Wednesday, June 10, 2026

archivekahale news

ಸುದ್ದಿ

ಕೆಎಸ್‌ಆರ್‌ರ್ಟಿಸಿ ಪ್ರಯಾಣಿಕರ ಅನುಕೂಲಕ್ಕಾಗಿ ಹೆಚ್ಚುವರಿ ಬಸ್ ಗಳ ಕಾರ್ಯಾಚರಣೆ – ಕಹಳೆ ನ್ಯೂಸ್

ಬೆಂಗಳೂರು: ಆಯುಧ ಪೂಜೆ ಹಾಗೂ ದಸರಾ ಹಬ್ಬದ ಹಿನ್ನೆಲೆಯಲ್ಲಿ ಎದುರಾದ ಸಾಲು ರಜೆಗಳು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಕ್ಕೆ ಭರ್ಜರಿ ಆದಾಯ ತಂದಿವೆ. ಅ.22 ರಂದು ಒಂದೇ ದಿನ 18.26 ಕೋಟಿ ಆದಾಯ ಸಂಗ್ರಹವಾಗಿದೆ. ಪ್ರಸಕ್ತ ಸಾಲಿನ ನಿಗಮದ ದಿನವೊಂದರ ಅತ್ಯಧಿಕ ಆದಾಯ ಇದಾಗಿದೆ. ಸಾಲು ರಜೆಗಳ ಸಂದರ್ಭದಲ್ಲಿ ಪ್ರಯಾಣಿಕರ ಸಂಖ್ಯೆ ಹೆಚ್ಚಾಗುವುದನ್ನು ಮನಗುಂಡು ಕೆಎಸ್‌ಆರ್‌ರ್ಟಿಸಿಯು ಪ್ರಯಾಣಿಕರ ಅನುಕೂಲಕ್ಕಾಗಿ ಅ.17ರಿಂದ ಅ.22 ರವರೆಗೆ ಬೆಂಗಳೂರಿನಿಂದ ರಾಜ್ಯದ ವಿವಿಧ ಜಿಲ್ಲೆಗಳು...
ಸುದ್ದಿ

ಬಳ್ಳಾರಿ ಲೋಕಸಭಾ ಉಪಚುನಾವಣಾ ಪ್ರಚಾರ: ಡಿ ಕೆ ಶಿ ಬರುತ್ತಿದ್ದಂತೆ ಜಾರಕಿಹೊಳಿ ಜೂಟ್ – ಕಹಳೆ ನ್ಯೂಸ್

ಬೆಂಗಳೂರು: ಬಳ್ಳಾರಿ ಲೋಕಸಭಾ ಉಪಚುನಾವಣಾ ಪ್ರಚಾರಕ್ಕಾಗಿ ಕೂಡ್ಲಿಗಿಗೆ ಡಿ ಕೆ ಶಿವಕುಮಾರ್ ಬರುತ್ತಿದ್ದಂತೆಯೇ, ರಮೇಶ್ ಜಾರಕಿಹೊಳಿ ಅಲ್ಲಿಂದ ಹೊರಟು ಹೋಗಿದ್ದಾರೆ. ಇದರಿಂದ, ಡಿಕೆಶಿ ಸ್ಥಳೀಯ ಕಾಂಗ್ರೆಸ್ ಮುಖಂಡರ ಮುಂದೆ ತಮ್ಮ ಅಸಮಾಧಾನವನ್ನು ಹೊರಹಾಕಿದ್ದಾರೆ. ಬೆಳಗಾವಿ ರಾಜಕಾರಣದಲ್ಲಿನ ಹಸ್ತಕ್ಷೇಪ ಮತ್ತು ಲಕ್ಷ್ಮೀ ಹೆಬ್ಬಾಳ್ಕರ್ ವಿಚಾರದಲ್ಲಿ ಡಿ ಕೆ ಶಿವಕುಮಾರ್ ಮತ್ತು ಜಾರಕಿಹೊಳಿ ಸಹೋದರರ ನಡುವಿನ ಮನಸ್ತಾಪ, ಕುಮಾರಸ್ವಾಮಿ ನೇತೃತ್ವದ ಸಮ್ಮಿಶ್ರ ಸರಕಾರದ ಬುಡವನ್ನೇ ಅಲುಗಾಡಿಸಿತ್ತು. ರಮೇಶ್ ಜಾರಕಿಹೊಳಿಯನ್ನು ಕರೆಸಿ ವರಿಷ್ಠರು ಮಾತುಕತೆ...
ಸುದ್ದಿ

