Thursday, May 14, 2026

archivekahale news

ಸುದ್ದಿ

ಮೀಟೂ ಅಭಿಯಾನದ ಕುರಿತು ಪ್ರತಿಕ್ರಿಯಿಸಿದ ರೂಪಾ ಮೌದ್ಗಿಲ್ – ಕಹಳೆ ನ್ಯೂಸ್

ಬೆಂಗಳೂರು: ಕರ್ನಾಟಕ ಪೊಲೀಸ್‌ನ ದಿಟ್ಟ ಮಹಿಳಾ ಪೊಲೀಸ್ ಅಧಿಕಾರಿ ರೂಪಾ ಮೌದ್ಗಿಲ್ ಅವರು ಮೀಟೂ ಅಭಿಯಾನದ ಕುರಿತು ಪತ್ರಕರ್ತರಿಗೆ ಪ್ರತಿಕ್ರಿಯೆ ನೀಡಿದ್ದಾರೆ. ಈ ಪ್ರಕರಣಗಳ ಕುರಿತು ಸೋಶಿಯಲ್ ಮೀಡಿಯಾ ಮೂಲಕ ಹೋರಾಟ ನಡೆಸುವುದು ಅವರವರ ವೈಯಕ್ತಿಕ ಆಯ್ಕೆಗೆ ಬಿಟ್ಟಿದ್ದು. ಅಥವಾ ಕಾನೂನು ಮೂಲಕ ಹೋರಾಟ ಮಾಡುವ ಆಯ್ಕೆಯೂ ಅವರವರ ವಿವೇಚನೆಗೆ ಬಿಟ್ಟಿದ್ದು ಎಂದು ಅವರು ಹೇಳಿದ್ದಾರೆ....
ಸುದ್ದಿ

ದೇಗುಲಗಳ ಸಂಪ್ರದಾಯಗಳಿಗೆ ನಾವು ಗೌರವ ನೀಡಬೇಕು: ರಜನಿಕಾಂತ್ – ಕಹಳೆ ನ್ಯೂಸ್

ಶಬರಿಮಲೆ ದೇಗುಲ ಪ್ರವೇಶ ವಿವಾದ ಸಂಬಂಧ ಇದೇ ಮೊದಲ ಬಾರಿ ದಕ್ಷಿಣ ಭಾರತ ಸೂಪರ್ ಸ್ಟಾರ್ ರಜನಿಕಾಂತ್ ಪ್ರತಿಕ್ರಿಯೆ ನೀಡಿದ್ದಾರೆ. ದೇಗುಲಗಳ ಸಂಪ್ರದಾಯ, ಆಚಾರ ವಿಚಾರಗಳಲ್ಲಿ ಯಾರೂ ಮಧ್ಯಪ್ರವೇಶ ಮಾಡಬಾರದು. ಹಿಂದಿನ ಕಾಲದಿಂದಲೂ ನಡೆದುಕೊಂಡು ಬಂದಿರುವ ಸಂಪ್ರದಾಯಗಳಿಗೆ ನಾವು ಗೌರವ ನೀಡಬೇಕು. ನನ್ನ ಕಳಕಳಿಯ ವಿನಂತಿ ಏನೆಂದರೆ, ಯಾರೂ ದೇಗುಲದ ವಿಚಾರದಲ್ಲಿ ಮೂಗು ತೂರಿಸಬಾರದು' ಎಂದು ಸುಪ್ರೀಂಕೋರ್ಟ್ ತೀರ್ಪಿನ ಹಿನ್ನೆಲೆಯಲ್ಲಿ ರಜನಿಕಾಂತ್ ಮಾತನಾಡಿದ್ದಾರೆ....
ಸುದ್ದಿ

