Thursday, May 14, 2026

archivekahale news

ಸುದ್ದಿ

ಹತ್ತು ದಿನದ ಸಂಭ್ರಮದ ದಸರಾ ಹಬ್ಬದ ವಿಶೇಷ ಪೂಜೆ ಆಯುಧ ಪೂಜೆ – ಕಹಳೆ ನ್ಯೂಸ್

ಭಾರತದಾದ್ಯಂತ ಸಾಂಪ್ರದಾಯಿಕವಾಗಿ ಆಚರಿಸಲಾಗುವ ನವರಾತ್ರಿ ಮತ್ತು ವಿಜಯದಶಮಿ ಹಬ್ಬ ಹಿಂದೂಗಳಲ್ಲಿ ಕ್ರಿಯಾತ್ಮಕವಾಗಿ ಮಾತ್ರವಲ್ಲ ಭಾವನಾತ್ಮಕವಾಗಿ ಭಾರೀ ಮಹತ್ವ ಪಡೆದಿದೆ. ಈ ಹತ್ತು ದಿನಗಳ ಸಂಭ್ರಮದ ದಸರಾ ಹಬ್ಬದಂದು ಹಲವಾರು ಪೂಜೆ ಪುನಸ್ಕಾರಗಳಿದ್ದು ಇದರಲ್ಲಿ ಆಯುಧ ಪೂಜೆಯು ಒಂದು. ಆಯುಧ ಪೂಜೆ ಕುರಿತಾದ ಒಂದು ವಿಶೇಷ ವರದಿ ಇಲ್ಲಿದೆ. ನವರಾತ್ರಿಯ ಒಂಬತ್ತು ದಿನಗಳಂದು ಒಂಬತ್ತು ವಿವಿಧ ದೇವದೇವತೆಗಳ್ನು ಪೂಜಿಸಲಾಗುತ್ತದೆ. ನವರಾತ್ರಿಯ ಕೊನೆಯ ದಿನದ ಆಚರಣೆ ಮಹಾನವಮಿಯಂದು ಆಯುಧ ಪೂಜೆಗೆ ಹೆಚ್ಚಿನ ಮಹತ್ವ....
ಸುದ್ದಿ

ಶ್ರೀ ಅಯ್ಯಪ್ಪ ಸ್ವಾಮಿ ಭಕ್ತರ ನೇತೃತ್ವದಲ್ಲಿ ಹಕ್ಕೋತ್ತಾಯ ಮೆರವಣಿಗೆ – ಕಹಳೆ ನ್ಯೂಸ್

ಸುಬ್ರಹ್ಮಣ್ಯ: ಇತ್ತೀಚಿಗೆ ಸುಪ್ರೀಂ ಕೋರ್ಟ್ ಶಬರಿಮಲೆಗೆ ಎಲ್ಲಾ ವಯೋಮಾನದ ಮಹಿಳೆಯರ ಪ್ರವೇಶವಕ್ಕೆ ಒಪ್ಪಿಗೆಯನ್ನು ಸೂಚಿಸಿತ್ತು. ಇದರಿಂದಾಗಿ ಕೋಟ್ಯಾಂತರ ಅಯ್ಯಪ್ಪ ಸ್ವಾಮಿ ಭಕ್ತರಿಗೆ ಘಾಸಿಗೊಂಡಿದೆ. ಈಗಾಗಲೇ ನೀಡಿರುವ ತೀರ್ಪಿನ ಮರು ಪರಿಶೀಲನೆ ಮಾಡುವ ಮೂಲಕ ಹಿಂದುಗಳ ಧಾರ್ಮಿಕ ಭಾವನೆಗಳಿಗೆ ಧಕ್ಕೆಯಾಗದಂತೆ ನ್ಯಾಯ ಒದಗಿಸಬೇಕೆಂದು ಆಗ್ರಹಿಸಿ ಸುಬ್ರಹ್ಮಣ್ಯ ಕ್ಷೇತ್ರ ವ್ಯಾಪ್ತಿಯ ಸಮಸ್ತ ಶ್ರೀ ಅಯ್ಯಪ್ಪ ಸ್ವಾಮಿ ಭಕ್ತರ ನೇತೃತ್ವದಲ್ಲಿ ಹಕ್ಕೋತ್ತಾಯ ಮೆರವಣಿಗೆ ಹಾಗೂ ಸಭೆಯು ಸುಬ್ರಹ್ಮಣ್ಯ ಗ್ರಾಮ ಪಂಚಾಯತ್ ಕಛೇರಿಯ ಮುಂಭಾಗದಲ್ಲಿ ನಡೆಯಿತು....
ಸುದ್ದಿ

