Thursday, May 14, 2026

archivekahale news

ಸುದ್ದಿ

ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ ಐದು ಮಂದಿ ಆರೋಪಿಗಳ ಬಂಧನ – ಕಹಳೆ ನ್ಯೂಸ್

ಮಂಗಳೂರು: ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ ಐದು ಮಂದಿ ಆರೋಪಿಗಳನ್ನ ಬಂಧಿಸಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಿ.ಸಿ.ರೋಡ್ ನಾರಾಯಣ ಗುರು ಸರ್ಕಲ್‌ನಲ್ಲಿ ನಡೆದಿದೆ. ಮೂಡಬಿದ್ರೆ ನಿವಾಸಿಗಳಾದ ಜಿತೇಶ್, ವಿಕೇಶ, ಆಸ್ಟಿನ್, ಆರ್ವಿನ್ ಹಾಗೂ ಆಲ್ಡ್ರಿನ್ ಬಂಧಿತ ಆರೋಪಿಗಳು. ನಿನ್ನೆ ಸಂಜೆ ಬಿ.ಸಿ.ರೋಡಿನ ನಾರಾಯಣಗುರು ಸರ್ಕಲ್‌ನಲ್ಲಿ ಬಂಟ್ವಾಳ ಟ್ರಾಫಿಕ್ ಠಾಣೆಯ ಉಪನಿರೀಕ್ಷಕಿ, ಪೊಲೀಸ್ ಸಿಬ್ಬಂದಿ ಜೊತೆಗೆ ವಾಹನ ತಪಾಸಣಾ ಮಾಡುತ್ತಿದ್ದರು. ಈ ವೇಳೆ ಪುತ್ತೂರು ಕಡೆಯಿಂದ ಕಾರೊಂದು ಬಂದಿದ್ದು, ಟಿಂಟೆಡ್ ಗ್ಲಾಸ್...
ಸುದ್ದಿ

ಇಂದಿನಿಂದ ಏಳು ದಿನಗಳ ಕಾಲ ಶ್ರೀರಾಮಸೇನೆ ವತಿಯಿಂದ ದತ್ತಮಾಲಾ ಅಭಿಯಾನ – ಕಹಳೆ ನ್ಯೂಸ್

ಚಿಕ್ಕಮಗಳೂರು: ಇಂದಿನಿಂದ ಏಳು ದಿನಗಳ ಕಾಲ ಶ್ರೀರಾಮಸೇನೆ ವತಿಯಿಂದ ದತ್ತಮಾಲಾ ಅಭಿಯಾನ ನಡೆಯಲಿದೆ. ಶ್ರೀರಾಮಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ನೇತೃತ್ವದಲ್ಲಿ ಅಭಿಯಾನ ನಡೆಯಲಿದ್ದು, ಸಾವಿರಾರು ಕಾರ್ಯಕರ್ತರು ಅಭಿಯಾನದಲ್ಲಿ ಪಾಲ್ಗೊಳ್ಳಲಿದ್ದಾರೆ. ಚಿಕ್ಕಮಗಳೂರು ನಗರದ ಕಾಮಧೇನು ಗಣಪತಿ ದೇವಾಲಯದಲ್ಲಿ ದತ್ತಮಾಲಾ ಅಭಿಯಾನಕ್ಕೆ ಚಾಲನೆ ನೀಡಲಾಗಿ ಶ್ರೀರಾಮಸೇನೆಯ ಸಾವಿರಾರು ಕಾರ್ಯಕರ್ತರು ದತ್ತ ಮಾಲಾಧಾರಣೆ ಮಾಡಲಿದ್ದಾರೆ. ದತ್ತಾತ್ರೇಯ ಬಾಬಾಬುಡನ್ ಗಿರಿ ಸೇರಿದಂತೆ ಚಿಕ್ಕಮಗಳೂರು ಜಿಲ್ಲೆಯಾದ್ಯಂತ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ....
ಸುದ್ದಿ

