Thursday, May 14, 2026

archivekahale news

ಸುದ್ದಿ

ಅರಮನೆ ನಗರಿಯ ರಾಜಪಥ ಸಿಂಗಾರಗೊಂಡ ದಸರಾ ಜಂಬೂಸವಾರಿ – ಕಹಳೆ ನ್ಯೂಸ್

ಮೈಸೂರು: ಜನಮನ ಸೆಳೆಯುವ, ಕಣ್ಮನ ತಣಿಸುವ, ಸಾಂಸ್ಕೃತಿಕ ಶ್ರೀಮಂತಿಕೆಯ ದಸರಾ ಜಂಬೂಸವಾರಿಗೆ ಅರಮನೆಗಳ ನಗರಿಯ ರಾಜಪಥ ಸಿಂಗಾರಗೊಂಡಿದೆ. ಬೆಳಕಿನ ವೈಭವ ಅದಕ್ಕೆ ಮತ್ತಷ್ಟು ಮೆರುಗು ತುಂಬಿದ್ದು 750 ಕೆ.ಜಿ. ಚಿನ್ನದ ಅಂಬಾರಿ ಹೊತ್ತು ಸಾಗುವ ಕ್ಯಾಪ್ಟನ್ ಅರ್ಜುನ ಸಾರಥ್ಯದ ಗಜಪಡೆಯ ವಯ್ಯಾರ ಕಣ್ತುಂಬಿಕೊಳ್ಳುವ ಕಾತರ ಎಲ್ಲರ ಮನದಲ್ಲಿ ಈಗ ಜೋರಾಗಿದೆ. ನಾಡಹಬ್ಬದ ಪ್ರಧಾನ ಆಕರ್ಷಣೆ ವಿಶ್ವಪ್ರಸಿದ್ಧ ಜಂಬೂಸವಾರಿಯಾಗಿದ್ದು ನಾಳೆ ಈ ಉತ್ಸವ ನಡೆಯಲಿದೆ. ಈ ವೈಭವಕ್ಕಾಗಿ ಮಳೆ ನಡುವೆಯೇ ಸಾಂಸ್ಕೃತಿಕ...
ಸುದ್ದಿ

ಜಾಗ ದಾನ ಮಾಡಿ ಮಾನವೀಯತೆ ಮೆರೆದ ರವಿ ಕಕ್ಕೆ ಪದವು – ಕಹಳೆ ನ್ಯೂಸ್

ಸುಬ್ರಹ್ಮಣ್ಯ: ಕುಕ್ಕೇ ಸುಬ್ರಮಣ್ಯದ ಯುವ ಉದ್ಯಮಿಗಳು ಎಲ್ಲರಿಗು ಚಿರಪರಿಚಿತರು ಜೆಸಿ ಟೊಬಿಫ್ ರಾಷ್ಟೀಯ ಪ್ರಶಸ್ತಿ ಪುರಸ್ಕೃತ ರವಿ ಕಕ್ಕೆಪದವು. ಕುಕ್ಕೇ ಸುಬ್ರಮಣ್ಯ ದಲ್ಲಿ ಮೊದಲು ಬಾಡಿಗೆ ಮನೆಯಲ್ಲಿ ಇದ್ದರು ತಾನು ಪಟ್ಟ ಕಷ್ಟವನ್ನು ಅರಿತು ನನ್ನ ಹಾಗೆ ಯಾರು ಕಷ್ಟ ಪಡಬಾರದು ಎಂಬ ಮುಗ್ಗದ ಮನಸಿನ ರವಿ ಕಕ್ಕೆ ಪದವು ರವರು ತನ್ನ ಉದ್ಯಮದಿನದ ಬಂದ ಹಣವನ್ನು ಸ್ವಲ್ಪ ಸ್ವಲ್ಪವೇ ಸಂಗ್ರಹಮಾಡಿ ಅದನ್ನ ದಾನ ರೂಪದಲ್ಲಿ ಬಡವರಿಗೆ, ವಾಸಕ್ಕೆ ಮನೆ...
ಸುದ್ದಿ