ವ್ಯಕ್ತಿಯನ್ನು ಕಲ್ಲೆಸೆದು ಕೊಂದ ಮಂಗಗಳು – ಕಹಳೆ ನ್ಯೂಸ್

ಭಾಗಪತ್: ಮಂಗಗಳೇ ಮಾನವನನ್ನು ಕಲ್ಲು ಎಸೆದು ಕೊಂದ ಘಟನೆ ಎಲ್ಲಿಯಾದರೂ ನಡೆದದ್ದು ಉಂಟೇ? ವಿಚಿತ್ರವಾದರೂ ಸತ್ಯ ಘಟನೆ ಉತ್ತರ ಪ್ರದೇಶದ ಭಾಗಪತ್ ಜಿಲ್ಲೆಯ ಟಿಕ್ರಿ ಗ್ರಾಮದಲ್ಲಿ ನಡೆದಿದೆ. ಧರ್ಮಪಾಲ್ (72) ಎಂಬವರು ಹವನಕ್ಕೋಸ್ಕರ ಕಟ್ಟಿಗೆಗಳನ್ನು ಸಂಗ್ರಹಿಸಲು ತಮ್ಮ ಗ್ರಾಮದಲ್ಲಿ ಶಿಥಿಲವಾಗಿ ಬಿದ್ದಿದ್ದ ಕಟ್ಟಡದ ಸಮೀಪಕ್ಕೆ ತೆರಳಿದ್ದರು. ಅಲ್ಲಿಗೆ ಹೋಗಿ ಕಟ್ಟಿಗೆ ಸಂಗ್ರಹಿಸುತ್ತಿದ್ದಾಗ ಮಂಗಗಳು ಅವರನ್ನು ಗುರಿಯಾಗಿಸಿಕೊಂಡು ಇಟ್ಟಿಗೆ ಎಸೆದಿವೆ. ತಲೆಗೆ, ಎದೆಗೆ ಇಟ್ಟಿಗೆ ಬಿದ್ದು ಗಾಯಗಳಾಗಿವೆ. ಗಂಭೀರವಾಗಿ ಗಾಯಗೊಂಡಿದ್ದ ಅವರನ್ನು...
ಸುದ್ದಿ

ಜಮ್ಮುವಿನಲ್ಲಿ ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿದ ಬಿಜೆಪಿ – ಕಹಳೆ ನ್ಯೂಸ್

ಜಮ್ಮು ಮತ್ತು ಕಾಶ್ಮೀರ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಜಮ್ಮುವಿನಲ್ಲಿ ಬಿಜೆಪಿ ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿದರೆ, ಕಾಶ್ಮೀರದಲ್ಲಿ ಕಾಂಗ್ರೆಸ್ ಸ್ವಲ್ಪ ಚೇತರಿಸಿ ಕೊಂಡಿದೆ. ಜಮ್ಮುವಿನಲ್ಲಿ 212 ವಾಡ್ರ್ಗಳಲ್ಲಿ ಬಿಜೆಪಿ, 110 ರಲ್ಲಿ ಕಾಂಗ್ರೆಸ್, 13ರಲ್ಲಿ ನ್ಯಾಶನಲ್ ಪ್ಯಾಂಥರ್ಸ್ ಪಾರ್ಟಿ ಹಾಗೂ 185 ಸ್ವತಂತ್ರರು ಆಯ್ಕೆಯಾಗಿದ್ದಾರೆ. ಇನ್ನು ಕಾಶ್ಮೀರ ದಲ್ಲಿ 79ರಲ್ಲಿ ಕಾಂಗ್ರೆಸ್, 75ರಲ್ಲಿ ಬಿಜೆಪಿ, 71ರಲ್ಲಿ ಸ್ವತಂತ್ರರು ಮತ್ತು 2ರಲ್ಲಿ ಪೀಪಲ್ಸ್ ಕಾಂಗ್ರೆಸ್ ಹಾಗೂ 2 ಇತರರು ಗೆಲುವು ಸಾಧಿಸಿದ್ದಾರೆ. ಕುಪ್ವಾರಾದಲ್ಲಿನ ಎಲ್ಲ 13...
ಸುದ್ದಿ

