುಪ್ರೀಂಕೋರ್ಟ್ ನೀಡಿದ ತೀರ್ಪು ಧಾರ್ಮಿಕತೆಗೆ ಧಕ್ಕೆಯಾಗಿದ್ದು, ತೀರ್ಪನ್ನು ಮರುಪರಿಶೀಲಿಸಬೇಕು. ಭಾರತ ಅಧ್ಯಾತ್ಮ ನೆಲೆಯ ಹಿನ್ನೆಲೆ ಹೊಂದಿದ್ದು, ಕಮ್ಯೂನಿಸ್ಟ್, ಬುದ್ಧಿಜೀವಿಗಳು ಹಿಂದೂ ಮಠ, ದೇವಸ್ಥಾನ...
ಸುದ್ದಿ

ಟೀಂ ಇಂಡಿಯಾಗೆ ಜಸ್ಪ್ರೀತ್ ಬುಮ್ರಾ ಮತ್ತು ಭುವನೇಶ್ವರ್ ಕುಮಾರ್ ಎಂಟ್ರಿ – ಕಹಳೆ ನ್ಯೂಸ್

ವೆಸ್ಟ್ ಇಂಡೀಸ್ ವಿರುದ್ಧದ ಕೊನೆಯ ಮೂರು ಏಕದಿನ ಪಂದ್ಯಗಳಿಗೆ ಜಸ್ಪ್ರೀತ್ ಬುಮ್ರಾ ಮತ್ತು ಭುವನೇಶ್ವರ್ ಕುಮಾರ್ ಅವರನ್ನು ಟೀಂ ಇಂಡಿಯಾಗೆ ಸೇರಿಸಿಕೊಳ್ಳಲಾಗಿದೆ. ಅಂತಿಮ ಮೂರು ಏಕದಿನ ಪಂದ್ಯಗಳಿಗೆ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ ತಂಡವನ್ನು ಘೋಷಿಸಿದೆ. ಉಳಿದ ಮೂರು ಪಂದ್ಯಗಳಿಂದ ಮೊಹಮ್ಮದ್ ಸಮಿಗೆ ವಿಶ್ರಾಂತಿ ನೀಡಲಾಗಿದೆ. ವಿಶಾಖಪಟ್ಟಣಂನಲ್ಲಿ ನಡೆದ ಎರಡನೇ ಏಕದಿನ ಪಂದ್ಯವು ಟೈ ಗೊಂಡ ಬಳಿಕ ಬಿಸಿಸಿಐ ತಂಡವನ್ನು ಪ್ರಕಟಿಸಿದ್ದು ವಿರಾಟ್ ಕೊಹ್ಲಿ ನೇತೃತ್ವದ ತಂಡ ಆಡಲಿದೆ....
ಸುದ್ದಿ

ಬಾಲಿವುಡ್ ಸಿನಿಮೋದ್ಯಮ ಸಮಸ್ಯೆ ಪರಿಹಾರಕ್ಕೆ ಪ್ರಧಾನಿ ಭೇಟಿ ಮಾಡಿದ ಬಾಲಿವುಡ್ ನಟರು – ಕಹಳೆ ನ್ಯೂಸ್

ದೆಹಲಿ: ಭಾರತದ ಆರ್ಥಿಕ ಪ್ರಗತಿಗೆ ಸಾಕಷ್ಟು ಕೊಡುಗೆ ನೀಡುತ್ತಿರುವ ಬಾಲಿವುಡ್ ಸಿನಿಮೋದ್ಯಮ ಒಂದಲ್ಲಾ ಒಂದು ಸಮಸ್ಯೆಗಳಿಂದ ಬಳಲುತ್ತಿದ್ದು, ಇದರ ಪರಿಹಾರಕ್ಕೆ ಮಾರ್ಗೋಪಾಯ ಅರಸಿ ಬಾಲಿವುಡ್ ಖ್ಯಾತ ನಟ ಆಮೀರ್ ಖಾನ್ ಸಹಿತ ಕೆಲ ನಿರ್ಮಾಪಕರು ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿ ಚರ್ಚಿಸಿದ್ದಾರೆ. ಬಾಲಿವುಡ್ ನಿರ್ಮಾಪಕರಾದ ರಿತೇಷ್ ಸಿದ್ವಾನಿ, ರಾಜ್ ಕುಮಾರ್ ಹಿರಾನಿ, ಸಿದ್ಧಾರ್ಥ್ ರಾಯ್ ಕಪೂರ್, ಆನಂದ ಎಲ್. ರೈ ಮತ್ತು ಮಹಾವೀರ್ ಜೈನ್, ನಟ ಆಮೀರ್...
1 1,317 1,318 1,319 1,320 1,321 1,459
Page 1319 of 1459