ಪ್ರವಾಸಿಗರ ಮನಸೆಳೆಯುವ ಬಂಡೀಪುರ ಹಸಿರು ಅರಣ್ಯಧಾಮ- ಕಹಳೆ ನ್ಯೂಸ್

ಬಂಡೀಪುರ: ಅಬ್ಬರಿಸಿ ಬೊಬ್ಬಿರಿದ ಮಳೆಯಿಂದಾಗಿ ಬಂಡೀಪುರ ಹಸಿರು ಕಾನನಗಳಿಂದ ಕಂಗೊಳಿಸುತ್ತಿದ್ದರೆ, ಅದರೊಳಗೆ ವನ್ಯಪ್ರಾಣಿಗಳ ಚಿನ್ನಾಟ, ಪಕ್ಷಿಗಳ ಕಲರವ, ಹುಲಿ ಘರ್ಜನೆ, ಆನೆಗಳು ಘೀಳಿಡುವ ಸದ್ದು ರೋಮಾಂಚನಗೊಳಿಸುತ್ತಿದೆ. ಅಲ್ಲದೆ ದಸರಾ ರಜೆಯಲ್ಲಿ ಬಂಡೀಪುರಕ್ಕೆ ಭೇಟಿ ನೀಡುವ ಪ್ರವಾಸಿಗರ ಸಂಖ್ಯೆ ಹೆಚ್ಚಾಗಿದ್ದು, ಸಫಾರಿಗೆ ತೆರಳುವವರಿಗೆ ಹುಲಿ, ಚಿರತೆ, ಆನೆ, ಜಿಂಕೆ ಹೀಗೆ ಹಲವು ಪ್ರಾಣಿಗಳು ಕಾಣಿಸಿಕೊಳ್ಳುತ್ತಿದ್ದು ಮೈಪುಳಕಗೊಳಿಸುತ್ತಿವೆ. ಮೊದಲೆಲ್ಲ ಹುಲಿಗಳು ಕಾಣುವುದೇ ಅಪರೂಪವಾಗಿತ್ತು. ಆದರೆ ಇದೀಗ ಬಂಡೀಪುರದಲ್ಲಿ ಸಫಾರಿಗೆ ಹೋದಾಗಲೆಲ್ಲ ಹುಲಿ ಕಾಣಿಸುವುದು...
ಸುದ್ದಿ

ಹಳೆಯ ವೆಹಿಕಲ್ ಬ್ಯಾನ್ ಮಾಡಲು ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ನಿರ್ಧಾರ – ಕಹಳೆ ನ್ಯೂಸ್

ದೆಹಲಿ: ದೆಹಲಿಯ ಬಳಿಕ ವಾಯುಮಾಲಿನ್ಯದಲ್ಲಿ ಬೆಂಗಳೂರು ಎರಡನೇ ಸ್ಥಾನದಲ್ಲಿ ಇರುವುದರಿಂದ ಈಗ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಎಚ್ಚೆತ್ತುಕೊಂಡಿದೆ. ಹದಿನೈದು ವರ್ಷಕ್ಕಿಂತ ಹಳೆಯ ಪೆಟ್ರೋಲ್ ಡೀಸೆಲ್ ವಾಹನಗಳ ಸಂಚಾರ ಬ್ಯಾನ್ ಮಾಡುವಂತೆ 2016 ರಲ್ಲೇ ಸರ್ಕಾರಕ್ಕೆ ನೋಟೀಸ್ ನೀಡಿತ್ತು. ಆದರೆ ಈ ವ್ಯವಸ್ಥೆಯನ್ನು ಜಾರಿಗೆ ತರುವುದಕ್ಕೆ ಸರಕಾರ ಹಿಂದೇಟು ಹಾಕಿತ್ತು. ಆದ್ರೆ ಈಗ ಸರ್ಕಾರದ ಕೆಲ ಮಸೂದೆಯಲ್ಲೇ ತಿದ್ದುಪಡಿ ತಂದು, ಎಷ್ಟು ಹಳೆಯ ವಾಹನಗಳನ್ನು ಬ್ಯಾನ್ ಮಾಡಬೇಕು, ಯಾವ ರೀತಿಯ...
ಸುದ್ದಿ