ಉಗ್ರಗಾಮಿಗಳು ಎಸೆದ ಗ್ರೆನೇಡ್‍ಗೆ ಕರ್ತವ್ಯದಲ್ಲಿದ್ದ ಸಿಆರ್‍ಪಿಎಫ್ ಯೋಧ ಸಾವು – ಕಹಳೆ ನ್ಯೂಸ್

ಮಾರುಕಟ್ಟೆ ಪ್ರದೇಶದಲ್ಲಿ ಉಗ್ರಗಾಮಿಗಳು ಎಸೆದ ಗ್ರೆನೇಡ್‍ಗೆ ಕರ್ತವ್ಯದಲ್ಲಿದ್ದ ಬೆಳಗಾವಿಯ ಸಿಆರ್‍ಪಿಎಫ್ ಯೋಧರೊಬ್ಬರು ಹುತಾತ್ಮರಾಗಿದ್ದಾರೆ. ಹುತಾತ್ಮ ಯೋಧ ಗೋಕಾಕ್ ನಿವಾಸಿಯಾಗಿರುವ ಉಮೇಶ್ ಹಳವರ್(25) ಎನ್ನುವವರಾಗಿದ್ದಾರೆ. ಕಳೆದ ಮೂರು ವರ್ಷಗಳ ಹಿಂದೆ ಸಿಆರ್‍ಪಿಎಫ್ಗೆ ಸೇರ್ಪಡೆಯಾಗಿದ್ದರು ಎಂದು ತಿಳಿದು ಬಂದಿದೆ. ಉಮೇಶ್ ಅವರ ನಿವಾಸದಲ್ಲಿ ಆಕ್ರಂದನ ಮುಗಿಲು ಮುಟ್ಟಿದೆ....
ಸುದ್ದಿ

Super Exclusive : ಶಬರಿಮಲೆ ರಕ್ಷಣೆಗೆ ನಿಂತಿದೆ ಫಯರ್ ಬ್ರಾಂಡ್ ಸುರೇಂದ್ರನ್ & ಟೀಂ ; ಇವರನ್ನು ದಾಟಿ ಮಲೆ ಪ್ರವೇಶಿಸೋದು ಇಂಪಾಸಿಬಲ್..! – ಕಹಳೆ ನ್ಯೂಸ್

ಕಾಸರಗೋಡು : ಶಬರಿಮಲೆ ಅದು ಕೇರಳದ ಪವಿತ್ರ ಹಿಂದೂ ಆರಾಧನಾ ಕೇಂದ್ರ, ಮಹಿಳೆಯರಿಗೆ ಶಬರಿಮಲೆ ಪ್ರವೇಶದ ಕುರಿತು ಸುಪ್ರೀಂ ಕೋರ್ಟ್ ನ ತೀರ್ಪು ತೀವ್ರ ವಿವಾದ ಸೃಷ್ಟಿಸಿದೆ. ತೀರ್ಪು ಹೊರಬೀಳುತ್ತಿದ್ದಂತೆ ಅನೇಕ ಬುದ್ದಿ ಜೀವಿ ಮಹಿಳೆಯರು ಶಬರಿಮಲೆ ಪ್ರವೇಶ ಮಾಡಲು ಮುಂದಾಗಿದ್ದರು , ಆದರೆ ಇದಕ್ಕೆ ತೀವ್ರ ವಿರೋಧ ವ್ಯಕ್ತಪಡಿಸಿದ ಹಿಂದೂ ಪರ ಸಂಘಟನೆಗಳು ಹೋರಾಟ ನಡೆಸುತ್ತಿದೆ. ಶಬರಿಮಲೆ ಪ್ರವೇಶಿಸದಂತೆ ಶಬರಿಮಲೆ ರಕ್ಷಣೆಗೆ ಫಯರ್ ಬ್ರಾಂಡ್ ಸುರೇಂದ್ರನ್ ಮತ್ತು ತಂಡ...
ಸುದ್ದಿ

Breaking News : ಗೋಕರ್ಣ ಮತ್ತೆ ರಾಮಚಂದ್ರಾಪುರ ಮಠಕ್ಕೆ ; ರಾಘವೇಶ್ವರ ಶ್ರೀ ತೇಜೋವಧೆಗೆ ಮತ್ತೆ ವೈರಿಪಡೆ ಸಿದ್ಧತೆ – ಕಹಳೆ ನ್ಯೂಸ್

