Wednesday, June 10, 2026

archivekahale news

ರಾಜಕೀಯಸುದ್ದಿ

ದೇವೇಗೌಡ ಮತ್ತೊಮ್ಮೆ ಮಧು ಪರವಾಗಿ ಪ್ರಚಾರ – ಕಹಳೆ ನ್ಯೂಸ್

ಬೆಂಗಳೂರು: ನಿನ್ನೆ ನಗರದಲ್ಲಿ ಮೈತ್ರಿ ಅಭ್ಯರ್ಥಿ ಮಧು ಬಂಗಾರಪ್ಪನವರ ಪರವಾಗಿ ಪ್ರಚಾರ ನಡೆಸಿದ ಜೆಡಿಎಸ್ ವರಿಷ್ಠರಾದ ಹೆಚ್.ಡಿ.ದೇವೇಗೌಡ ಅವರು ಮತ್ತೊಮ್ಮೆ ಮಧು ಪರವಾಗಿ ಸಿದ್ದರಾಮಯ್ಯನವರ ಒಟ್ಟಿಗೆ ಅ.29ರಂದು ಪ್ರಚಾರ ನಡೆಸಲಿದ್ದಾರೆ. ವಿದೇಶಕ್ಕೆ ತೆರಳಿರುವ ದೇವೆಗೌಡರು ಅ. 28 ರಂದು ಮರಳಿ ಬಂದ ನಂತರ ಅ.29ರಂದು ಪ್ರಚಾರ ನಡೆಸಲು ಸಿದ್ದರಾಗಿದ್ದಾರೆ. ಹಲವು ವರ್ಷಗಳ ನಂತರ ಒಂದೇ ವೇದಿಕೆ ಮೇಲೆ ಮಾಜಿ ಸಿಎಂ ಸಿದ್ದರಾಮಯ್ಯ ಮತ್ತು ದೇವೇಗೌಡರು ಶಿವಮೊಗ್ಗ ಮೈತ್ರಿ ಅಭ್ಯರ್ಥಿ ಮಧುಬಂಗಾರಪ್ಪನವರ...
ಸುದ್ದಿ

ಕಲ್ಲಿದ್ದಲು ಕೊರತೆಯಿಂದಾಗಿ ವಿದ್ಯುತ್ ಕಡಿತ ಸಂಭವ: ಕುಮಾರಸ್ವಾಮಿ – ಕಹಳೆ ನ್ಯೂಸ್

ಬೆಂಗಳೂರು: ಕಲ್ಲಿದ್ದಲು ಕೊರೆಯಿಂದಾಗಿ, ಕಲ್ಲಿದ್ದಲು ಪಡೆದುಕೊಳ್ಳುತ್ತಿರುವ ರಾಜ್ಯದಲ್ಲಿ ನಾನಾ ಸಮಸ್ಯೆಗಳು ಇರುವ ಕಾರಣದಿಂದ ದಿನಕ್ಕೆ ಎರಡು ದಿವಸದಿಂದ ರಾತ್ರಿ ಸಮಯದಲ್ಲಿ ವಿದ್ಯುತ್ ಕಡಿತ ಮಾಡುವ ಸಂಭವಿದೆ ಎಂದು ಸಿಎಂ ಹೆಚ್.ಡಿ ಕುಮಾರಸ್ವಾಮಿಯವರು ತಿಳಿಸಿದ್ದಾರೆ. ಮಂಗಳವಾರ ಸುದ್ದಿಗಾರರ ಜೊತೆಗೆ ಮಾತನಾಡಿ ಕಲ್ಲಿದ್ದಲು ಪೂರೈಕೆ ಮಾಡುವಂತೆ ಕೇಂದ್ರ ಸರಕಾರಕ್ಕೆ ಮನವಿ ಸಲ್ಲಿಸದರು ಕೂಡ ಸರಿಯಾಗಿ ಸ್ಪಂದನೆ ಮಾಡಿಲ್ಲ. ಇನ್ನೂ ಸಮಸ್ಯೆ ಬರುವ ಮುನ್ನ ಎಚ್ಚೆತ್ತುಕೊಳ್ಳದ ಅಧಿಕಾರಿಗಳ ಕ್ರಮಕ್ಕೆ ಮುಂದಾಗಿದ್ದು,ಅಂತಹವರ ವಿರುದ್ದ ಸಿಎಂ ತರಾಟೆಗೆ...
ಸುದ್ದಿ