ಅಕ್ಟೋಬರ್ ನಲ್ಲಿ 4 ಮಂದಿ ಎಚ್1 ಎನ್1 ಸಾಂಕ್ರಾಮಿಕ ರೋಗದಿಂದ ಮೃತ್ಯು: ಡಾ.ರಾಮಕೃಷ್ಣ ರಾವ್ – ಕಹಳೆ ನ್ಯೂಸ್

ಮಂಗಳೂರು: ಅಕ್ಟೋಬರ್ ತಿಂಗಳೊಂದರಲ್ಲೇ 4 ಮಂದಿ ಎಚ್1 ಎನ್1 ಸಾಂಕ್ರಾಮಿಕ ರೋಗದಿಂದ ಮೃತಪಟ್ಟಿರುವ ಘಟನೆ ನಡೆದಿದೆ. ಬಂಟ್ವಾಳ ತಾಲೂಕಿನ ಸಜೀಪ ನಡು ನಿವಾಸಿಗಳಿಬ್ಬರು ಹಾಗೂ ವಾಮಂಜೂರು ಮತ್ತು ಉಳ್ಳಾಲ ನಿವಾಸಿಗಳಿಬ್ಬರು ಹೆಚ್ 1 ಎನ್ 1 ರೋಗದಿಂದ ಮೃಪಟ್ಟಿದ್ದಾರೆ ಎಂದು ದ.ಕ.ಜಿಲ್ಲಾ ಆರೋಗ್ಯ ಅಧಿಕಾರಿ ಡಾ.ರಾಮಕೃಷ್ಣ ರಾವ್ ಇಂದು ಸುದ್ದಿಗೋಷ್ಠಿಯಲ್ಲಿ ತಿಳಿಸಿದರು. ಬಿಟ್ಟುಬಿಟ್ಟು ಸುರಿಯುವ ಮಳೆ, ತಂಪು ಹವೆಯ ವಾತಾವರಣ ಸಹಜವಾಗಿ ಸಾಂಕ್ರಾಮಿಕ ರೋಗಗಳನ್ನು ಸೃಷ್ಟಿಸುತ್ತದೆ. ನಿರಂತರ ಮಳೆ ಸುರಿಯುವ...
ಸುದ್ದಿ

ರಾಜ್ಯದ ಬಹುತೇಕ ಕಡೆಗಳಲ್ಲಿ ತೈಲಬೆಲೆ ಇಳಿಕೆ – ಕಹಳೆ ನ್ಯೂಸ್

ಬೆಂಗಳೂರು: ಇತ್ತೀಚಿಗಿನ ದಿನಗಳಲ್ಲಿ ತೈಲಬೆಯು ಇಳಿಮುಖವಾಗುತ್ತಿದ್ದು, ಇಂದು ಸಹ ತೈಲಬೆಲೆಯಲ್ಲಿ ಕೊಂಚ ಇಳಿಕೆ ಕಂಡಿದೆ. ರಾಜ್ಯದ ಬಹುತೇಕ ಕಡೆಗಳಲ್ಲಿ ಬೆಲೆ ಇಳಿಕೆ ಕಂಡುಬರುತ್ತಿದ್ದು ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಪೆಟ್ರೋಲ್ ದರ 83.27 ರೂಪಾಯಿ ಆಗಿದ್ದು 22 ಪೈಸೆಯಷ್ಟು ಇಳಿಕೆಯಾಗಿವೆ. ಇನ್ನು ಡಿಸೇಲ್‌ದರವು 12ಪೈಸೆ ಕಡಿಮೆಯಾಗಿದ್ದು ಪ್ರಸ್ತುತ ದರ 75.97 ರಷ್ಟಿವೆ....
ಸುದ್ದಿ

ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಣೆ ಮಾಡಿದ ಸಿದ್ದರಾಮಯ್ಯ – ಕಹಳೆ ನ್ಯೂಸ್

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಮತ್ತು ಬಾದಾಮಿ ಕ್ಷೇತ್ರದ ಕಾಂಗ್ರೆಸ್ ಶಾಸಕ ಸಿದ್ದರಾಮಯ್ಯ ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಣೆ ಮಾಡಿದ್ದಾರೆ. ಇನ್ನು ಚುನಾವಣೆಗೆ ಸ್ಪರ್ಧೆ ಮಾಡುವುದಿಲ್ಲ ಎಂದು ಹೇಳಿದ್ದಾರೆ. ಬುಧವಾರ ಬಾಗಲಕೋಟೆ ಜಿಲ್ಲೆಯ ಬಾದಾಮಿ ವಿಧಾನಸಭೆ ಕ್ಷೇತ್ರದ ಗುಳೇದಗುಡ್ಡ ಪಟ್ಟಣದಲ್ಲಿ ಪುರಸಭೆಗೆ ನೂತನವಾಗಿ ಆಯ್ಕೆಯಾಗಿರುವ ಸದಸ್ಯರನ್ನು ಅಭಿನಂದಿಸುವ ಕಾರ್ಯಕ್ರಮ ಆಯೋಜಿಸಲಾಗಿತ್ತು. ಈ ವೇಳೆ ಸಿದ್ದರಾಮಯ್ಯ ಮಾತನಾಡಿದ ಅವರು, 'ನಾನು 13 ವರ್ಷ ಚುನಾವಣೆ ಎದುರಿಸಿದ್ದೇನೆ. ಈ ಐದು ಪೂರೈಸಿದ ಮೇಲೆ ಇನ್ನು...
ಸುದ್ದಿ

ಪ್ರೊ ಕಬಡ್ಡಿ 2018ರ 20ನೇ ಪಂದ್ಯದಲ್ಲಿ ಮುಂಬೈ ಭರ್ಜರಿ ಗೆಲುವು –

ಸೋನಿಪತ್‌: ಹರಿಯಾಣದ ಸೋನಿಪತ್‌ನಲ್ಲಿ ನಡೆದ ಪ್ರೊ ಕಬಡ್ಡಿ 2018ರ 20ನೇ ಪಂದ್ಯದಲ್ಲಿ ಹರ್ಯಾಣ ಸ್ಟೀಲರ್ಸ್ ವಿರುದ್ಧ ಮುಂಬೈ 42-32ರ ಭರ್ಜರಿ ಗೆಲುವು ದಾಖಲಿಸಿದೆ. ಈ ಗೆಲುವಿನೊಂದಿಗೆ ಮುಂಬೈ 13 ಪಾಯಿಂಟ್ಸ್ಗಳೊಂದಿಗೆ ಪಾಯಿಂಟ್ ಟೇಬಲ್‌ನಲ್ಲಿ ದ್ವಿತೀಯ ಸ್ಥಾನದಲ್ಲಿದೆ. ಪಂದ್ಯಾರಂಭದಲ್ಲಿ ಹರ್ಯಾಣವೆ ಮೇಲುಗೈ ಸಾಧಿಸಿತ್ತು. ಆದರೆ ಅದಾಗಿ ಮರುಕ್ಷಣವೇ ಮುಂಬೈ ಅಂಕ ಕದಿಯಲಾರಂಭಿಸಿತು. ಮತ್ತೆ ಮುಂಬೈ ಅಂಕವನ್ನು ಬಿಟ್ಟುಕೊಡಲಿಲ್ಲ, ಮುನ್ನಡೆಯಲ್ಲೇ ಮುಂದುವರೆಯಿತು. ತವರಿನಲ್ಲಿ ನಡೆದ ಪಂದ್ಯವಾದ್ದರಿಂದ ಹರ್ಯಾಣ ಗೆಲುವಿಗಾಗಿ ಹಾತೊರೆಯಿತು ಆದ್ರೆ ಗೆಲುವು...
ಸುದ್ದಿ