ಬೆಂಗಳೂರು : ರಾಮಚಂದ್ರಾಪುರ ಮಠದ ಸುಪರ್ಧಿಗೆ ಗೋಕರ್ಣ ಸಿಗುತ್ತಿದ್ದಂತೆ ವೈರಿಪಡೆ ಮತ್ತೆ ಮಠದ ಶ್ರೀಗಳ ಮೇಲೆ ಮಿಥ್ಯಾರೋಪ, ತೇಜೋವಧೆಗೆ ವ್ಯವಸ್ಥಿತ ಶಡ್ಯಂತ್ತರ ನಡೆಯುತ್ತಿದೆ.   ಹೌದು, ಕೋರ್ಟು ಕಛೇರಿಗಳಲ್ಲಿ ಯಾವುದೇ ಹೋರಾಟ ನಡೆಸಲು ಶಕ್ತರಲ್ಲದ ರಾಮಚಂದ್ರಾಪುರ ಮಠದ ವೈರಿಪಡೆ , ನೇರವಾಗಿ ಶ್ರೀಗಳ ಮೇಲೆ ನಿರಂತರ ತೇಜೋವಧೆಗೆ ಶಡ್ಯಂತ್ತರ ನಡೆಸುತ್ತಿದೆ ಎಂಬ ಅಂಶ ಬಯಲಾಗಿದೆ. https://youtu.be/AEqrvjKYaQA ಖಾಸಗಿ ವಾಹಿನಿಯೊಂದು ಶ್ರೀಗಳ ಕುರಿತು ಕಾರ್ಯಕ್ರಮ ಒಂದನ್ನು ನಡೆಸಿ ಮತ್ತೆ ಶಡ್ಯಂತ್ತರ ನಡೆಸಲು...
ಸುದ್ದಿ

Breaking News : ಎನ್‍ಐಎ ಮೋಸ್ಟ್ ವಾಂಟೆಡ್ ಲಿಸ್ಟ್ ನಲ್ಲಿ ಪುತ್ತೂರಿನ ಯುವಕ! – ಕಹಳೆ ನ್ಯೂಸ್

ಮಂಗಳೂರು: ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‍ಐಎ) ಮೋಸ್ಟ್ ವಾಂಟೆಡ್ ಪಟ್ಟಿಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನ ಯುವಕನೊಬ್ಬನ ಹೆಸರಿದ್ದು, ಈತನ ಪತ್ತೆಗೆ ಸಹಕರಿಸಿ ಎಂದು ಸಂಸ್ಥೆ ಟ್ವಿಟ್ಟರ್‍ನಲ್ಲಿ ಮನವಿ ಮಾಡಿಕೊಂಡಿದೆ. ಹೌದು. ಏಳೆಂಟು ವರ್ಷಗಳಿಂದ ನಾಪತ್ತೆಯಾಗಿದ್ದ ಪುತ್ತೂರು ತಾಲೂಕಿನ ನೂಜಿಬಾಳ್ತಿಲ ನಿವಾಸಿ ಅಣ್ಣಾ ಎಂದೇ ಖ್ಯಾತನಾಗಿರೋ ಜಯಪ್ರಕಾಶ್ ಹೆಸರು ಪಟ್ಟಿಯಲ್ಲಿದೆ. ಸನಾತನ ಸಂಸ್ಥೆಯಲ್ಲಿ ಗುರುತಿಸಿಕೊಂಡಿದ್ದ ಜಯಪ್ರಕಾಶ್ ಹೆಸರು ಅಜ್ಮೀರ್ ದರ್ಗಾ ಸ್ಫೋಟ, ಸಂಜೋತಾ ಎಕ್ಸ್ ಪ್ರೆಸ್ ಬಾಂಬ್ ಸ್ಫೋಟ, ಗೋವಾ...
1 1,327 1,328 1,329 1,330 1,331 1,459
Page 1329 of 1459