ಜೆಡಿಎಸ್ ಜೊತೆ ಮೈತ್ರಿ ಮಾಡಿಕೊಂಡು ಕಾಂಗ್ರೆಸ್ ಮಾನ ಹರಾಜು ಹಾಕಿದ್ದಾರೆ: ಉಮೇಶ್ ವರ್ಮ – ಕಹಳೆ ನ್ಯೂಸ್

ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಅವರಿಂದ ಸುತ್ತಿಗೆ ಪಡೆದಿರುವ ಕಾಂಗ್ರೆಸ್ ಹಿರಿಯ ಮುಖಂಡ ಕಾಗೋಡು ತಿಮ್ಮಪ್ಪ, ಕಾಂಗ್ರೆಸ್ನ ಶವದ ಪೆಟ್ಟಿಗೆಗೆ ಕೊನೆ ಮೊಳೆ ಹೊಡೆದಿದ್ದಾರೆ ಎಂದು ಕಾಂಗ್ರೆಸ್ ಮುಖಂಡ ಎಸ್.ಉಮೇಶ್ ವರ್ಮ ಟೀಕಿಸಿದರು. ಉಪಚುನಾವಣೆಯಲ್ಲಿ ಜೆಡಿಎಸ್ ಪಕ್ಷದ ಜೊತೆ ಮೈತ್ರಿ ಮಾಡಿಕೊಂಡು ಕಾಂಗ್ರೆಸ್ ಮಾನವನ್ನೇ ಹರಾಜು ಹಾಕಿದ್ದಾರೆ. ಈಗ ಜೆಡಿಎಸ್ಗೆ ಶಿವಮೊಗ್ಗ ಕ್ಷೇತ್ರವನ್ನು ಬಿಟ್ಟುಕೊಡುವ ಮೂಲಕ ಜಿಲ್ಲಾ ಕಾಂಗ್ರೆಸ್ನ್ನು ಮೂರು ಭಾಗವಾಗಿ ಮಾಡಿದ್ದಾರೆ. ಈಗಿರುವ ಸ್ಥಿತಿ ನೋಡಿದರೆ ಕಾಂಗ್ರೆಸ್...
ಸುದ್ದಿ

ಮೊಬೈಲ್ ಡಾಟಾ ನೆಟ್‌ವರ್ಕ್ ನ ಆಕರ್ಷಕ ಫೆಸ್ಟಿವ್ ಆಫರ್ – ಕಹಳೆ ನ್ಯೂಸ್

ಬೆಂಗಳೂರು: ವಿಶ್ವದ ಅತಿದೊಡ್ಡ ಮೊಬೈಲ್ ಡಾಟಾ ನೆಟ್‌ವರ್ಕ್ ತನ್ನ ಆಕರ್ಷಕ ಫೆಸ್ಟಿವ್ ಆಫರ್ ಮೂಲಕ ಈ ಹಬ್ಬಗಳ ಋತುವಿನ ಸಂಭ್ರಮ ಹೆಚ್ಚಿಸಿದೆ. ಈ ಹಬ್ಬದ ಋತುವಿನಲ್ಲಿ 149 ರೂ. ಮತ್ತು ಹೆಚ್ಚಿನ ಜಿಯೋ ರಿಚಾರ್ಜ್ ಮಾಡುವ ಬಳಕೆದಾರರಿಗೆ ಜಿಯೋ ದೀಪಾವಳಿ 100% ಕ್ಯಾಶ್‌ಬ್ಯಾಕ್ ಆಫರ್ ಹಾಗೂ ಎಲ್ಲಾ ಅನಿಯಮಿತ 1699 ರೂ. ವಾರ್ಷಿಕ ಪ್ಲಾನ್ ಅನ್ನು ಜಿಯೋ ಘೋಷಿಸಿದೆ. ಈ ಹೊಸ ಎಲ್ಲಾ ಅನಿಯಮಿತ ಪ್ಲಾನ್ 1699 ರೂ.ನಲ್ಲಿ ಬಳಕೆದಾರರಿಗೆ...
ಸುದ್ದಿ