ಕೊಲ್ಲೂರು ದೇವಸ್ಥಾನದ ಲಕ್ಷ್ಮಿ ಮಂಟಪವನ್ನು ಪ್ರವೇಶಿಸಿದ ಮಹಿಳಾ ಅಧಿಕಾರಿ – ಕಹಳೆ ನ್ಯೂಸ್

ಉಡುಪಿ: ಶಬರಿಮಲೆಗೆ ಮಹಿಳೆಯರ ಪ್ರವೇಶ ಕುರಿತು ಸುಪ್ರೀಂ ಕೋರ್ಟ್ ನೀಡಿರುವ ಆದೇಶದ ವಿರುದ್ಧ ಕೇರಳ ಸೇರಿದಂತೆ ದೇಶದೆಲ್ಲೆಡೆ ಭಾರೀ ಪ್ರತಿಭಟನೆಗಳು ನಡೆಯುತ್ತಿವೆ. ಇಂತಹ ಸಂದರ್ಭದಲ್ಲಿಯೇ ಶ್ರೀ ಕ್ಷೇತ್ರ ಕೊಲ್ಲೂರು ಮೂಕಾಂಬಿಕಾ ದೇವಸ್ಥಾನದ ಲಕ್ಷ್ಮಿ ಮಂಟಪವನ್ನು ಮಹಿಳಾ ಅಧಿಕಾರಿ ಒಬ್ಬರು ಪ್ರವೇಶಿಸಿರುವುದು ಭಾರೀ ವಿವಾದಕ್ಕೆ ಕಾರಣವಾಗಿದೆ. ಮಹಿಳಾ ಅಧಿಕಾರಿ ಲಕ್ಷ್ಮಿ ಮಂಟಪ ಪ್ರವೇಶಿಸಿರುವುದು ಚರ್ಚೆಗೆ ಗ್ರಾಸವಾಗಿದೆ. ಈ ಕುರಿತ ವಿಡಿಯೋ ತುಣುಕೊಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಉಡುಪಿ ಜಿಲ್ಲೆಯ ಬೈಂದೂರಿನ ಕೊಲ್ಲೂರು...
ಸುದ್ದಿ

ಶಬರಿಮಲೆ ವಿವಾದ: ಪ್ರತಿಭಟನೆ ವಿರುದ್ಧ ಸುಬ್ರಮಣಿಯನ್‌ ಸ್ವಾಮಿ ಟೀಕೆ – ಕಹಳೆ ನ್ಯೂಸ್

ನವದೆಹಲಿ: ಶಬರಿಮಲೆ ದೇಗುಲಕ್ಕೆ ಮಹಿಳೆಯರ ಪ್ರವೇಶಕ್ಕೆ ವಿರೋಧ ವ್ಯಕ್ತಪಡಿಸುತ್ತಿರುವ ಬಲಪಂಥೀಯ ಹಿಂದು ಸಂಘಟನೆಗಳ ವಿರುದ್ಧ ಬಿಜೆಪಿ ಸಂಸದ ಸುಬ್ರಮಣಿಯನ್‌ ಸ್ವಾಮಿ ಕಿಡಿಕಾರಿದ್ದು, ತ್ರಿವಳಿ ತಲಾಕ್​ ಅನ್ನು ಸ್ವಾಗತಿಸಿದ್ದ ಬಹುತೇಕರು ಇಂದು ಅಯ್ಯಪ್ಪ ದೇಗುಲಕ್ಕೆ ಮಹಿಳೆಯರ ಪ್ರವೇಶದ ತೀರ್ಪಿನ ಬಳಿಕ ಬೀದಿಗಿಳಿದಿದ್ದಾರೆ ಎಂದು ಟೀಕಿಸಿದ್ದಾರೆ. ಸುಪ್ರೀಂ ಕೋರ್ಟ್‌ ತನ್ನ ತೀರ್ಪನ್ನು ನೀಡಿದೆ. ಆದರೆ, ನೀವೆಲ್ಲರೂ ಇದು ನಮ್ಮ ಸಂಪ್ರದಾಯ ಎನ್ನುತ್ತಿದ್ದೀರಿ. ತ್ರಿವಳಿ ತಲಾಕ್​ ಕೂಡ ಅವರ ಸಂಪ್ರದಾಯವೇ ಆಗಿತ್ತಲ್ಲವೆ? ಅದನ್ನು ರದ್ದುಗೊಳಿಸಿದಾಗ ಎಲ್ಲರೂ...
ಸುದ್ದಿ