ಡಿಸೆಂಬರ್ 2ರಂದು ನವ ದಾಂಪತ್ಯಕ್ಕೆ ಕಾಲಿಡಲಿರುವ ಪ್ರಿಯಾಂಕಾ ಚೋಪ್ರಾ – ಕಹಳೆ ನ್ಯೂಸ್

ಬೆಂಗಳೂರು: ಬಾಲಿವುಡ್ ಬೆಡಗಿ ಪ್ರಿಯಾಂಕಾ ಚೋಪ್ರಾ ಹಾಗೂ ನಿಕ್ ಜೊನಾಸ್ ಜೋಡಿ ಡಿಸೆಂಬರ್ 2ರಂದು ರಾಜಸ್ಥಾನದ ಜೋಧ್‌ಪುರದಲ್ಲಿ ನವ ದಾಂಪತ್ಯಕ್ಕೆ ಕಾಲಿಡಲಿದೆ ಎಂದು ಹೇಳಲಾಗಿದೆ. ಜೋಧ್‌ಪುರದ ಪ್ರಸಿದ್ಧ ಉಮೇದ್ ಅರಮನೆಯಲ್ಲಿ ವಿವಾಹ ಕಾರ್ಯಕ್ರಮ ನಡೆಯಲಿದೆ ಎನ್ನಲಾಗಿದೆ. ನವೆಂಬರ್ 30ರಂದು ಆರಂಭವಾಗಲಿರುವ ಚೋಪ್ರಾ ಮತ್ತು ನಿಕ್ ವಿವಾಹವು ಮೂರು ದಿನಗಳ ಕಾಲ ನಡೆಯಲಿದ್ದು, 200 ಮಂದಿ ಅತಿಥಿಗಳಿಗೆ ಮಾತ್ರ ಆಹ್ವಾನ ನೀಡಲಾಗುತ್ತದೆ ಎಂಬುವುದು ವಿಶೇಷವಾಗಿದೆ....
ಸುದ್ದಿ

ಗ್ರಾಹಕರಿಗೆ ಮತ್ತೊಮ್ಮೆ ಆಧಾರ್ ದಾಖಲೆ ಸಲ್ಲಿಸಲು ಕಾಲಾವಕಾಶ – ಕಹಳೆ ನ್ಯೂಸ್

ಮಂಗಳೂರು: ಮೊಬೈಲ್ ಸಂಪರ್ಕ ನೀಡುವ ವೇಳೆ ಆಧಾರ್ ಪಡೆಯುವುದನ್ನು ಸುಪ್ರೀಂ ಕೋರ್ಟ್ ರದ್ದುಮಾಡಿದ ಬಳಿಕ, ಸುಮಾರು 50 ಕೋಟಿ ಗ್ರಾಹಕರ ಮೊಬೈಲ್ ಸೇವೆ ಸ್ಥಗಿತಗೊಳ್ಳುವ ಭೀತಿ ಎದುರಾಗಿದೆ. ಆಧಾರ್ ನೀಡಿ ಮೊಬೈಲ್ ಸೇವೆ ಪಡೆದುಕೊಂಡ ಗ್ರಾಹಕರು, ಈಗ ತಮ್ಮ ಗುರುತಿಗಾಗಿ ಬೇರೊಂದು ದಾಖಲೆಯನ್ನು ನೀಡುವ ಮೂಲಕ ಸರಿಪಡಿಸಿಕೊಳ್ಳಬೇಕಿದ್ದು, ಅದರಲ್ಲೂ ಜಿಯೋ ಗ್ರಾಹಕರು ಆಧಾರ್ ಕಾರ್ಡ್ ಮೂಲಕವೇ ಸಿಮ್ ಪಡೆದುಕೊಂಡಿರುವ ಕಾರಣ ಇತರೆ ಟೆಲಿಕಾಂ ಕಂಪನಿಗಳಿಗೆ ಹೋಲಿಸಿದರೆ ಹೆಚ್ಚಿನ ಸಂಖ್ಯೆಯಲ್ಲಿ ಸಮಸ್ಯೆ...
1 1,332 1,333 1,334 1,335 1,336 1,459
Page 1334 of 1459