ಕೇಂದ್ರ ಸಚಿವರೊಬ್ಬರನ್ನು ಉಪಚುನಾವಣೆಯ ಪ್ರಚಾರದಿಂದ ದೂರವಿಟ್ಟ ಬಿಜೆಪಿ – ಕಹಳೆ ನ್ಯೂಸ್

ಬೆಂಗಳೂರು: ಸದಾ ಒಂದಲ್ಲ, ಒಂದು ಕಾರಣಕ್ಕೆ ಸುದ್ದಿಯಾಗುವ ಕೇಂದ್ರ ಸಚಿವ ಅನಂತ್ ಕುಮಾರ್ ಹೆಗ್ಡೆ ಅವರನ್ನು ಈ ಬಾರಿ ರಾಜ್ಯದಲ್ಲಿ ನಡೆಯುತ್ತಿರುವ ಲೋಕಸಭಾ ಹಾಗೂ ರಾಜ್ಯ ವಿಧಾನಸಭಾ ಉಪಚುನಾವಣೆಯಲ್ಲಿ ರಾಜ್ಯ ಬಿಜೆಪಿ ಪ್ರಚಾರದಿಂದ ದೂರವಿಟ್ಟಿದೆ ಎನ್ನಲಾಗಿದೆ. ಪ್ರಖರ ಭಾಷೆ, ವಿರೋಧಿಗಳ ವಿರುದ್ದ ತೀಕ್ಷ ಪದ ಬಳಕೆ ಮಾಡುವ ಹೆಗಡೆ ಅವರನ್ನು ಈ ಬಾರಿಯ ಉಪಚುನಾವಣೆಯಲ್ಲಿ ಬಳಕೆ ಮಾಡಿಕೊಂಡರೆ ಅವರಿಂದ ಪಕ್ಷಕ್ಕೆ ಲಾಭಕ್ಕಿಂತ ಹೆಚ್ಚು ನಷ್ಷವಾಗುವುದು ಹೆಚ್ಚು ಹೀಗಾಗಿ ಅವರನ್ನು ಚುನಾವಣಾ...
ಸುದ್ದಿ

ನಾಡಿನ ಜನತೆಗೆ ವಾಲ್ಮೀಕಿ ಜಯಂತಿಯ ಶುಭಾಶಯ ಕೋರಿದ ಹೆಚ್.ಡಿ. ಕೆ – ಕಹಳೆ ನ್ಯೂಸ್

ಬೆಂಗಳೂರು: ಇಂದು ಸಂಸ್ಕೃತ ಭಾಷೆಯ ಆದಿಕವಿ ವಾಲ್ಮೀಕಿ ಮಹರ್ಷಿಗಳ ಜಯಂತಿಯಾಗಿದ್ದು ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರು ನಾಡಿನ ಜನತೆಗೆ ಶುಭಾಶಯ ಕೋರಿದ್ದಾರೆ. ಸಾಮಾನ್ಯ ಬೇಡನೊಬ್ಬ ವಿಶ್ವಮಾನ್ಯ ಕವಿಯಾಗಿ ಮನ್ನಣೆ ಗಳಿಸುವ ಮೂಲಕ ಅವರು ಶ್ರದ್ಧೆ ಮತ್ತು ಪರಿಶ್ರಮದಿಂದ ಏನನ್ನಾದರೂ ಸಾಧಿಸಬಹುದು ಎಂಬುದಕ್ಕೆ ಅತ್ಯುತ್ತಮ ನಿದರ್ಶನಗಳು. ನಮ್ಮ ಬದುಕಿನಲ್ಲಿ ಹಾಸುಹೊಕ್ಕಾಗಿರುವ ರಾಮಾಯಣದ ಆದರ್ಶಗಳನ್ನು ನಮ್ಮ ಬದುಕಿನಲ್ಲಿಯೂ ಅಳವಡಿಸಿಕೊಳ್ಳೋಣ. ಅವರು ನೀಡಿದ ರಾಮರಾಜ್ಯದ ಪರಿಕಲ್ಪನೆ ಯನ್ನು ಸಾಕಾರಗೊಳಿಸೋಣ ಎಂದು ಅವರು ಆಶಿಸಿದ್ದಾರೆ....
ಸುದ್ದಿ