ಗುಂಡಿನ ದಾಳಿ: ಮೂವರು ಉಗ್ರರ ಬಲಿ, ಓರ್ವ ಪೊಲೀಸ್‌ ಅಧಿಕಾರಿ ಹುತಾತ್ಮ – ಕಹಳೆ ನ್ಯೂಸ್

ಶ್ರೀನಗರ: ಉಗ್ರರು ಮತ್ತು ಭದ್ರತಾಪಡೆ ನಡುವೆ ಶ್ರೀನಗರದ ಫಾತೇ ಕದಲ್‌ ಪ್ರದೇಶದಲ್ಲಿ ನಡೆದ ಗುಂಡಿನ ಚಕಮಕಿಯಲ್ಲಿ ಮೂವರು ಉಗ್ರರು ಹತರಾಗಿದ್ದು, ಓರ್ವ ಪೊಲೀಸ್‌ ಅಧಿಕಾರಿ ಹುತಾತ್ಮರಾಗಿದ್ದಾರೆ. ಬುಧವಾರ ಮುಂಜಾನೆ ಫಾತೇ ಕದಲ್‌ನಲ್ಲಿ ಉಗ್ರರು ಅಡಗಿರುವ ಮಾಹಿತಿ ಮೇರೆಗೆ ಭದ್ರತಾಪಡೆಯೊಂದಿಗೆ ರಾಷ್ಟ್ರೀಯ ಶಶಸ್ತ್ರ ಪಡೆ ಮತ್ತು ಕೇಂದ್ರ ಮೀಸಲು ಪಡೆ ಜಂಟಿಯಾಗಿ ಕಾರ್ಯಾಚರಣೆ ಕೈಗೊಂಡಿತ್ತು. ಈ ವೇಳೆ ಮೂವರು ಉಗ್ರರು ಬಲಿಯಾಗಿದ್ದಾರೆ. ಅಲ್ಲದೆ ಪೊಲೀಸ್‌ ಅಧಿಕಾರಿ ಪ್ರಾಣ ಕಳೆದುಕೊಂಡಿದ್ದಾರೆ ಎಂದು ಎಸ್‌ಎಸ್‌ಪಿ ಇಮ್ತಿಯಾಜ್‌...
ಸುದ್ದಿ

ಲಕ್ಷ್ಮಣನನ್ನೇ ಮರುಜೀವಗೊಳಿಸಿದ ಆ ಸಂಜೀವಿನಿ, ಇದೀಗ ಎಲ್ಲಿದೆ ಗೊತ್ತಾ?!! ಇದೇ ಹನುಮಂತನು ಸಂಜೀವಿನಿ ಪರ್ವತವನ್ನು ಹೊತ್ತು ತಂದಿರುವುದಕ್ಕೆ ಸಾಕ್ಷಿ!!

ಅಂದು ಲಕ್ಷ್ಮಣನು ಯುದ್ದದಲ್ಲಿ ಅಸುನೀಗಿದಾಗ ಆತನನ್ನು ಮರುಜೀವಗೊಳಿಸಲು ರಾಮನ ಭಂಟನಾದ ಕೇಸರಿತನಯ, ಮಹಾಜ್ಞಾನಿ, ಮಹಾಬುದ್ದಿವಂತನೆಂದು ಕರೆಸಿಕೊಳ್ಳುವ ಹನುಮಂತನು ಹೊತ್ತು ತಂದ ಸಂಜೀವಿನಿ ಪರ್ವತದಲ್ಲಿದ್ದ ಸಸ್ಯದಿಂದಾಗಿ ಪ್ರಾಣ ಉಳಿಯಿತು ಎನ್ನುವ ವಿಚಾರ ತಿಳಿದೇ ಇದೆ!! ಕೇವಲ 5 ಬಗೆಯ ಔಷಧೀಯ ಸಸ್ಯವನ್ನು ತರುವ ಬದಲು ಈಡೀ ಸಂಜೀವಿನಿ ಪರ್ವತವನ್ನೇ ಹೊತ್ತು ತಂದ ಹನುಮಂತನು ಆ ಪರ್ವತವನ್ನೇಲಿರಿಸಿದ ಗೊತ್ತಾ? ಸಂಜೀವಿನಿ ಸಸ್ಯವನ್ನು ತರಲು ಹೊರಟ ಹನುಮಂತನಿಗೆ, ಹಿಮಾಲಯದಲ್ಲಿರುವ ಸಂಜೀವಿನಿ ಪರ್ವತ ತಲುಪಿದಾಗ ಆತನಿಗೆ...
ಸುದ್ದಿ