ಇಂದು ಅಂತರಾಷ್ಟ್ರೀಯ ಸ್ಟಟರಿಂಗ್ ಜಾಗೃತಿ ದಿನ – ಕಹಳೆ ನ್ಯೂಸ್

ವಿಶ್ವದಲ್ಲಿ ಬೇರೆ ಬೇರೆ ದಿನಗಳಿಗೇನು ಕಮ್ಮಿಯಿಲ್ಲ. ಇಂದು ಕೂಡ ಒಂದು ವಿಶೇಷ ದಿನವಾಗಿದೆ ಅದೇನೆಂದ್ರೆ ಇಂದು ಅಂತರಾಷ್ಟ್ರೀಯ ಸ್ಟಟರಿಂಗ್ ಜಾಗೃತಿ ದಿನವಾಗಿದೆ. 1998ರಿಂದ ಈ ದಿನವನ್ನು ಆಚರಣೆಗೆ ತರಲಾಯಿತು. ಸ್ಟಟರಿಂಗ್ ಅಂದ್ರೆ ತೊದಲುವಿಕೆ ಎಂದರ್ಥ. ತೊದಲಿಕೆಯ ಬಗ್ಗೆ ಜಾಗೃತಿಯನ್ನು ಮೂಡಿಸಲೆಂದು ಅಕ್ಟೋಬರ್ 22ರನ್ನು ಆರಿಸಲಾಯಿತು. ಈ ದಿನದಂದು ಸ್ವಸಹಾಯ ಗುಂಪುಗಳು ಮತ್ತು ರಾಷ್ಟ್ರೀಯ ಸಂಘಗಳು ಸಕ್ರಿಯವಾಗಿ ಮತ್ತು ಸೃಜನಶೀಲವಾಗಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತೆ. ಅನೇಕ ದೇಶಗಳಲ್ಲಿ ದೊಡ್ಡ ಮಾಧ್ಯಮ ಪ್ರಸಾರವಿದೆ. ಸ್ವಸಹಾಯ...
ಸುದ್ದಿ

ಅನಿವಾಸಿ ಭಾರತೀಯ ಸಮಿತಿಯ ರಾಜ್ಯ ಉಪಾಧ್ಯಕ್ಷರಾಗಿ ತನ್ವೀರ್ ಅಹ್ಮದ್ ನೇಮಕಕ್ಕೆ ಆದೇಶ – ಕಹಳೆ ನ್ಯೂಸ್

ಬೆಂಗಳೂರು: ಅನಿವಾಸಿ ಭಾರತೀಯ ಸಮಿತಿಯ ಕರ್ನಾಟಕ ರಾಜ್ಯದ ಉಪಾಧ್ಯಕ್ಷರನ್ನಾಗಿ ತನ್ವೀರ್ ಅಹ್ಮದ್ ಉಲ್ಲಾ ಅವರನ್ನು ನೇಮಕಗೊಳಿಸಿ ರಾಜ್ಯ ಸರಕಾರವು ಆದೇಶ ಹೊರಡಿಸಿದೆ. ತನ್ವೀರ್ ಅಹ್ಮದ್ ಉಲ್ಲಾ ನೇಮಕಾತಿ ತಕ್ಷಣದಿಂದಲೇ ಜಾರಿಗೆ ಬರುವಂತೆ ಹಾಗೂ ಮುಂದಿನ ಆದೇಶದವರೆಗೆ ನಾಮನಿರ್ದೇಶನ ಮಾಡಿ ರಾಜ್ಯಪಾಲರ ಆದೇಶಾನುಸಾರ ಸರಕಾರದ ಅಧೀನ ಕಾರ್ಯದರ್ಶಿ ಸುಜಾತಾ ಎಚ್.ಎಸ್. ಆದೇಶ ಹೊರಡಿಸಿದ್ದಾರೆ....
ಸುದ್ದಿ