ಟೋಲ್ ಗೇಟ್ ವಿರೋಧಿ ಹೋರಾಟ ಸಮಿತಿಯಿಂದ ಅನಿರ್ಧಿಷ್ಠಾವಧಿ ಧರಣಿ – ಕಹಳೆ ನ್ಯೂಸ್

ಬೆಂಗಳೂರು: ರಾಜ್ಯ ಸರಕಾರದ ಪ್ರಸ್ತಾಪದ ಹೊರತಾಗಿಯು ಸತತವಾಗಿ ಸುರತ್ಕಲ್ ಅಕ್ರಮ ಟೋಲ್ ಗೇಟ್ ಸುಂಕ ಸಂಗ್ರಹಿಸುತ್ತಿದೆ. ಗುತ್ತಿಗೆ ನವೀಕರಿಸುತ್ತಿರುವ ಹೆದ್ದಾರಿ ಪ್ರಾಧಿಕಾರದ ನಿಲುವು ವಿರೋಧಿಸಿ ಟೋಲ್ ಗೇಟ್ ವಿರೋಧಿ ಹೋರಾಟ ಸಮಿತಿಯ ನೇತೃತ್ವದಲ್ಲಿ ಅನಿರ್ಧಿಷ್ಠಾವಧಿ ಧರಣಿ ಆರಂಭವಾಗಿದ್ದು 2 ನೇ ದಿನಕ್ಕೆ ಮುಷ್ಕರ ಮುಂದುವರಿದಿದೆ. ಸುರತ್ಕಲ್ ಟೋಲ್ ಗೇಟ್ ಅಕ್ಟೋಬರ್ 30 ಕ್ಕೆ ಮುಚ್ಚುವಂತೆ ಆಗ್ರಹವನ್ನು ನಡೆಸಿದ್ದಾರೆ....
ಸುದ್ದಿ

ಐತಿಹಾಸಿಕ ತೀರ್ಪನ್ನು ಪ್ರಶ್ನಿಸಿ ಸಲ್ಲಿಸಿದ ಅರ್ಜಿಗಳ ವಿಚಾರಣೆಯನ್ನು ನ.13 ರಂದು ಕೈಗೆತ್ತಿಕೊಳ್ಳಲಾಗುವುದು: ಸುಪ್ರೀಂಕೋರ್ಟ್ – ಕಹಳೆ ನ್ಯೂಸ್

ದೆಹಲಿ: ಶಬರಿಮಲೆ ಅಯ್ಯಪ್ಪ ಸ್ವಾಮಿ ದೇವಾಲಯಕ್ಕೆ ಎಲ್ಲ ವಯೋಮಾನದ ಮಹಿಳೆಯರಿಗೆ ಪ್ರವೇಶಾವಕಾಶ ಕಲ್ಪಿಸುವ ತನ್ನ ಐತಿಹಾಸಿಕ ತೀರ್ಪನ್ನು ಪ್ರಶ್ನಿಸಿ ಸಲ್ಲಿಸಿರಾಗಿರುವ ಎಲ್ಲ ಅರ್ಜಿಗಳ ವಿಚಾರಣೆಯನ್ನು ನ.13 ರಂದು ಕೈಗೆತ್ತಿಕೊಳ್ಳುವುದಾಗಿ ಸುಪ್ರೀಂಕೋರ್ಟ್ ಇಂದು ತಿಳಿಸಿದೆ. ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೈ ಮತ್ತು ನ್ಯಾಯಮೂರ್ತಿ ಎಸ್.ಕೆ.ಕೌಲ್ ಅವರನ್ನು ಒಳಗೊಂಡ ಪೀಠವು ತನ್ನ ಮಹತ್ವದ ಆದೇಶವನ್ನು ತುರ್ತಾಗಿ ಮರು ಪರಿಶೀಲಿಸುವಂತೆ ಕೋರಿ ಸಲ್ಲಿಸಲಾಗಿದ್ದ ಅರ್ಜಿಗಳನ್ನು ಪುರಸ್ಕರಿಸಿದ್ದು, ನ.13 ರಂದು ವಿಚಾರಣೆ ನಡೆಸುವುದಾಗಿ ಹೇಳಿದೆ....
1 1,321 1,322 1,323 1,324 1,325 1,459
Page 1323 of 1459