ನಕಾರಾತ್ಮಕ ಧೋರಣೆಯಿಂದ ಹೊರಬಂದಾಗ ಯಶಸ್ಸು ಪ್ರಾಪ್ತಿ: ಶಾರದಾ ಕೊಡೆಂಕಿರಿ – ಕಹಳೆ ನ್ಯೂಸ್

ಪುತ್ತೂರು: ಮಹಿಳೆಯರು ತಮ್ಮ ಕಾಲಿನ ಮೇಲೆ ತಾವು ನಿಂತುಕೊಳ್ಳುವುದಕ್ಕೆ ಪ್ರಯತ್ನಿಸುವುದು ಅಗತ್ಯ. ಯಾವುದೇ ಕೆಲಸವನ್ನಾದರೂ ಶ್ರದ್ಧೆ, ಪ್ರಾಮಾಣಿಕತೆಯಿಂದ ಮಾಡಿದರೆ ಜೀವನದಲ್ಲಿ ಉನ್ನತಿಯನ್ನು ಕಾಣಬಹುದು. ತನ್ನಿಂದ ಸಾಧ್ಯವಾಗದು ಎಂಬ ನಕಾರಾತ್ಮಕ ಧೋರಣೆಯಿಂದ ಪ್ರತಿಯೊಬ್ಬರೂ ಹೊರಬಂದು, ಸಕಾರಾತ್ಮಕ ಚಿಂತನೆಗಳನ್ನು ಒಡಮೂಡಿಸಿಕೊಳ್ಳಬೇಕು ಎಂದು ಪುತ್ತೂರಿನ ಜ್ಞಾನಗಂಗಾ ಪ್ರಕಾಶನದ ಮಾಲಕಿ, ಲೇಖಕಿ ಶಾರದಾ ಕೊಡೆಂಕಿರಿ ಹೇಳಿದರು. ಅವರು ಇಲ್ಲಿನ ವಿವೇಕಾನಂದ ಕಾಲೇಜಿನ ಸ್ನಾತಕೋತ್ತರ ಸಮೂಹ ಸಂವಹನ ಮತ್ತು ಪತ್ರಿಕೋದ್ಯಮ ವಿಭಾಗದ ಆಶ್ರಯದಲ್ಲಿ ಆಯೋಜಿಸುವ ಜನ ಮನ...
ಸುದ್ದಿ

ಪ್ರತಿಭಟನೆ ಮಧ್ಯೆಯೂ ದೇಗುಲ ಪ್ರವೇಶಿಸುತ್ತಿದ್ದ ಇಬ್ಬರು ಮಹಿಳೆಯರ ತಡೆದ ಪ್ರತಿಭಟನಾಕಾರರು –

ತಿರುವನಂತಪುರಂ: ಶಬರಿಮಲೆ ಅಯ್ಯಪ್ಪ ದೇಗುಲಕ್ಕೆ ಮಹಿಳೆಯರ ಪ್ರವೇಶ ನಿರಾಕರಿಸಿ ನಡೆಯುತ್ತಿರುವ ಭಾರಿ ಪ್ರತಿಭಟನೆ ಮಧ್ಯೆಯೂ ದೇಗುಲ ಪ್ರವೇಶಿಸುತ್ತಿದ್ದ ಇಬ್ಬರು ಮಹಿಳೆಯರನ್ನು ಪ್ರತಿಭಟನಾಕಾರರು 100 ಮೀ. ಅಂತರದಲ್ಲೇ ತಡೆದಿದ್ದಾರೆ. ಕೇರಳದ ಓರ್ವ ಮಹಿಳೆ ಸೇರಿ ಆಂಧ್ರಪ್ರದೇಶದ ಮಹಿಳೆಯರಿಬ್ಬರು ದೇಗುಲ ಪ್ರವೇಶಿಸಲು ಯತ್ನಿಸಿದ ಮೊದಲ ಮಹಿಳೆಯರು ಎನಿಸಿಕೊಂಡಿದ್ದು, ಇನ್ನೇನು ಕೆಲವೇ ಮೀ. ದೂರಗಳಷ್ಟಿರುವಾಗ ಪ್ರತಿಭಟನಾಕಾರರು ತಡೆದಿದ್ದಾರೆ. ಕೇರಳದ ಮಹಿಳೆ, ಪತ್ರಕರ್ತೆಯಾಗಿರುವ ಲಿಬಿ ಸಿ.ಎಸ್‌. ಎಂಬವರು ದೇಗುಲಕ್ಕೆ ಪ್ರವೇಶಿಸುತ್ತಿರುವ ಕುರಿತು ಮಂಗಳವಾರ ಫೇಸ್‌ಬುಕ್‌ನಲ್ಲಿ ಬರೆದುಕೊಂಡಿದ್ದರು. ಇದನ್ನು...
1 1,333 1,334 1,335 1,336 1,337 1,459
Page 1335 of 1459