ಎಚ್ ಡಿ ದೇವೇಗೌಡ ಹೇಳಿಕೆಗೆ ಟ್ವೀಟ್ ಮೂಲಕ ತಿರುಗೇಟು ನೀಡಿದ ಬಿಜೆಪಿ – ಕಹಳೆ ನ್ಯೂಸ್

ಬೆಂಗಳೂರು: ದಕ್ಷಿಣ ಭಾರತದಲ್ಲಿ ಬಿಜೆಪಿಯ ಹೆಬ್ಬಾಗಿಲು ಮುಚ್ಚಿಸುತ್ತೇನೆ ಎಂದು ಹೇಳಿಕೆ ನೀಡಿದ್ದ ಜೆಡಿಎಸ್ ವರಿಷ್ಠ ಎಚ್ ಡಿ ದೇವೇಗೌಡರಿಗೆ ಬಿಜೆಪಿ ತಿರುಗೇಟು ನೀಡಿದೆ. ಕರ್ನಾಟಕದಲ್ಲಿ ನಡೆಯಲಿರುವ ಲೋಕಸಭೆ ಉಪಚುನಾವಣೆಯಲ್ಲಿ ಬಿಜೆಪಿ ಸೋಲಿಸುವ ವಿಚಾರವಾಗಿ ಮಾತನಾಡಿದ ದೇವೇಗೌಡರಿಗೆ ಕರ್ನಾಟಕ ಬಿಜೆಪಿ ಟ್ವೀಟ್ ಮಾಡುವ ಮೂಲಕ ತಿರುಗೇಟು ಕೊಟ್ಟಿದೆ. ಮೋದಿ ಪ್ರಧಾನಿಯಾದರೆ ದೇಶ ಬಿಡುತ್ತೇನೆ ಎನ್ನುವುದರಿಂದ ತೊಡಗಿ ದಕ್ಷಿಣ ಭಾರತದಲ್ಲಿ ಬಿಜೆಪಿಯನ್ನು ತಡೆಯುತ್ತೇನೆ ಎನ್ನುವುದರವರೆಗೆ ಮಾಜಿ ಪ್ರಧಾನಿಗಳು ಸತ್ಯ ತಿಳಿದುಕೊಂಡಂತೆ ಕಾಣುತ್ತಿಲ್ಲ. ದೇವೇಗೌಡ...
ಸುದ್ದಿ

ಸಿಬಿಐ ನಿರ್ದೇಶಕರ ಮನೆ ಬಳಿ ಅನುಮಾನಾಸ್ಪದವಾಗಿ ಓಡಾಡುತ್ತಿದ್ದ ಇಬ್ಬರ ಬಂಧನ – ಕಹಳೆ ನ್ಯೂಸ್

ನವದೆಹಲಿ: ಕಡ್ಡಾಯ ರಜೆಯ ಮೇಲೆ ಕಳುಹಿಸಲಾಗಿರುವ ಸಿಬಿಐ ನಿರ್ದೇಶಕ ಅಲೋಕ್ ವರ್ಮಾ ಅವರ ಮನೆಯ ಬಳಿ ಅನುಮಾನಾಸ್ಪದವಾಗಿ ಓಡಾಡುತ್ತಿದ್ದ ಇಬ್ಬರು ವ್ಯಕ್ತಿಗಳನ್ನು ಬಂಧಿಸಲಾಗಿದೆ. ಸಿಬಿಐ ನಿರ್ದೇಶಕರನ್ನು ಕಿತ್ತೊಗೆಯಲು ಕೇಂದ್ರಕ್ಕೆ ಅಧಿಕಾರವಿಲ್ಲ ನವದೆಹಲಿಯಲ್ಲಿರುವ ವರ್ಮಾ ನಿವಾಸದ ಬಳಿ ಇಬ್ಬರು ವ್ಯಕ್ತಿಗಳು ಅನುಮಾನಾಸ್ಪದವಾಗಿ ಓಡಾಡುತ್ತಿದ್ದುದನ್ನು ಕಂಡ ಭದ್ರತಾ ಸಿಬ್ಬಂದಿ ಅವರನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದರು. ಸಿಬಿಐ ನಲ್ಲಿ ನಡೆದಿದೆ ಎನ್ನಲಾದ ಭ್ರಷ್ಟಾಚಾರ ಹಗರಣಕ್ಕೆ ಸಂಬಂಧಿಸಿದಂತೆ ಅಲೋಕ್ ವರ್ಮಾ ಅವರನ್ನು ಕಡ್ಡಾಯ ರಜೆಯ ಮೇಲೆ...
ಸುದ್ದಿ