ಕುಮಾರಸ್ವಾಮಿ ಸರ್ಕಾರದಿಂದ ಮತ್ತೊಂದು ಸಾಲಮನ್ನಾಕ್ಕೆ ಯೋಜನೆ – ಕಹಳೆ ನ್ಯೂಸ್

ಬೆಂಗಳೂರು: ರೈತರ ಸುಮಾರು 45 ಸಾವಿರ ಕೋಟಿ ಸಾಲವನ್ನು ಮನ್ನಾ ಮಾಡಿದ ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ಮತ್ತೊಂದು ಸಾಲ ಮನ್ನಾಕ್ಕೆ ಸಿದ್ಧವಾಗಿದ್ದಾರೆ. ಎಸ್‌ಸಿ ಮತ್ತು ಎಸ್‌ಟಿ ವಿದ್ಯಾರ್ಥಿಗಳ ಶೈಕ್ಷಣಿಕ ಸಾಲವನ್ನು ಕುಮಾರಸ್ವಾಮಿ ಅವರು ಮನ್ನಾ ಮಾಡುವ ಸಾಧ್ಯತೆ ಇದೆ. ಎಸ್‌ಸಿ ಮತ್ತು ಎಸ್‌ಟಿ ವಿದ್ಯಾರ್ಥಿಗಳ ಶೈಕ್ಷಣಿಕ ಸಾಲ ಮನ್ನಾ ಮಾಡುವ ಕುರಿತು ಮಾಹಿತಿ ಸಂಗ್ರಹ ಮಾಡುವಂತೆ ಕುಮಾರಸ್ವಾಮಿ ಸೂಚನೆ ನೀಡಿದ್ದು, ಅಧಿಕಾರಿಗಳು ಮಾಹಿತಿ ಸಂಗ್ರಹಿಸಲು ಆರಂಭಿಸಿದ್ದಾರೆ. ರಾಷ್ಟ್ರೀಕೃತ ಬ್ಯಾಂಕ್ ಸೇರಿದಂತೆ...
ಸುದ್ದಿ

ನಕಲಿ ನೋಟು ಪತ್ತೆ: ಅಕ್ಸಿಸ್ ಬ್ಯಾಂಕ್ ವಿರುದ್ಧ ದೂರು ದಾಖಲು – ಕಹಳೆ ನ್ಯೂಸ್

ದೆಹಲಿ: ರಿಸರ್ವ್ ಬ್ಯಾಂಕ್‌ಗೆ ಹಣ ಪಾವತಿಸುವಾಗ ನಕಲಿ ನೋಟುಗಳು ಪತ್ತೆಯಾದ ಹಿನ್ನೆಲೆಯಲ್ಲಿ ಅಕ್ಸಿಸ್ ಬ್ಯಾಂಕ್ ವಿರುದ್ಧ ಹಲಸೂರು ಗೇಟ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಬ್ಯಾಂಕ್ ಆಂತರಿಕ ಲೆಕ್ಕ ಪತ್ರ ಪರಿಶೋಧನೆ ವೇಳೆ ಆರ್‌ಬಿಐಗೆ ಹಣ ಪಾವತಿಸುವಾಗ 100ರೂ. ಮುಖಬೆಲೆಯ 18,600 ರೂ. ಮೌಲ್ಯದ ನಕಲಿ ನೋಟುಗಳು ಪತ್ತೆಯಾಗಿದ್ದವು. ಈ ಸಂಬಂಧ ಬ್ಯಾಂಕ್‌ನ ಇಶ್ಯೂ ಡಿಪಾರ್ಟ್ ಮೆಂಟ್ ಮ್ಯಾನೇಜರ್ ಎಂ.ಎಲ್. ಲಕ್ಷ್ಮೀ ಅವರು ಆಕ್ಸಿಸ್ ಬ್ಯಾಂಕ್ ವಿರುದ್ಧ ದೂರು ನೀಡಿದ್ದಾರೆ....
1 1,325 1,326 1,327 1,328 1,329 1,459
Page 1327 of 1459