ಏರ್‌ಇಂಡಿಯಾ ವಿಮಾನದಲ್ಲಿ ತಿಗಣೆ: ಪ್ರಯಾಣಿಕನ ದೂರು – ಕಹಳೆ ನ್ಯೂಸ್

ಬೆಂಗಳೂರು: ಮುಂಬೈನಿಂದ ಬೆಂಗಳೂರಿಗೆ ಕಳೆದ ವಾರ ಏರ್‌ಇಂಡಿಯಾ ವಿಮಾನದಲ್ಲಿ ಪ್ರಯಾಣಿಸಿದ ವ್ಯಕ್ತಿಯೊಬ್ಬರು, ವಿಮಾನದಲ್ಲಿ ತಿಗಣೆ ಕಚ್ಚಿದ ಬಗ್ಗೆ ದೂರು ನೀಡಿದ್ದಾರೆ. ಘಟನೆ ನಡೆದು ವಾರವೇ ಕಳೆದ್ರೂ ಇನ್ನೂ ಈ ಸುದ್ದಿ ಮಾಧ್ಯಮದ ಕಣ್ಣಿಗೆ ಬಿದ್ದಿದ್ದ ಮಾತ್ರ ಇಂದು.ಬಹುಶಃ ದೇಶೀಯ ಪ್ರಯಾಣಿಕರು ವಿಮಾನದಲ್ಲಿ ತಿಗಣೆ ಕಾಟದ ಬಗ್ಗೆ ದೂರು ನೀಡಿದ್ದು ಇದೇ ಮೊದಲು. ಕಳೆದ ಜುಲೈನಲ್ಲಿ ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ಏರ್ ಇಂಡಿಯಾದ ಬ್ಯುಸಿನೆಸ್ ಕ್ಲಾಸ್ ಪ್ರಯಾಣಿಕರು ನ್ಯೂಯಾರ್ಕ್- ಮುಂಬೈ ವಿಮಾನದಲ್ಲಿ...
ಸುದ್ದಿ

ದೀಪಾವಳಿಗೆ ಚಿನ್ನ ಖರೀದಿಸಬೇಕೆಂದುಕೊಂಡ ಗ್ರಾಹಕರಿಗೆ ಬಿಗ್ ಶಾಕ್ – ಕಹಳೆ ನ್ಯೂಸ್

ಬೆಂಗಳೂರು: ದೀಪಾವಳಿಗೆ ಚಿನ್ನ ಖರೀದಿಸಬೇಕು ಅಂದುಕೊಂಡಿದ್ದ ಗ್ರಾಹಕರಿಗೆ ಬಿಗ್ ಶಾಕ್. ಚಿನ್ನದ ಬೆಲೆಯಲ್ಲಿ ಏರಿಕೆಯಾಗಿದೆ. ಹೌದು, ದೀಪಾವಳಿ ಹಾಗೂ ಮದುವೆ ಸೀಸನ್ ಸಮಾರಂಭಗಳ ಸೀಸನ್ ಆರಂಭವಾಗಿದ್ದು, ಈ ಹಿನ್ನೆಲೆಯಲ್ಲಿ ಚಿನ್ನದ ಬೇಡಿಕೆ ಕೂಡ ಜಾಸ್ತಿಯಾಗುತ್ತಿದೆ. ಈ ಕಾರಣದಿಂದ ಚಿನ್ನದ ದರ ಏರಿಕೆಯಾಗಿದೆ. ಸದ್ಯ ಚಿನ್ನದ ದರ 10 ಗ್ರಾಂ ಗೆ 150 ರೂ. ಏರಿಕೆ ಕಂಡಿದ್ದು, ಮೂರು ತಿಂಗಳ ಹಿಂದೆ 32,350 ರೂ. ಇದ್ದ ಚಿನ್ನದ ಬೆಲೆ ಈಗ 32,500...
ಸುದ್ದಿ

ರೈಲು ಅವಘಡ: ಜನರಲ್ಲಿ ಅರಿವು ಮೂಡಿಸಲು ಮುಂದಾದ ಬಾಲಿವುಡ್ ಬಿಗ್ ಬಿ ಅಮಿತಾಬ್ ಬಚ್ಚನ್ – ಕಹಳೆ ನ್ಯೂಸ್

ಕಳೆದ ಮೂರು ವರ್ಷಗಳಲ್ಲಿ 50 ಸಾವಿರ ಜನರು ರೈಲು ಅವಘಡದಲ್ಲಿ ಸಾವನ್ನಪ್ಪಿದ್ದಾರೆ ಎಂದು ರೈಲ್ವೆ ಇಲಾಖೆ ಮಾಹಿತಿ ನೀಡಿತ್ತು. ಈ ಬಗ್ಗೆ ಜನರಲ್ಲಿ ಅರಿವು ಮೂಡಿಸಲು ಬಾಲಿವುಡ್ ಬಿಗ್ ಬಿ ಅಮಿತಾಬ್ ಬಚ್ಚನ್ ಮುಂದಾಗಿದ್ದಾರೆ. ಕೇಂದ್ರೀಯ ರೈಲ್ವೇಸ್ ಶೇರ್ ಮಾಡಿರುವ ವಿಡಿಯೋದಲ್ಲಿ ಬಿಗ್ ಬಿ ಕಾಣಿಸಿಕೊಂಡಿದ್ದಾರೆ. ಇವರು ಜನರಿಗೆ ಅರಿವು ಮೂಡಿಸುವ ಸಂದೇಶ ರವಾನಿಸಿದ್ದಾರೆ. ವ್ಯಕ್ತಿಯೋರ್ವ ರೈಲ್ವೆ ಟ್ರ‍್ಯಾಕ್ ಗಿಳಿದು, ಮತ್ತೊಂದು ಪ್ಲಾಟ್ ಫಾರ್ಮ್ ಗೆ ಹೊಗುವ ವೇಳೆ ಕಾಣಿಸಿಕೊಳ್ಳುವ...
ಸುದ್ದಿ

ಜಿ.ಎಚ್.ಎಮ್ ಫೌಂಡೇಶನ್ ಮುಲಾರಪಟ್ನ ವತಿಯಿಂದ ಮನೆ ಹಸ್ತಾಂತರ – ಕಹಳೆ ನ್ಯೂಸ್

ಬಂಟ್ವಾಳ: ಜಿ.ಎಚ್.ಎಮ್ ಫೌಂಡೇಶನ್ ಮುಲಾರಪಟ್ನ ಇವರ ವತಿಯಿಂದ ನೂತನ ಮನೆಯ ಹಸ್ತಾಂತರ, ಕಚೇರಿ ಉದ್ಘಾಟನೆ ಹಾಗೂ ಫಲಾನುಭವಿಗಳಿಗೆ ಸಹಾಯ ಧನ ವಿತರಣಾ ಕಾರ್ಯಕ್ರಮ ಮಾರ್ಗದಂಗಡಿ ಎಂಬಲ್ಲಿ ನಡೆಯಿತು. ಫೌಂಡೇಶನ್ ವತಿಯಿಂದ ಸುಮಾರು ಏಳು ಲಕ್ಷ ವೆಚ್ಚದಲ್ಲಿ ನಿರ್ಮಿಸಿದ ನೂತನ ಮನೆಯನ್ನು ಜಿಲ್ಲಾ ಖಾಝಿ ಬಹು! ಶೈಖುನಾ ತ್ವಾಕಾ ಆಹಮ್ಮದ್ ಮುಸ್ಲಿಯಾರ್ ಫಲಾನುಭವಿಗೆ ಕೀ ಹಸ್ತಾಂತರ ಮಾಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಬಳಿಕ ಮಾತನಾಡಿದ ಅವರು ದೀನದಲಿತರಿಗೆ, ಬಡವರಿಗೆ, ಅಸಹಾಯಕರಿಗೆ...
1 1,319 1,320 1,321 1,322 1,323 1,459
Page 1321 of 1459